ಎಸ್ಟಿ ಮೀಸಲಾತಿಗೆ ಗೊಲ್ಲರು ಸೇರದಂತೆ ಹುನ್ನಾರ


Team Udayavani, Apr 10, 2021, 6:12 PM IST

10-12

ಕುಷ್ಟಗಿ: ಸಿಎಂ ಯಡಿಯೂರಪ್ಪ ಅವರು, ಗೊಲ್ಲ ಸಮುದಾಯದ ಕುಲಶಾಸ್ತ್ರ ಅಧ್ಯಯನದ ಬಗ್ಗೆ ಪ್ರಸ್ತಾಪಿಸಿರುವುದು ಗೊಲ್ಲ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಬಾರದು ಎನ್ನುವ ದುರುದ್ದೇಶದ ಹಿನ್ನೆಲೆ ಇದೆ ಎಂದು ಚಿತ್ರದುರ್ಗ ಜಿಲ್ಲೆ ಹೊಳೆಲ್ಕೆರೆ ಮಾಜಿ ಶಾಸಕ ಉಮಾಪತಿ ಆರೋಪಿಸಿದರು.

ಮಸ್ಕಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೈಸೂರು ವಿಶ್ವ ವಿದ್ಯಾಲಯದ ಪ್ರೊ| ಅನಪೂರ್ಣಮ್ಮ ಅವರು, ಗೊಲ್ಲ ಸಮುದಾಯ ಬುಡಕಟ್ಟು ಸಂಸ್ಕೃತಿ, ಗೊಲ್ಲರ ವಾಸ್ತವ ಸ್ಥಿತಿ ಹಿನ್ನೆಲೆಯಲ್ಲಿ ಕುಲಶಾಸ್ತ್ರದ ಅಧ್ಯಯನದ ವರದಿ ಹಿಂದಿನ ಸಿಎಂ ಸಿದ್ದರಾಮಯ್ಯ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಹೀಗಿರುವಾಗ ಸಿಎಂ ಯಡಿಯೂರಪ್ಪ ಅವರು, ಮತ್ತೆ ಕುಲಶಾಸ್ತ್ರ ಅಧ್ಯಯನದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಆ ರೀತಿಯಾದರೆ ಮತ್ತೆ ಹತ್ತಾರು ವರ್ಷ ಹಿನ್ನಡೆಯಾಗಿ, ಈ ಸಮುದಾಯವನ್ನು ಎಸ್ಟಿ ಮೀಸಲಾತಿಗೆ ಸೇರಿಸದೇ ಈ ಸಮಾಜವನ್ನು ಒಡೆದು ಆಳುವ ನೀತಿಯ ಕಳವಳ ವ್ಯಕ್ತಪಡಿಸಿದರು.

ಬಿಜೆಪಿ ಸ್ವಾರ್ಥ ರಾಜಕಾರಣಕ್ಕೆ ಗೊಲ್ಲ ಸಮುದಾಯವನ್ನು ವಿಭಜಿಸಲು ಯತ್ನಿಸಿರುವುದು ಗೊಲ್ಲ ಸಮಾಜಕ್ಕೆ ನೋವಿದೆ. ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ 15ರಿಂದ 20 ಸಾವಿರ ಗೊಲ್ಲ ಸಮುದಾಯದ ಮತದಾರರಿದ್ದಾರೆ. ಕುರಿ, ದನ ಕಾಯುವ ಜೀವನೋಪಾಯಕ್ಕೆ ಈ ಗೊಲ್ಲರನ್ನು ಕುರಬರು ಎಂದೇ ಗುರುತಿಸಿಕೊಂಡಿದ್ದಾರೆ.

ಗೊಲ್ಲರನ್ನು ಕುರುಬರು, ಕುರಬರನ್ನು ಗೊಲ್ಲರು ಎನ್ನಲಾಗುತ್ತಿದೆ. ಮಸ್ಕಿ ಕ್ಷೇತ್ರದಲ್ಲಿ ಮಲ್ಲಾಪುರ ಬೆಟ್ಟದ ತಪ್ಪಲಿನಲ್ಲಿ 20ರಿಂದ 30 ಮನೆಗಳಿದ್ದು, ಈ ಜನ ವಸತಿ ದಾರಿಯೇ ಇಲ್ಲ. ಅಂತಹ ಕನಿಷ್ಠ ಪರಿಸ್ಥಿತಿಯಲ್ಲಿರುವುದು ಕಂಡು ಬರುತ್ತದೆ. ಅಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೊಲ್ಲ ಸಮುದಾಯದ ಮನೋಭಾವ ಪ್ರಕಾರ ಕಾಂಗ್ರೆಸ್‌ ಪಕ್ಷದಲ್ಲಿ ಒಂದಿಷ್ಟು ಸೌವಲತ್ತು ಬಿಟ್ಟರೆ ಬಿಜೆಪಿಯಲ್ಲಿ ಏನೂ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಅಧಿ ಕಾರಕ್ಕೆ ಬರುವುದು ಖಚಿತ. ಗೊಲ್ಲ ಸಮುದಾಯದ ಬೇಡಿಕೆಗಳನ್ನು ಈಡೇರಲಿವೆ ಎಂದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.