ಅನಗತ್ಯ ಬೈಕ್ ನಲ್ಲಿ ಸುತ್ತಾಡುವವರಿಂದ ಠಾಣೆ ಸ್ವಚ್ಛಗೊಳಿಸಿದ ಪೊಲೀಸ್ ಅಧಿಕಾರಿ
Team Udayavani, Mar 30, 2020, 11:19 AM IST
ಕೊಪ್ಪಳ: ಜಿಲ್ಲಾ ಲಾಕ್ ಡೌನ್ ಇದ್ದರೂ ಅನಗತ್ಯ ಸುತ್ತಾಟ ನಡೆಸುವ ಬೈಕ್ ಸವಾರರನ್ನು ಹಿಡಿದ ಕೊಪ್ಪಳ ನಗರ ಪೊಲೀಸ್ ಠಾಣೆ ಅಧಿಕಾರಿ ಮೌನೇಶ್ವರ್ ಪಾಟೀಲ್ ಅವರು ಠಾಣೆ ಸ್ವಚ್ಛಗೊಳಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಲಾಕ್ ಡೌನ್ ಇದ್ದರೂ ಕೆಲವು ಯುವಕರು ಬೈಕ್ ನಲ್ಲಿ ಅನಗತ್ಯ ಸುತ್ತಾಟ ನಡೆಸುತ್ತಿದ್ದರು. ಅವರಿಗೆ ಪದೇ ಪದೆ ಹೇಳಿದರೂ ಕೇಳಲ್ಲಿಲ್ಲ. ಇದರಿಂದ ಪೊಲೀಸರು ಕೂಡಾ ರೋಸಿ ಹೋಗಿದ್ದರು. ಕೊನೆಗೆ ಅವರನ್ನು ಗುರುತಿಸಿ, ಸುಮಾರು 30 ಕ್ಕೂ ಹೆಚ್ಚು ಜನರನ್ನ ನಗರ ಠಾಣೆಗೆ ಕರೆತಂದು ಸುತ್ತಾಡಂತೆ ಎಚ್ಚರಿಕೆ ನೀಡಿದ್ದಾರೆ.
ಠಾಣೆಯ ಮೂಲೆಯಲ್ಲಿ ಸಂಗ್ರಹವಾಗಿದ್ದ ಕಸವನ್ನು ಯುವಕರಿಂದಲೇ ಸ್ವಚ್ಛಗೊಳಿಸುವ ಶಿಕ್ಷೆ ನೀಡಿದರು. ಠಾಣೆಯಲ್ಲಿನ ಕಸವನ್ನು ಸ್ವಚ್ಛಗೊಳಿಸಿ ನಂತರ ಮಾಸ್ಕ್ ಧರಿಸುವಂತೆ ಎಚ್ಚರಿಕೆ ನೀಡಿದ್ದಲ್ಲದೆ ಸುತ್ತಾಟ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ