ರಾಜ್ಯೋತ್ಸವ ಸಂಭ್ರಮ: ಕೊಪ್ಪಳದಲ್ಲಿ ಗಮನ ಸೆಳೆದ ಫಲಪುಷ್ಪ ಪ್ರದರ್ಶನ
ತೋಟಗಾರಿಕೆ ಇಲಾಖೆಯಿಂದ 2ನೇ ಬಾರಿಗೆ ರಾಜ್ಯೋತ್ಸವದ ಪ್ರಯುಕ್ತ
Team Udayavani, Nov 1, 2019, 3:59 PM IST
ಕೊಪ್ಪಳ: ತಾಲೂಕಿನ ಮುನಿರಾಬಾದ್ ಸಮೀಪದ ಪಂಪಾವನದಲ್ಲಿ ತೋಟಗಾರಿಕೆ ಇಲಾಖೆಯಿಂದ 2ನೇ ಬಾರಿಗೆ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಜನರ ಗಮನ ಸೆಳೆದಿದೆ.
ಬಗೆ ಬಗೆಯ ಪುಷ್ಪಗಳಿಂದ ಕರ್ನಾಟಕ ನಕ್ಷೆ ಸೇರಿದಂತೆ ವಿವಿಧ ಚಿತ್ತಾರಗಳನ್ನು ಹೂವಿನಲ್ಲಿ ಅಲಂಕರಿಸಲಾಗಿದೆ. ರಾಜ್ಯೋತ್ಸವದ ಪ್ರಯುಕ್ತ ರಜೆ ಇದ್ದ ಪ್ರಯುಕ್ತ ಸುತ್ತಲಿನ ಜನತೆ ತಂಡೋಪ ತಂಡವಾಗಿ ಪಂಪಾವನಕ್ಕೆ ಆಗಮಿಸುತ್ತಿವೆ. ಪಂಪಾವನದ ಹೂವಿನಾಲಂಕಾರದ ಚಿತ್ತಾರಗಳು ಎಲ್ಲರ ಕಣ್ಮನ ಸೆಳೆಯುತ್ತಿವೆ.
ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ನೋಡುತ್ತಿದ್ದ ಜನ, ಬಿಸಿಲ ನಾಡು ಕೊಪ್ಪಳದಲ್ಲಿ ಫಲಪುಷ್ಪ ಪ್ರದರ್ಶನ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇಲ್ಲಿ ವಿವಿಧ ಔಷಧಿಯ ಸಸ್ಯಗಳನ್ನೂ ಮಾರಾಟಕ್ಕೆ ಇರಲಿಸಲಾಗಿದೆ. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ ಫಲಪುಷ್ಪ ಪ್ರದರ್ಶನದ ನೇತೃತ್ವ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ