Koppala; 11 ಜನರಿಗೆ ಹುಚ್ಚು ನಾಯಿ ಕಡಿತ
Team Udayavani, Dec 22, 2023, 11:38 AM IST
ಕೊಪ್ಪಳ: ತಾಲೂಕಿನ ಅಳವಂಡಿ ಗ್ರಾಮದಲ್ಲಿ ಹುಚ್ಚು ನಾಯಿ ಹಾವಳಿ ಹೆಚ್ಚಾಗಿದೆ. ಮಹಿಳೆ, ವೃದ್ಧರು ಮತ್ತು ಮಕ್ಕಳು ಸೇರಿ ಹಲವರಿಗೆ ಕಚ್ಚಿ ಗಂಭೀರವಾಗಿ ದಾಳಿ ನಡೆಸಿದೆ.
ಮಗುಗೊಂದರ ಹಣೆ ಭಾಗ, ಮಹಿಳೆಯ ಕೈ, ವೃದ್ಧನ ಹಣೆ ಮತ್ತು ಕಣ್ಣಿನ ಭಾಗ, ಕಾಲು ಸೇರಿ ಇತರ ಭಾಗಗಳಿಗೆ ಕಡಿತದಿಂದ ಗಾಯಗಳಾಗಿದ್ದು, ಗಾಯಾಳುಗಳು ಅಳವಂಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಹುಚ್ಚು ನಾಯಿ ಕಡಿತದಿಂದ ಜನರು ಭಯ ಭೀತರಾಗಿದ್ದಾರೆ. ಗ್ರಾಮ ಪಂಚಾಯಿತಿ ಆಡಳಿತ ಜನರಲ್ಲಿ ಜಾಗೃತಿ ಮೂಡಿಸಿ ಹೊರ ಬರದಂತೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು