Koppala; ಗವಿಮಠದಲ್ಲಿ ಬೃಹತ್ ಕಾಯಕ ದೇವೋ ಭವ ಜಾಗೃತಿ ಜಾಥಾ
Team Udayavani, Jan 24, 2024, 11:42 AM IST
ಕೊಪ್ಪಳ: ಕೊಪ್ಪಳ ಗವಿಮಠದಿಂದ ಬೃಹತ್ ಕಾಯಕ ದೇವೋ ಭವ ಜಾಗೃತಿ ಜಾಥಾಗೆ ತಾಲೂಕು ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಜಾಥಾಗೆ ಗವಿಶ್ರೀ, ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಜಿಪಂ ಸಿಇಒ ರಾಹುಲ್ ರತ್ನಂ ಚಾಲನೆ ನೀಡಿದರು.
ಬೃಹತ್ ಜಾಥಾದಲ್ಲಿ 10-12 ಸಾವಿರ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಹಾಗೂ ಕೊಪ್ಪಳ ನಗರದ ಜನತೆ ಭಾಗಿಯಾಗಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳಿಂದಲೂ ಜಾಥಾಗೆ ಸಹಯೋಗ ನೀಡಲಾಗಿದ್ದು, ತಾಲೂಕು ಕ್ರೀಡಾಂಗಣದಿಂದ ಕೊಪ್ಪಳ ಗವಿಮಠದ ವರೆಗೂ ಸಾಗಿತು. ಜಾಥಾದಲ್ಲಿ ಗವಿಸಿದ್ದೇಶ್ವರರ ನಾಮ ಸ್ಮರಣೆ ಕಾಯಕಗಳ ಘೋಷಣೆ ಮೊಳಗಿಸಲಾಯಿತು.
ಈ ವರ್ಷದ ಜಾತ್ರೋತ್ಸದ ಪ್ರಯುಕ್ತ ಜಾಗೃತಿ ಜಾಥಾ ನಡೆಸಲಾಗಿದೆ. ಕಳೆದ ಹತ್ತು ವರ್ಷಗಳಿಂದ ಒಂದೊಂದು ವಿಷಯದಡಿ ಜನ ಜಾಗೃತಿ ಮಾಡಲಾಗುತ್ತದೆ. ಜಾಥಾದುದ್ದಕ್ಕೂ ವಿದ್ಯಾರ್ಥಿಗಳಿಗೆ ತಂಪು ಪಾನೀಯ ವಿತರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್