ಕಿಟ್ ವಿತರಣೆಯಲ್ಲಿ ಸಾಮಾಜಿಕ ಅಂತರ ಕಾಪಾಡದ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ
Team Udayavani, Apr 21, 2020, 2:00 PM IST
ಕೊಪ್ಪಳ: ಸರ್ಕಾರ ಕೋವಿಡ್-19 ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಪಾಡಿ ಎಂದು ಪದೇ ಪದೇ ಹೇಳುತ್ತಿದೆ. ಆದರೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಬಡ ಕುಟುಂಬಕ್ಕೆ ಪಡಿತರ ಕಿಟ್ ವಿತರಣೆಯಲ್ಲಿ ಸಾಮಾಜಿಕ ಅಂತರವೇ ಕಾಣಲಿಲ್ಲ.
ಶಾಸಕರು ಕೊಪ್ಪಳದ ನಿವಾಸಿಗಳಿಗೆ ಸುಮಾರು3 ಸಾವಿರ ಕಿಟ್ ಸಿದ್ದಪಡಿಸಿದ್ದಾರೆ. ಮಂಗಳವಾರ ತಮ್ಮ ಕಚೇರಿಯಿಂದ ಬಡ ಕುಟುಂಬಕ್ಕೆ ಕಿಟ್ ವಿತರಣೆಗೆ ಸಾಂಕೇತಿಕ ಚಾಲನೆ ನೀಡಿದರು.
ಪ್ರತಿ ವಾರ್ಡಿನಲ್ಲಿ ಕೆಲವು ಕುಟುಂಬ ಗುರುತು ಮಾಡಿದ್ದು ಕಿಟ್ ಸಿದ್ದಪಡಿಸಿ ವಾಹನಗಳಲ್ಲಿ ಮನೆ ಮನೆಗೆ ವಿತರಣೆ ಮಾಡುವ ವ್ಯವಸ್ಥೆ ಮಾಡಿದ್ದರು. ಕೆಲವು ಕುಟುಂಬಕ್ಕೆ ತಮ್ಮ ಕಚೇರಿಯಲ್ಲಿಯೇ ಸಾಂಕೇತಿಕ ಕಿಟ್ ವಿತರಣೆ ಮಾಡಿದರು. ಆದರೆ ಸಮಾಜಿಕ ಅಂತರ ಇರಲಿಲ್ಲ. ಅವರ ಆಪ್ತರು ಸಾಮಾಜಿಕ ಅಂತರ ಇರಲಿ ಎಂದರೂ ಯಾರೂ ಪಾಲನೆ ಮಾಡಲೇ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!