ಕುಮ್ಮಟದುರ್ಗದಲ್ಲಿ ಕುಮಾರರಾಮನ ವೀರಗಲ್ಲು ಪತ್ತೆ


Team Udayavani, Jan 23, 2023, 9:04 PM IST

ಕುಮ್ಮಟದುರ್ಗದಲ್ಲಿ ಕುಮಾರರಾಮನ ವೀರಗಲ್ಲು ಪತ್ತೆ

ಗಂಗಾವತಿ: ದೆಹಲಿ ಸುಲ್ತಾನರಿಗೆ ಸೆಡ್ಡು ಹೊಡೆದು ಸ್ವಾವಲಂಬಿ ಕನ್ನಡ ಸಾಮ್ರಾಜ್ಯ ನಿರ್ಮಿಸಿ ಆಳ್ವಿಕೆ ನಡೆಸಿದ್ದ ಗಂಡುಗಲಿ ಕುಮಾರರಾಮ ನ ವೀರಗಲ್ಲು ‌‌‌‌ಕೊಪ್ಪಳ ತಾಲೂಕಿನ ಪ್ರಸಿದ್ಧ ಚಾರಿತ್ರಿಕ ಸ್ಥಳ‌ ಕುಮ್ಮಟದುರ್ಗದಲ್ಲಿ ಪತ್ತೆಯಾಗಿದೆ. ಕೋಟೆಯ ಎರಡನೇಯ ಪ್ರವೇಶ ದ್ವಾರದ ಬಳಿ ರಸ್ತೆ ನಿರ್ಮಾಣ ಸಮಯದಲ್ಲಿ ಭೂಮಿಯಲ್ಲಿ ಹುದುಗಿದ್ದ ಈ ಶಿಲ್ಪ ಬಯಲಿಗೆ ಬಂದಿದೆ.

ಶಿಲ್ಪವನ್ನು ಪರಿಶೀಲಿಸಿದ ಪ್ರಾಗೈತಿಹಾಸಿಕ ಸಂಶೋಧಕ ಡಾ. ಶರಣ ಬಸಪ್ಪ ಕೋಲ್ಕಾರ ಈ ಕುರಿತು ಮಾಹಿತಿ ನೀಡಿದ್ದಾರೆ. ಗಂಡುಗಲಿ ಕುಮಾರರಾಮ ರಾಮನ ವೀರಗಲ್ಲು ಕುಮ್ಮಟದ ಪತನಾನಂತರ ಅಂದರೆ 15 ನೇ ಶತಮಾನದಲ್ಲಿ ನಿರ್ಮಿಸಿದ ಶಿಲ್ಪವಾಗಿದೆ. ಅಶ್ವಾರೋಹಿ ವೀರನು ಖಡ್ಗವನ್ನು ಮೇಲಕ್ಕೆ ಎತ್ತಿ ಹಿಡಿದಿದ್ದು ಕುದುರೆಯ ಹಿಂಬದಿ ಯಲ್ಲಿ ಸೇವಕನು ಛತ್ರವನ್ನು ಹಿಡಿದಿದ್ದಾನೆ. ಶಿಲ್ಪದ ಶೈಲಿ ಹಾಗೂ ಅಶ್ವಾರೋಹಿಯ ಭಂಗಿ ಹಾಗೂ ಸ್ಥಳದ ಆಧಾರದ ಮೇಲೆ ಇದು ಕುಮಾರರಾಮನ ಶಿಲ್ಪವಾಗಿರುವ ಸಾಧ್ಯತೆ ಇದೆ ಎಂದು ಡಾ. ಕೋಲ್ಕಾರ ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

1-sadadsadsad

Train Tragedy ತಾಯ್ನಾಡಿಗೆ ವಾಪಸ್ ಆದ ಹುಣಸೂರಿನ ಕ್ರೀಡಾಪಟುಗಳು

1-pfdff

Environment Day ಈ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು 

1-wqeqewqe

Environment Day ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ದ ಜನಾಕ್ರೋಶ

1-saddsaddadsadasd

BJP ತತ್ ಕ್ಷಣವೇ ಶಾಸಕ ಎಂ.ಚಂದ್ರಪ್ಪ ರನ್ನು ಉಚ್ಚಾಟಿಸಬೇಕು: ದಸಂಸ

1-sadasd

Ankola ಪೋಸ್ಟರ್ ಪ್ರಕರಣ:ಪೊಲೀಸರಿಂದ ಒರ್ವನ ಬಂಧನ

1-dsw-asdsadasd

Bollywood ಹಿರಿಯ ನಟಿ ಸುಲೋಚನಾ ಲಾಟ್ಕರ್ ವಿಧಿವಶ

1-sawwqewqe

Bihar ನಿರ್ಮಾಣ ಹಂತದ ಬೃಹತ್ ಸೇತುವೆ ಕುಸಿತ; ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadsadsad

Train Tragedy ತಾಯ್ನಾಡಿಗೆ ವಾಪಸ್ ಆದ ಹುಣಸೂರಿನ ಕ್ರೀಡಾಪಟುಗಳು

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

1-dsfsdf

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

3-sathish-jarakoholi

Congress Guarantee ಘೋಷಣೆಯಿಂದ ಬಿಜೆಪಿಗೆ ಆತಂಕ: ಸಚಿವ ಸತೀಶ್‌ ಜಾರಕಿಹೊಳಿ

siddaramaiah

ಸಿದ್ರಾಮಣ್ಣೋರ್‌ ಫೈವ್‌ ಗ್ಯಾರಂಟಿ ಕೊಟ್‌ಮ್ಯಾಕೆ ಲೈಫ್ ಈಸ್‌ ಜಿಂಗಾಲಾಲಾ…

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

1-wwqqw434

Hunsur:ನಗರಸಭೆ ಇಬ್ಬರು ಇಂಜಿನಿಯರ್‌ಗಳಿಗೆ ತಲಾ 25 ಸಾವಿರ ರೂ.ದಂಡ

1-sadadsadsad

Train Tragedy ತಾಯ್ನಾಡಿಗೆ ವಾಪಸ್ ಆದ ಹುಣಸೂರಿನ ಕ್ರೀಡಾಪಟುಗಳು

1-pfdff

Environment Day ಈ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು 

1-wqeqewqe

Environment Day ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ದ ಜನಾಕ್ರೋಶ

1-saddsaddadsadasd

BJP ತತ್ ಕ್ಷಣವೇ ಶಾಸಕ ಎಂ.ಚಂದ್ರಪ್ಪ ರನ್ನು ಉಚ್ಚಾಟಿಸಬೇಕು: ದಸಂಸ