ಗಂಗಾವತಿ: ಜಂಗಮರ ಕಲ್ಗುಡಿ; 51ಅಡಿ ಎತ್ತರದ ಶ್ರೀ ಆಂಜನೇಯ ಮೂರ್ತಿಗೆ ಕ್ಷೀರಾಭಿಷೇಕ


Team Udayavani, Mar 26, 2022, 2:40 PM IST

ಗಂಗಾವತಿ: ಜಂಗಮರ ಕಲ್ಗುಡಿ; 51ಅಡಿ ಎತ್ತರದ ಶ್ರೀ ಆಂಜನೇಯ ಮೂರ್ತಿಗೆ ಕ್ಷೀರಾಭಿಷೇಕ

ಗಂಗಾವತಿ: ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿರುವ 51 ಅಡಿ ಎತ್ತರದ ಆಂಜನೇಯನ ಮೂರ್ತಿಗೆ  ಶನಿವಾರದಂದು ಪೂಜಾ ಕಾರ್ಯಕ್ರಮ ಜರುಗಿತು.

ಮೂರ್ತಿ ಸ್ಥಾಪನೆಯ ದಶಮಾನೋತ್ಸವ ನಿಮಿತ್ತ ಆಂಜನಮೂರ್ತಿಗೆ ಹೊಸ ಬಣ್ಣವನ್ನು ಲೇಪನ ಮಾಡಿ  ಬೆಳಗಿನ ಜಾವ ಜಲಾಭಿಷೇಕ ಕ್ಷೀರಾಭಿಷೇಕ ಮಾಡಿ ಪೂಜೆ ನೆರವೇರಿಸಲಾಯಿತು.

ಜಂಗಮರ ಕಲ್ಗುಡಿ ಗ್ರಾಮದಲ್ಲಿ ರೈತಾಪಿ  ಹೆಚ್ಚಾಗಿದ್ದು ಪ್ರತಿವರ್ಷ ಆಂಜನೇಯನಿಗೆ ಕ್ಷೀರಾಭಿಷೇಕ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸುತ್ತಾರೆ. 51 ಅಡಿ ಎತ್ತರದ ಹನುಮನ ಮೂರ್ತಿಗೆ  ಹೊಸದಾಗಿ ಬಣ್ಣ ಹಚ್ಚಿದ್ದು ಇದರ ನಿಮಿತ್ಯ ವಿಶೇಷ ಪೂಜೆ ಮತ್ತು ಕ್ಷೀರಾಭಿಷೇಕ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಯಡ್ಲಪಲ್ಲಿ ಆನಂದ್ರಾವ್ ಸರ್ವೇಶ್ ಮಾಂತಗೊಂಡ, ಜಾನಕಿರಾಮ್, ನಾಗೇಶ್ವರ್ ರಾವ್,ಪ್ರಸಾದ್ ,ದುರ್ಗಾ ನಾಗೇಶ್ವರ್ ರಾವ್, ಟಿ ರಾಮಕೃಷ್ಣ ,ಎನ್ ಕೃಷ್ಣ, ರಾಮಕೃಷ್ಣ ಸೇರಿದಂತೆ ಕೋದಂಡರಾಮ ಟ್ರಸ್ಟ್ ಕಮಿಟಿಯ ಸದಸ್ಯರಿದ್ದರು.

ಟಾಪ್ ನ್ಯೂಸ್

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

June. 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

June 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

kejriwal

AAP ಆರೋಪ; ಸಿಎಂ ಕೇಜ್ರಿಗೆ ಜೈಲಿನಲ್ಲಿ ಕೂಲರ್‌ ನೀಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಕನಕಗಿರಿ: ಮಾತು ಬಾರದ ಸಹೋದರಿಯರಿಗೆ ನರೇಗಾ ಆಸರೆ

ಕನಕಗಿರಿ: ಮಾತು ಬಾರದ ಸಹೋದರಿಯರಿಗೆ ನರೇಗಾ ಆಸರೆ

ದೋಟಿಹಾಳ: ಮಕ್ಕಳಿಲ್ಲದೆ ಬಿಕೋ ಎಂದ ಸಿಂಗಾರಗೊಂಡಿದ್ದ ಶಾಲೆ

ದೋಟಿಹಾಳ: ಮಕ್ಕಳಿಲ್ಲದೆ ಬಿಕೋ ಎಂದ ಸಿಂಗಾರಗೊಂಡಿದ್ದ ಶಾಲೆ

10-school

ಗ್ರಾಮಕ್ಕೆ ಭೇಟಿ ನೀಡಿದ ಬಿಇಒ; ಶಾಸಕರ ಭರವಸೆಯಿಂದಾಗಿ ಮಕ್ಕಳನ್ನು ಶಾಲೆಗೆ ಕಳಿಸಿದ ಪಾಲಕರು

16-dotihala

Dotihala: ಶಿಥಿಲಗೊಂಡ ಶಾಲಾ ಕೊಠಡಿ: ಶಾಲೆಗೆ ಕಳಿಸಲು ಪಾಲಕರ ಹಿಂದೇಟು

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

Amit Shah

FIR ನಿಂದ ಅಮಿತ್‌ ಶಾ ಹೆಸರು ಕೈಬಿಟ್ಟ ಪೊಲೀಸರು

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

NIA (2)

ISIS ಜತೆ ನಂಟು: 17 ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.