ಬೆಲೆ ಕುಸಿತ: ಬಾಳೆ ನಾಶ ಮಾಡಿದ ಅನ್ನದಾತ

3 ಲಕ್ಷ ರೂ. ವ್ಯಯ ಮಾಡಿದ್ದ ಕೃಷಿಕ­! ಹೊದ್ದು ಮಲಗಿದ ಸರ್ಕಾರ, ಜಿಲ್ಲಾಡಳಿತ

Team Udayavani, Apr 15, 2021, 8:18 PM IST

ghhrre

ಕೊಪ್ಪಳ: ಕೋವಿಡ್ ಅಬ್ಬರ ಒಂದೆಡೆಯಾದರೆ ಬೇಸಿಗೆಯಲ್ಲಿ ನೀರಿನ ಕೊರತೆ ಮಧ್ಯೆಯೂ ಅನ್ನದಾತ ಬೆಳೆ ಉಳಿಸಿಕೊಳ್ಳುವುದು ಸವಾಲಾಗಿದೆ. ಈ ಮಧ್ಯೆ ಬೆಲೆ ಕುಸಿತದಿಂದ ರೈತರು ತಾವು ಉತ್ತಿ, ಬಿತ್ತಿ ಬೆಳೆದ ಬೆಳೆಯನ್ನೇ ಕೈಯಾರೆ ನಾಶಪಡಿಸುತ್ತಿರುವ ಘಟನೆ ಜಿಲ್ಲಾದ್ಯಂತ ನಡೆದಿವೆ.

ರಾಜ್ಯ ಸರ್ಕಾರ, ಜಿಲ್ಲಾಡಳಿತ ಈ ಸ್ಥಿತಿಯಲ್ಲಿ ನಿಜಕ್ಕೂ ಹೊದ್ದು ಮಲಗಿದೆ ಎಂದೆನಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ತಾಲೂಕಿನ ಅಳವಂಡಿ ಗ್ರಾಮದ ರೈತ ವಸಂತರಡ್ಡಿ ಅವರು ಕಳೆದ ವರ್ಷ 2.5 ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದರು. ಕಷ್ಟಪಟ್ಟು ಹನಿ ನೀರಾವರಿ ಮಾಡಿ ಕೃಷಿ ಮಾಡಿದ್ದ ಈ ರೈತ ಬಾಳೆ ಸಸಿಯನ್ನು ಮಕ್ಕಳಂತೆ ಪೋಷಣೆ ಮಾಡಿದ್ದರು. ಬಾಳೆಯು ಗೊನೆಯನ್ನು ಬಿಟ್ಟಿದೆ. ಆದರೆ ಮಾರುಕಟ್ಟೆಯಲ್ಲಿ ಬಾಳೆಯನ್ನು ಕೇಳುವವರೇ ಇಲ್ಲ ಎನ್ನುವಂತ ಸ್ಥಿತಿ ಬಂದಿದೆ. ಕೆಜಿಗೆ 4-5 ರೂ.ಗೆ ಕೇಳುತ್ತಿರುವುದು ನಿಜಕ್ಕೂ ರೈತರು ಕಂಗಾಲಾಗುವಂತೆ ಮಾಡಿದೆ. ರೈತ ವಸಂತರಡ್ಡಿ ಅವರು 2.5 ಎಕರೆ ಬಾಳೆಗೆ 3 ಲಕ್ಷ ರೂ. ವ್ಯಯ ಮಾಡಿದ್ದಾರೆ. ಈ ವರೆಗೂ ನಯಾಪೈಸೆ ಬಾಳೆಯಿಂದ ಆದಾಯ ಬಂದಿಲ್ಲ. ಬೆಲೆ ಕುಸಿತದಿಂದಾಗಿ ಕಂಗಾಲಾಗಿದ್ದಾರೆ. ಬಾಳೆ ಗೊನೆ ಕಡಿದು ನಗರದ ಮಾರುಕಟ್ಟೆಗೆ ತಂದರೂ ಖರೀದಿ ಮಾಡುವವರೂ ಇಲ್ಲದಂತಾಗಿದೆ. ಸಾರಿಗೆ ಹಾಗೂ ಗೊನೆ ಕಡಿತಕ್ಕೆ ಹೆಚ್ಚು ಕೂಲಿ ವ್ಯಯಿಸಿ ಅದನ್ನೂ ಮೈಮೇಲೆ ಮಾಡಿಕೊಳ್ಳುವಂತಹ ಸ್ಥಿತಿ ಎದುರಾಗಿ ರೈತನು ಬುಧವಾರ ಟ್ರ್ಯಾಕ್ಟರ್‌ ಮೂಲಕ ಇಡೀ 2.5 ಎಕರೆ ಬಾಳೆಯನ್ನೇ ರೂಟರ್‌ ಹೊಡೆಯಿಸಿ ನಾಶಪಡಿಸಿದರು.

ಮಕ್ಕಳಂತೆ ಹಗಲು-ರಾತ್ರಿ ಎನ್ನದೇ ಕಷ್ಟಪಟ್ಟು ಬೆಳೆಸಿದ್ದ ಬಾಳೆ ಬೆಳೆಯು ನೆಲ ಕಚ್ಚುತ್ತಿರುವುದನ್ನು ನೋಡಿದ ರೈತರು ಕಣ್ಣಾಲೆಗಳು ಒದ್ದೆಯಾಗಿದ್ದವು. ಇದು ಕೇವಲ ಬಾಳೆಯ ಬೆಳೆ ಒಂದೇ ಕತೆಯಲ್ಲ. ತರಕಾರಿಯ ಬೆಲೆಗಳು ಪಾತಾಳಕ್ಕೆ ಕುಸಿತ ಕಂಡಿವೆ. ಟಮೋಟಾ, ಚಳವೆ, ಬದನೆ ಸೇರಿ ಇತರೆ ಬೆಳೆಗಳ ದರವು ನಿಜಕ್ಕೂ ಹೇಳದಂತ ಸ್ಥಿತಿಯಿದೆ. ಇಷ್ಟೆಲ್ಲ ಅನ್ನದಾತನ ಕೋವಿಡ್‌ ಸಂಕಷ್ಟ ಎದುರಿಸಿದರೂ ಸರ್ಕಾರ, ಜಿಲ್ಲಾಡಳಿತವು ಮೌನ ವಹಿಸಿರುವುದು ರೈತಾಪಿ ವಲಯದ ಆಕ್ರೋಶಕ್ಕೂ ಕಾರಣವಾಗಿದೆ. ಇನ್ನಾದರೂ ರೈತರ ನೆರವಿಗೆ ಸರ್ಕಾರ, ಜಿಲ್ಲಾ ಆಡಳಿತದ ಅ ಧಿಕಾರಿಗಳು ಮಧ್ಯ ಪ್ರವೇಶ ಮಾಡಿ ರೈತರಿಗೆ ಆಗುತ್ತಿರುವ ನಷ್ಟವನ್ನು ತಡೆದು ಪರ್ಯಾಯ ವ್ಯವಸ್ಥೆ ಮಾಡಬೇಕಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.