ಕೊಪ್ಪಳ: ಮನೆಯ ಮೇಲ್ಚಾವಣಿಗೆ ಕುಸಿದು ತಂದೆಯ ಎದುರು ಪ್ರಾಣಬಿಟ್ಟ ಮೂವರು ಮಕ್ಕಳು
Team Udayavani, Oct 15, 2019, 7:57 AM IST
ಕೊಪ್ಪಳ : ಭಾರೀ ಮಳೆಯ ಪರಿಣಾಮದಿಂದ ಮನೆಯ ಮೇಲ್ಚಾವಣಿಗೆ ಬಿದ್ದು ಅಕ್ಕ-ತಮ್ಮಂದಿರು ಸಾವನ್ನಪ್ಪಿದ ದುರ್ಘಟನೆ ಯಲಮಗೇರಿ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಸುಜಾತ (23), ಅಮರೇಶ್ (18), ಗವಿಸಿದ್ದಪ್ಪ(15) ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ಸುರಿದ ಮಳೆಯಿಂದ ಮನೆ ನೆನೆದಿತ್ತು. ಮನೆ ಬೀಳುವುದಿಲ್ಲ ಎಂದು ಕುಟುಂಬ ಸದಸ್ಯರು ಮನೆಯಲ್ಲೆ ವಾಸವಾಗಿದ್ದರು. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯ ಮೇಲ್ಚಾವಣಿಗೆ ಕುಸಿದು ಬಿದ್ದಿತ್ತು. ಆ ವೇಳೆ ಮನೆಯಲ್ಲಿ ಮಲಗಿದ್ದ ಅಕ್ಕ- ತಮ್ಮಂದಿರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅದೃಷ್ಟವಶಾತ್ ತಂದೆ ಸೋಮಣ್ಣ ಕುದುರಿಮೋತಿ ಸಾವಿನ ದವಡೆಯಿಂದ ಪಾರಾಗಿದ್ದು, ಕಣ್ಣೆದುರೆ ಮೃತಪಟ್ಟ ಮಕ್ಕಳನ್ನು ನೋಡಿ ಕಣ್ಣೀರುಡುತ್ತಿದ್ದಾರೆ. ಗ್ರಾಮದಲ್ಲಿ ನೀರವಮೌನ ಆವರಿಸಿದ್ದು ಆಕ್ರಂದನ ಮುಗಿಲು ಮುಟ್ಟಿದೆ.
ಕೊಪ್ಪಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ