ಹೈದ್ರಾಬಾದ್ ಕರ್ನಾಟಕ ವಿಮೋಚನೆ ಎರಡನೆಯ ಸ್ವಾತಂತ್ರ್ಯ ಸಮರವಾಗಿದೆ: ಡಿಎಸ್ಪಿ ಉಜ್ಜನಕೊಪ್ಪ


Team Udayavani, Sep 17, 2021, 1:25 PM IST

koppala news

ಗಂಗಾವತಿ: ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳ ಜನರ ವಿಮೋಚನಾ ಹೋರಾಟ ಭಾರತದ ಎರಡನೆಯ ಸ್ವಾತಂತ್ರ್ಯ ಸಮರವಾಗಿದೆ ಇದು ಸ್ಮರಣೀಯವಾದ ದಿನವಾಗಿದೆ ಎಂದು  ಡಿಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಹೇಳಿದರು .

ಅವರು ಬಿಎಸ್ಪಿ ಕಚೇರಿಯಲ್ಲಿ ಉದಯವಾಣಿ ದಿನಪತ್ರಿಕೆ ಹೈದ್ರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಹೊರತಂದಿರುವ ಕಲ್ಯಾಣವಾಣಿ ಸಂಚಿಕೆಯನ್ನು ಬಿಡುಗಡೆ ಮಾತನಾಡಿದರು.

ಭಾರತ 1947 ಆ.15ರಂದು ಸ್ವಾತಂತ್ರ್ಯಗೊಂಡರೂ ಹೈದರಾಬಾದ್ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ  ನಿಜಾಮನ ಆಡಳಿತ ಮುಂದುವರಿದಿತ್ತು. ಇದನ್ನು ವಿರೋಧಿಸಿ ಲಕ್ಷಾಂತರ ಜನರು ನಿತ್ಯವೂ ಹೋರಾಟ ನಡೆಸಿದರು.ಅವರ ತ್ಯಾಗ ಬಲಿದಾನದ ಫಲವಾಗಿ 1948 ಸೆ.17 ರಂದು ಹೈದ್ರಾಬಾದ್ ಕರ್ನಾಟಕದ ಜಿಲ್ಲೆ ಸೇರಿದಂತೆ ಇಡೀ ಹೈದ್ರಾಬಾದ್ ನಿಜಾಮನ ಸಂಸ್ಥಾನ ಭಾರತದ ಒಕ್ಕೂಟದಲ್ಲಿ ಲೀನವಾಗಿ ಸ್ವತಂತ್ರಗೊಂಡವು. ನಿಜಾಮರ ಆಳ್ವಿಕೆ ಮತ್ತು ಅವರ ದಂಡನಾಯಕ ಖಾಸಿಂ ರಿಜ್ವಿ ಅವರ ದೌರ್ಜನ್ಯ ದಬ್ಬಾಳಿಕೆಯ ನೋವನ್ನು ಈ ಭಾಗದ ಜನರು ಸಹಿಸಿ ಸ್ವಾತಂತ್ರ್ಯಕ್ಕಾಗಿ ನಿರಂತರ ಹೋರಾಟ ಮಾಡಿದರು.

ಇದನ್ನೂ ಓದಿ:ಸದನದಲ್ಲಿ ಪ್ರತಿಧ್ವನಿಸಿದ ಶಿಶು ಮಾರಾಟ ಪ್ರಕರಣ: ‘ಉದಯವಾಣಿ’ ಕಾರ್ಯಕ್ಕೆ ಶ್ಲಾಘನೆ

ಈ ಎಲ್ಲಾ ವಿಷಯಗಳನ್ನು ಒಳಗೊಂಡ ಉದಯವಾಣಿ ದಿನಪತ್ರಿಕೆಯ ಕಲ್ಯಾಣವಾಣಿ ಸಂಚಿಕೆ ವಿಶೇಷವಾಗಿದೆ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಆಸಕ್ತರು ಇದನ್ನು ಓದಿ ಇತಿಹಾಸವನ್ನು ತಿಳಿದುಕೊಳ್ಳಬೇಕಾಗಿದೆ ಆದ್ದರಿಂದ ಇಂಥ ಪ್ರಯತ್ನ ಮಾಡಿರುವ ಉದಯವಾಣಿ ಪತ್ರಿಕೆಗೆ ಅಭಿನಂದನೆಗಳು ನಿತ್ಯವೂ ಹಲವಾರು ವಿಷಯಗಳನ್ನೊಳಗೊಂಡ ಉದಯವಾಣಿಪತ್ರಿಕೆ ಜನಮಾನಸದಲ್ಲಿದೆ. ಆದ್ದರಿಂದ ಇನ್ನೂ ಅನೇಕ ವಿಷಯಗಳನ್ನು ಸಂಗ್ರಹ ಮಾಡುವ ಮೂಲಕ ಸಾರ್ಥಕ ಸೇವೆಯನ್ನು ಪತ್ರಿಕೆ ಮಾಡುತ್ತಿರು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಸಿಪಿಐ ವೆಂಕಟಸ್ವಾಮಿ ಉದಯವಾಣಿ ಪತ್ರಿಕೆಯ ವರದಿಗಾರ ಕೆ .ನಿಂಗಜ್ಜ ಇದ್ದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.