ಕೊಪ್ಪಳ ಜಿಲ್ಲಾಸ್ಪತ್ರೆಗೆ ರಾಜ್ಯದಲ್ಲಿ 2ನೇ ರ್‍ಯಾಂಕ್‌

ಕೇಂದ್ರ ಸರ್ಕಾರದ ಸರ್ವೇಯಲ್ಲಿ ಜಿಲ್ಲೆಗೆ ಅಗ್ರಸ್ಥಾನ,ರೋಗಿಗಳ ಚಿಕಿತ್ಸೆ, ಯೋಗ ಕ್ಷೇಮದ ಸರ್ವೇ ಕಾರ್ಯ

Team Udayavani, Feb 28, 2021, 4:48 PM IST

ಕೊಪ್ಪಳ ಜಿಲ್ಲಾಸ್ಪತ್ರೆಗೆ ರಾಜ್ಯದಲ್ಲಿ 2ನೇ ರ್‍ಯಾಂಕ್‌

ಕೊಪ್ಪಳ: ಕೇಂದ್ರ ಸರ್ಕಾರದ ಮೇರಾ ಆಸ್ಪತಾಲ್‌ನಡಿ ಪ್ರತಿ ತಿಂಗಳು ವಿವಿಧ ರಾಜ್ಯಗಳಜಿಲ್ಲೆಗಳ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ರೋಗಿಗಳಯೋಗಕ್ಷೇಮ, ಚಿಕಿತ್ಸೆಯ ವಿಧಾನದ ಕುರಿತುನಡೆಸುವ ಸರ್ವೆಯಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಯುಜನವರಿ ತಿಂಗಳಲ್ಲಿ ಶೇ. 94ರಷ್ಟು ಅಂಕಪಡೆಯುವ ಮೂಲಕ ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಗಮನ ಸೆಳೆದಿದೆ.

ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆದೊರೆಯಬೇಕು. ವೈದ್ಯರು ಹಾಗೂ ಆಸ್ಪತ್ರೆಯಸಿಬ್ಬಂದಿ ರೋಗಿಗಳಿಗೆ ಹೇಗೆಲ್ಲಾ ಚಿಕಿತ್ಸೆನೀಡಲಿದ್ದಾರೆ, ಔಷಧ  ನೀಡಲಿದ್ದಾರೆ. ಊಟಹಾಗೂ ಉಪಚಾರ ಮಾಡುವ ಕುರಿತಂತೆನಿಗಾ ಇರಿಸಲು ಕೇಂದ್ರ ಸರ್ಕಾರವು ಮೇರಾಆಸ್ಪತಾಲ್‌ನಡಿ ಪ್ರತಿ ತಿಂಗಳು ದೇಶಾದ್ಯಂತ ಎಲ್ಲರಾಜ್ಯಗಳಲ್ಲಿನ ಸರ್ಕಾರಿ ಆಸ್ಪತ್ರೆಗಳ ಕಾರ್ಯ ವೈಖರಿ ಸಮೀಕ್ಷೆ ಮಾಡುತ್ತದೆ. ಈ ಸಮೀಕ್ಷೆಯಲ್ಲಿಕೊಪ್ಪಳ ಜಿಲ್ಲಾಸ್ಪತ್ರೆಯು ಗಮನ ಸೆಳೆದಿದೆ.ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳು ಚಿಕಿತ್ಸೆಪಡೆಯಲು ಆಗಮಿಸಿದಾಗ ಆಸ್ಪತ್ರೆಯ ಒಪಿಡಿ ವಿಭಾಗದಲ್ಲಿ ನೋಂದಣಿ ಮಾಡುವ ಪ್ರಕ್ರಿಯೆಯಿದೆ.

ನೋಂದಣಿಯಲ್ಲಿ ರೋಗಿಗಳು ಮೊಬೈಲ್‌ ನಂಬರ್‌ ನೀಡಿರುತ್ತಾರೆ. ಆ ಆಧಾರದಲ್ಲಿ ದೆಹಲಿಯ ಮೇರಾ ಆಸ್ಪತಾಲ್‌ನಡಿ ಸಹಾಯವಾಣಿಯ ಮೂಲಕ ಆಯ್ದ ರೋಗಿಗಳಿಗೆ ಕರೆ ಮಾಡಿ ಸಹಾಯವಾಣಿ ಸಿಬ್ಬಂದಿ ತಂಡವು ರೋಗಿಗಳಿಂದ ಆಸ್ಪತ್ರೆಯಲ್ಲಿ ನಿಮಗೆ ಸಿಕ್ಕ ಚಿಕಿತ್ಸೆ ಹೇಗಿದೆ? ಅಲ್ಲಿ ಏನಾದರೂ ತೊಂದರೆ ಅನುಭವಿಸಿದ್ದೀರಾ? ವೈದ್ಯರ ಚಿಕಿತ್ಸಾ ವಿಧಾನ ಹೇಗಿತ್ತು? ಆಸ್ಪತ್ರೆಯಲ್ಲಿ ಊಟ,ಉಪಚಾರವು ಹೇಗಿತ್ತು? ನಿಮಗೆ ಚಿಕಿತ್ಸೆತೃಪ್ತಿ ತಂದಿದೆಯೇ? ಎನ್ನುವ ವಿಷಯದಕುರಿತು ರೋಗಿಗಳಿಂದಲೇ ಮಾಹಿತಿ ಪಡೆದು ಅದಕ್ಕೆ ಆಸ್ಪತ್ರೆಗೆ ರ್‍ಯಾಂಕಿಗ್‌ ನೀಡುತ್ತಾರೆ. ಈ ಆಧಾರದಲ್ಲಿಯೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ಈ ಬಾರಿ ಶೇ. 100ಕ್ಕೆ 94 ಅಂಕ ಬಂದು ರಾಜ್ಯದಲ್ಲಿಯೇ 2ನೇ ಸ್ಥಾನದಲ್ಲಿದೆ.

ದಾವಣಗೆರೆ ಜಿಲ್ಲಾ ಆಸ್ಪತ್ರೆಯು ಶೇ. 100ರಷ್ಟು ಅಂಕ ಪಡೆದು ಮೊದಲ ಸ್ಥಾನದಲ್ಲಿದೆ. ಯಾದಗಿರಿ 90 ಅಂಕ ಪಡೆದು 3ನೇ ಸ್ಥಾನದಲ್ಲಿದೆ.

ಕೊಪ್ಪಳ ಜಿಲ್ಲಾಸ್ಪತ್ರೆಯು ರೋಗಿಗಳಿಗೆ ನೀಡಿದ ಚಿಕಿತ್ಸಾ ವಿಧಾನ, ಉಪಚಾರ ಸೇರಿದಂತೆ ಔಷಧ ಗಳ ವಿತರಣೆಯ ಕುರಿತಂತೆ ದೆಹಲಿಯ ಮೇರಾ ಆಸ್ಪತಾಲ್‌ ನಡೆಸಿದ ಸರ್ವೇಯಲ್ಲಿ ನಮ್ಮ ಆಸ್ಪತ್ರೆಯು ಜನವರಿ ತಿಂಗಳಲ್ಲಿ 94 ಅಂಕ ಪಡೆದು ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಇದು ಖುಷಿಯ ವಿಚಾರ.-ಡಾ| ಎಸ್‌.ಬಿ. ದಾನರಡ್ಡಿ, ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.