ಕಿಷ್ಕಿಂದಾ ಅಂಜನಾದ್ರಿಗೆ ಫ್ರಾನ್ಸ್‌ ರಾಯಭಾರಿ ಭೇಟಿ


Team Udayavani, Oct 12, 2021, 2:41 PM IST

koppala news

ಗಂಗಾವತಿ: ತಾಲೂಕಿನ ಐತಿಹಾಸಿಕ ಪ್ರಸಿದ್ಧಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಫ್ರಾನ್ಸ್‌ ದೇಶದ ರಾಯಭಾರಿ ಯೆಮ್ಯಾನುವೆಲ್‌ ಲೈನೆನ್‌ ಅವರು ಪತ್ನಿ ಹಾಗೂ ಅಧಿಕಾರಿಗಳ ಸಮೇತ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದರು.

ಸಿಂಧೂರ ಧಾರಣೆ ಮಾಡಿ ಇಡೀ ಬೆಟ್ಟವನ್ನು ವೀಕ್ಷಿಸಿ ಆನಂದಿಸಿದರು. ಇಲ್ಲಿಯ ಕೋತಿಗಳಿಗೆ ಬಾಳೆಹಣ್ಣು ತಿನ್ನಿಸಿ ಖುಷಿಪಟ್ಟರು.ಈ ವೇಳೆ ದೇಗುಲ ಅಧಿ ಕಾರಿಗಳು ಅಂಜನಾದ್ರಿಯ ಇತಿಹಾಸ ಹಾಗೂರಾಮಾಯಣದಲ್ಲಿ ಕಿಷ್ಕಿಂದಾ ಪ್ರದೇಶದ ಉಲ್ಲೇಖದ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ:ಕಪ್ಪುಪಟ್ಟಿ ಧರಿಸಿ ಕಾಂಗ್ರೆಸ್‌ ಘಟಕ ಪ್ರತಿಭಟನೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಪ್ರಾಕೃತಿಕವಾಗಿ ಆಂಜನಾದ್ರಿ ಬೆಟ್ಟಸುಂದರವಾಗಿದೆ. ಇಲ್ಲಿಂದ ಸೂರ್ಯೋದಯಮತ್ತು ಸೂರ್ಯಾಸ್ತದ ಕುರಿತು ಹಲವುಪ್ರವಾಸಿ ಬುಕ್‌ಗಳಲ್ಲಿ ಓದಿದ್ದು, ಸ್ವತಃ ಇಲ್ಲಿಗೆಆಗಮಿಸಿ ವೀಕ್ಷಿಸಿದ್ದು ಖುಷಿಯಾಗಿದೆ. ಹಂಪಿಹಾಗೂ ಕಿಷ್ಕಿಂದಾ ಪ್ರದೇಶವು ವಿಶ್ವಪಾರಂಪರಿಕಪ್ರದೇಶದಲ್ಲಿದೆ. ಯುನೆಸ್ಕೋ ಕೇಂದ್ರ ಕಚೇರಿ ಪ್ಯಾರೀಸ್‌ನಲ್ಲಿದೆ.

ಇಲ್ಲಿ ವಿಶ್ವದ ಪಾರಂಪರಿಕಪಟ್ಟಿಯಲ್ಲಿ ಹಂಪಿ ಕಿಷ್ಕಿಂದಾ ಫೋಟೋಗಳು,ಮಾಹಿತಿ ಇದೆ. ವಿಶ್ವದ ಮಹತ್ವದ ಸ್ಥಳಕ್ಕೆಆಗಮಿಸಿರುವುದು ಸಂತೋಷವಾಗಿದೆಎಂದರು. ದೇಗುಲ ಕಮಿಟಿ ವತಿಯಿಂದ ರಾಯಬಾರಿ ಮತ್ತು ಅವರ ಪತ್ನಿಯನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.