ಕೊಪ್ಪಳ: ಬಸ್ ಸಂಚಾರಕ್ಕೆ ಎಸ್ಕಾರ್ಟ್ ವ್ಯವಸ್ಥೆ; ಅಡ್ಡಿಪಡಿಸುವವರ ವಿರುದ್ದ ಕಾನೂನು ಕ್ರಮ


Team Udayavani, Dec 14, 2020, 9:54 AM IST

belagvi-police

ಕೊಪ್ಪಳ: ಜಿಲ್ಲೆಯಲ್ಲಿ ಸಾರಿಗೆ ಸಂಚಾರ ಆರಂಭವಾಗುತ್ತಿದ್ದು, ಬಸ್ ಗಳ ಓಡಾಟಕ್ಕೆ ಪೊಲೀಸ್ ಇಲಾಖೆ ಎಸ್ಕಾರ್ಟ್ ವ್ಯವಸ್ಥೆ ಕಲ್ಪಿಸುವ ಮೂಲಕ ಬಿಗಿ ಭದ್ರತೆ ಒದಗಿಸಿದೆ.

ಕಳೆದ ನಾಲ್ಕು ದಿನದಿಂದ ಸಾರಿಗೆ ನೌಕರರು ರೈತ ಸಂಘಟನೆಗಳ ನೇತೃತ್ವದಲ್ಲಿ ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಮುಷ್ಕರ ಆರಂಭಿಸಿದ್ದಾರೆ. ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಸಂಧಾನ ಸಫಲತೆ ಕಾಣುತ್ತಿಲ್ಲ. ಹಾಗಾಗಿ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ಮುಂದುವರೆಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ದಿನ ಮುಷ್ಕರ ಯಶಸ್ವಿಯಾಗಿದ್ದರೆ, ಇಂದು ಬೆಳಗ್ಗೆಯಿಂದ ಕೆಲವೊಂದು ಬಸ್ ರಸ್ತೆಗಿಳಿಯುತ್ತಿವೆ. ಸಂಚಾರ ಆರಂಭಿಸಿದ ಬಸ್ ಗಳಿಗೆ ಪೊಲೀಸ್ ಇಲಾಖೆ ವಿವಿಧೆಡೆ ಎಸ್ಕಾರ್ಟ್ ವ್ಯವಸ್ಥೆ ಮಾಡಿದೆ. ಬಸ್ ಸಂಚಾರಕ್ಕೆ ಅಡ್ಡಿಪಡಿಸುವ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನ ನೀಡಿದೆ.

ಕೊಪ್ಪಳ- ಹೊಸಪೇಟೆ ಮಾರ್ಗವಾಗಿ ಸಂಚಾರಕ್ಕೆ ಬಿಗಿ ಭದ್ರತೆ ಕಲ್ಪಿಸಿದೆ. ಸದ್ಯ 8 ಬಸ್ ಗಳು ಮಾತ್ರ ಓಡಾಟ ಆರಂಭಿಸಿವೆ. ಬಸ್ ಸಂಚಾರಕ್ಕೆ ಅಡ್ಡಿಪಡಿಸುವ ಜನರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಎಸ್ಪಿ ಶ್ರೀಧರ ಉದಯವಾಣಿ ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

14-uv-fusion

UV Fusion: ಬಪ್ಪನಾಡಿನ ಡೋಲು ಬಾರಿಸು

12-uv-fusion

UV Fusion: ಒಂದು ತಿಂಗಳ ಸಂಬಳ ಹೋಯ್ತು ಕಣಪ್ಪ…

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

Actress Leelavathi ಚಂದನವನದ ಅಪರೂಪದ ತಾರೆ ಲೀಲಾವತಿ

Actress Leelavathi ಚಂದನವನದ ಅಪರೂಪದ ತಾರೆ ಲೀಲಾವತಿ

BJP FLAG 2

BJP ಗೊಂದಲ ತೆರೆಗೆ ಕಸರತ್ತು- ಡಿ.12ಕ್ಕೆ ಶಾಸಕಾಂಗ ಪಕ್ಷ ಸಭೆ

ss mallikarjun

Sand: ಮರಳು ಸಮಸ್ಯೆಗೆ ಶೀಘ್ರ ಪರಿಹಾರ- ವಿಧಾನಸಭೆಯಲ್ಲಿ ಸಚಿವ ಮಲ್ಲಿಕಾರ್ಜುನ್‌

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

14-uv-fusion

UV Fusion: ಬಪ್ಪನಾಡಿನ ಡೋಲು ಬಾರಿಸು

12-uv-fusion

UV Fusion: ಒಂದು ತಿಂಗಳ ಸಂಬಳ ಹೋಯ್ತು ಕಣಪ್ಪ…

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.