ಸಾರ್ವಜನಿಕ ಸ್ಥಳದಲ್ಲಿ ಯಾರೂ ಕುಳಿತುಕೊಳ್ಳದಂತೆ ಆಯಿಲ್ ಸುರಿದ ಯುವಕರು
Team Udayavani, Mar 28, 2020, 5:13 PM IST
ಕೊಪ್ಪಳ: ಕೋವಿಡ್-19 ವೈರಸ್ ತಡೆಗಟ್ಟಲು ಕೊಪ್ಪಳ ಜಿಲ್ಲಾ ಲಾಕ್ ಡೌನ್ ಆಗಿದ್ದು ಈ ವೇಳೆ ಜನರು ಗಿಡದ ಕಟ್ಟೆಗಳ ಮೇಲೆ ಗುಂಪು ಗುಂಪಾಗಿ ಕುಳಿತುಕೊಳ್ಳಬಾರದು ಎಂದು ಯುವಕರು ಆಯಿಲ್ ಸುರಿದ ಘಟನೆ ಕಾರಟಗಿ ತಾಲೂಕಿನ ಸಿದ್ದಾಪೂರ ವ್ಯಾಪ್ತಿಯಲ್ಲಿ ನಡೆದಿದೆ.
ಯಾರೂ ಗುಂಪು ಗುಂಪಾಗಿ ಕುಳಿತುಕೊಳ್ಳದಂತೆ ನಿತ್ಯವೂ ಜಾಗೃತಿ ಮೂಡಿಸುತ್ತಿದ್ದರೂ ಜನ ಇದನ್ನು ನಿರ್ಲಕ್ಷಿಸಿದ್ದರು. ಇದರಿಂದ ಬೇಸತ್ತ ಗ್ರಾಮ ಪಂಚಾಯತ್ ಹಾಗೂ ಯುವಕರು ಸೇರಿಕೊಂಡು ಕಟ್ಟೆಗಳ ಮೇಲೆ ಕುಳಿತು ಮಾತನಾಡುವುದನ್ನು ತಪ್ಪಿಸಲು ಆಯಿಲ್ ಸುರಿಯುವ ಮೂಲಕ ಜನರು ಗುಂಪು ಕೂಡದಂತೆ ಮಾಡಿದ್ದಾರೆ.
ಕಟ್ಟೆಯ ಮೇಲೆ ಆಯಿಲ್ ಬಿದ್ದಿರುವುದನ್ನು ನೋಡುತ್ತಿರುವ ಜನತೆ ಗುಂಪು ಗುಂಪಾಗಿ ಕುಳಿತು ಮಾತನಾಡೋದನ್ನು ಕಡಿಮೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ಹಾಗೂ ಕೆಲ ಯುವಕರ ಈ ಉಪಾಯ ಈಗ ಸಿದ್ದಾಪೂರದಲ್ಲಿ ಸ್ವಲ್ಪ ಕೆಲಸ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ