Koppal: ಕ್ರೀಡಾಕೂಟ ವೀಕ್ಷಿಸುತ್ತಿದ್ದ 28 ರ ಹರೆಯದ ಗ್ರಾಪಂ ಸಿಬಂದಿ ಕುಸಿದು ಬಿದ್ದು ಮೃತ್ಯು
Team Udayavani, Feb 4, 2024, 2:10 PM IST
ಕೊಪ್ಪಳ: ಕ್ರೀಡಾಕೂಟ ನೋಡಲು ಬಂದಿದ್ದ ಗ್ರಾಪಂ ಸಿಬಂದಿಯೊಬ್ಬರು ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದೆ.
ಆರ್.ಡಿ.ಪಿ.ಆರ್ ಇಲಾಖೆ ಕ್ರೀಡಾಕೂಟದ ಎರಡನೇ ದಿನ ಯಲಬುಲರ್ಗಾ ತಾಲೂಕಿನ ಮುಧೋಳ ಗ್ರಾಪಂ ಕಂಪ್ಯೂಟರ್ ಆಪರೇಟರ್ ವಿನೋದ ಕರಿಸಿದ್ದಪ್ಪ ಮ್ಯಾಗೇರಿ (28) ಮೃತ ಪಟ್ಟಿದ್ದಾರೆ.
ಕ್ರೀಡಾಕೂಟವನ್ನು ವೀಕ್ಷಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡ ವಿನೋದ್ ಅವರನ್ನು ಸ್ಥಳದಲ್ಲಿದ್ದ ಅಂಬುಲೆನ್ಸ್ ಬಳಿ ಕರೆದೊಯ್ಯುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ರದ್ದುಗೊಳಿಸಿ, ಮೌನಾಚರಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ