ದಾಸೋಹಕ್ಕೆ 7 ಕ್ವಿಂಟಲ್‌ ಉಪ್ಪಿನಕಾಯಿ


Team Udayavani, Jan 13, 2019, 10:33 AM IST

13-january-19.jpg

ಕೊಪ್ಪಳ: ಉತ್ತರ ಕರ್ನಾಟಕದ ಕುಂಭಮೇಳವೆಂದೇ ಖ್ಯಾತಿ ಪಡೆದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ವಿವಿಧೆಡೆಯಿಂದ ಭಕ್ತರು ದಾಸೋಹ ಮಂಟಕ್ಕೆ ಧವಸ, ಧಾನ್ಯ ಸೇರಿದಂತೆ ರೊಟ್ಟಿ ತಂದು ಕೊಡುತ್ತಿದ್ದಾರೆ. ಅಜ್ಜನ ಜಾತ್ರೆಗೆ 7 ಕ್ವಿಂಟಲ್‌ ಉಪ್ಪಿನಕಾಯಿ ಚಟ್ನಿ ತಂದು ಅರ್ಪಿಸಿದ್ದಾರೆ.

ಜಾತ್ರಾ ಮಹೋತ್ಸವ ಜ. 22ರಿಂದ ಆರಂಭವಾಗಲಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತ ಸಮೂಹಕ್ಕೆ ದಾಸೋಹ ಸೇವೆ ಕಲ್ಪಿಸಲು ಕೊಪ್ಪಳ ಗ್ರಾಮೀಣ ಪೊಲೀಸ್‌ ಇಲಾಖೆ ಸಿಪಿಐ ಭೀಮಣ್ಣ ಸೂರಿ ಅವರು 7 ಕ್ವಿಂಟಲ್‌ ಉಪ್ಪಿನ ಕಾಯಿ ಚಟ್ನಿ ಕೊಟ್ಟು ಭಕ್ತಿಯ ಸೇವೆ ಅರ್ಪಿಸಿದ್ದಾರೆ. ಇನ್ನೂ ಮಹಾದಾಸೋಹಕ್ಕೆ ಗಂಗಾವತಿ ತಾಲೂಕಿನ ಜೀರಾಳ್‌ಕಲ್ಗುಡಿ ಗ್ರಾಮದ ಭಕ್ತರು 51 ಚೀಲ ಭತ್ತ, 1 ಪ್ಯಾಕೆಟ್ ಅಕ್ಕಿ, 4000 ರೊಟ್ಟಿ, ನೆರೆಬೆಂಚಿ ಗ್ರಾಮದ ಭಕ್ತರಿಂದ 500 ರೊಟ್ಟಿಗಳನ್ನು ಸಮರ್ಪಿಸಿದ್ದಾರೆ. ಇನ್ನುಳಿದ ಗ್ರಾಮಗಳಿಂದಲೂ ದವಸ-ಧಾನ್ಯ ಬರಲಾರಂಭಿಸಿವೆ.

ಅಂಗಡಿಗಳ ವ್ಯವಸ್ಥೆ: ಗವಿಮಠದ ಆವರಣದ ಮುಂಭಾಗದಲ್ಲಿನ 12 ಎಕರೆ ವಿಸ್ತಾರದ ಮೈದಾನದಲ್ಲಿ 900-1000 ಅಂಗಡಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶಾಲ ಆವರಣದಲ್ಲಿ ವೈವಿಧ್ಯಮಯ ಅಂಗಡಿ-ಮುಂಗಟ್ಟುಗಳು ತೆರೆದುಕೊಳ್ಳಲಿವೆ. ಅಂಗಡಿಗಳಿಗೆ ತೆರಳುವ ಮಹಾದ್ವಾರಗಳ ನಿರ್ಮಾಣದ ಕಾರ್ಯವೂ ಭರದಿಂದ ಸಾಗಿದೆ. ಗವಿಮಠದ ಸಂಸ್ಥಾಪಕ ಶಿವಯೋಗಿಗಳಾದ ರುದ್ರಮುನಿ ಮಹಾಸ್ವಾಮಿಗಳು, ಶಿವಶಾಂತವೀರ ಮಹಾಸ್ವಾಮಿಗಳು, ಮರಿಶಾಂತವೀರ ಮಹಾಸ್ವಾಮಿಗಳು ಹಾಗೂ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ನಿರ್ಮಾಣಗೊಳ್ಳುತ್ತಿವೆ. ಜಾತ್ರೆ ಆವರಣದ ಮಳಿಗೆಗಳಲ್ಲಿ 12 ಸಾಲುಗಳಿದ್ದು, ಪ್ರತಿ ಸಾಲುಗಳ ಮಧ್ಯೆ ಜನಸಂದಣಿ ಆಗದಂತೆ ಸಮತಟ್ಟಾದ ರಸ್ತೆಗಳನ್ನು ನಿರ್ಮಿಸಲಾಗಿದೆ.

ಸ್ವಚ್ಛತೆಗೆ ಕೈ ಜೋಡಿಸಿದ ನಗರಸಭೆ: ಜಾತ್ರಾ ಮಹೋತ್ಸವದ ಅಂಗವಾಗಿ ನಗರಸಭೆ ಸ್ವಚ್ಛತಾ ಕಾರ್ಯ ಕೈಗೊಳ್ಳುವಲ್ಲಿ ಗವಿಮಠ ಜೊತೆ ಕೈ ಜೋಡಿಸಿದೆ. ಜಾತ್ರಾ ಮಳಿಗೆಗಳ ಸ್ಥಳದಲ್ಲಿ ಮೂಲ ಸೌಕರ್ಯ ಒದಗಿಸಲಾಗುತ್ತದೆ. ಜೊತೆಗೆ ಅಂಗಡಿಕಾರರಿಗೆ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಯ್ದುಕೊಳ್ಳಲು ಈ ಮಳಿಗೆಗಳ ಉಸ್ತುವಾರಿ ಸಮಿತಿ ನಿರ್ದೇಶಿಸಲಾಗಿದೆ.

ಮಠದ ಸೇವೆಯಲ್ಲಿ ಭಕ್ತಾದಿಗಳು: ಜಾತ್ರೆಯ ಅಂಗವಾಗಿ ಎರಡು ತಿಂಗಳ ಕಾಲ ಮಠದ ಸೇವೆಯಲ್ಲಿ ಯತ್ನಟ್ಟಿ ಭಕ್ತಾದಿಗಳು ನಿರತರಾಗಿದ್ದಾರೆ. ಮಠದ ಆವರಣ, ಕೆರೆ ದಂಡೆ, ಕೈಲಾಸ ಮಂಟಪ, ಆರ್ಯುವೇದ ಕಾಲೇಜು, ಪಬ್ಲಿಕ್‌ ಶಾಲೆ, ಗವಿಸಿದ್ಧೇಶ್ವರ ಪ್ರೌಢಶಾಲೆ, ಬಿ.ಇಡಿ ಕಾಲೇಜು ಹಿಂಭಾಗ, 2000 ಸಾವಿರ ವಿದ್ಯಾರ್ಥಿಗಳ ಹಾಸ್ಟೆಲ್‌ ಹತ್ತಿರ, ವಿದ್ಯಾರ್ಥಿನಿಯರ ವಸತಿ ನಿಲಯದ ಹತ್ತಿರ, ಪದವಿ, ಪಪೂ ಕಾಲೇಜು ಆವರಣ, ಮಠದ ಸಂಪೂರ್ಣ ಗುಡ್ಡ, ಮಹಾದಾಸೋಹದ ಮಂಟಪ, ಒಟ್ಟಾರೆ ಈಡಿ ಮಠದ ಎಲ್ಲಾ ಪ್ರದೇಶವನ್ನು ಸ್ವಚ್ಛಗೊಳಿಸುವ, ನೆಲದ ತಗ್ಗು ದಿನ್ನೆಗಳನ್ನು ಸಮತಟ್ಟು ಮಾಡಿದ್ದಾರೆ. ನಿರಂತರ 30 ಭಕ್ತರು ಸೇವೆ ಸಲ್ಲಿಸಿದ್ದಾರೆ.

ಪ್ರಬಂಧ ಸ್ಪರ್ಧೆ: ಜಾತ್ರಾ ಮಹೋತ್ಸವದ ಅಂಗವಾಗಿ ನೇತ್ರದಾನದ ಜಾಗೃತಿ ಹಿನ್ನೆಲೆಯಲ್ಲಿ ‘ಅಂಧತ್ವ ಕಾರಣ ಮತ್ತು ಪರಿಹಾರೋಪಾಯಗಳು’ ಎಂಬ ವಿಷಯದ ಮೇಲೆ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ ಶನಿವಾರ ಗವಿಸಿದ್ಧೇಶ್ವರ ಮಹಾವಿದ್ಯಾಲಯದಲ್ಲಿ ಜರುಗಿತು. ಪ್ರಬಂಧ ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. 74 ಪ್ರಾಥಮಿಕ ಹಾಗೂ ಪ್ರೌಡಶಾಲಾ ವಿದ್ಯಾಥಿಗಳು ಹಾಗೂ 15 ಕಾಲೇಜು ಮಟ್ಟದ ವಿದ್ಯಾರ್ಥಿಗಳು ಪ್ರಬಂಧ ಬರೆದರು.

ಟಾಪ್ ನ್ಯೂಸ್

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.