ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಲೋಕಸಭೆ ಚುನಾವಣೆ ಪ್ರಜಾಭುತ್ವದ ಹಬ್ಬವಾಗಿದೆ

Team Udayavani, May 6, 2024, 5:17 PM IST

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಉದಯವಾಣಿ ಸಮಾಚಾರ
ಕುಷ್ಟಗಿ:ಪ್ರಜಾಪ್ರಭುತ್ವ ಉಳಿಯಲು ಮತ ನೀಡಿ..ಪರಿಸರ ಉಳಿಯಲು ಸಸಿ ನೆಡಿ ಎನ್ನುವ ಘೋಷ ವಾಕ್ಯದ ಜಾಗೃತ ಸಂದೇಶದೊಂದಿಗೆ ಕುಷ್ಟಗಿಯ ದಾನಿ ಕ್ಲಿನಿಕ್‌ನ ಡಾ|ರವಿಕುಮಾರ ಅವರು, ತಮ್ಮ ಕ್ಲಿನಿಕ್‌ಗೆ ಆಗಮಿಸಿದ ರೋಗಿಗಳಿಗೆ ಸಸಿ ನೀಡಿ ಮೇ 7ರಂದು ಲೋಕಸಭೆ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಪಟ್ಟಣದ ಕನಕದಾಸ ವೃತ್ತದ ಬಳಿ ಇರುವ ದಾನಿ ಕ್ಲಿನಿಕ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ರವಿ ಅಂಗಡಿ, ಸ್ವೀಪ್‌ ಸಮಿತಿ ಅಧ್ಯಕ್ಷ, ತಾಪಂ ಇಒ ನಿಂಗಪ್ಪ ಮಸಳಿ ಅವರು ಭೇಟಿ ನೀಡಿ ಡಾ| ದಾನಿ ಅವರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪ್ರೋತ್ಸಾಹಿಸಿದರು.

ಇದೇ ವೇಳೆ ಮಾತನಾಡಿದ ತಹಶೀಲ್ದಾರ್‌ ರವಿ ಅಂಗಡಿ ಅವರು, ಇಂತಹ ಕಾರ್ಯಕ್ರಮಗಳಿಂದಲೇ ಉತ್ತಮ ಮತದಾನ ಗುರಿ ಮುಟ್ಟಲು ಸಾಧ್ಯವಿದೆ. ಎಲ್ಲ ಕ್ಷೇತ್ರದ ಜನರು ಸಾಮಾಜಿಕ ಬದ್ಧತೆಯೊಂದಿಗೆ ಪ್ರಜಾಭುತ್ವದ ಮತದಾನ ಹಕ್ಕು ಚಲಾಯಿಸುವುದು ಸಂವಿಧಾನದ ವಿಶೇಷ ಕೊಡುಗೆಯಾಗಿದೆ. ಈ ಜಾಗೃತಿಗೆ ತಾಲ್ಲೂಕು ಆಡಳಿತ ಧನ್ಯವಾದ ತಿಳಿಸುತ್ತದೆ ಎಂದರು. ಸ್ವೀಪ್‌ ಸಮಿತಿ ಅಧ್ಯಕ್ಷ, ತಾಪಂ ಇಒ ನಿಂಗಪ್ಪ ಮಸಳಿ ಅವರು, ಲೋಕಸಭೆ ಚುನಾವಣೆ ಪ್ರಜಾಭುತ್ವದ ಹಬ್ಬವಾಗಿದೆ. ಹಬ್ಬದ ಸಡಗರದಲ್ಲಿ ನಾವೆಲ್ಲರೂ ಭಾಗವಹಿಸಬೇಕಿದೆ. ಡಾ| ರವಿಕುಮಾರ ಮತದಾನ ವಿಭಿನ್ನ ಜಾಗೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ| ರವಿಕುಮಾರ ದಾನಿ ಮಾತನಾಡಿ, ಬಿಸಿಲಿಗೆ ನಿಡುಸುಯ್ಯುವ ಬದಲಾಗಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಕಾಳಜಿ ಅಗತ್ಯವಾಗಿದೆ. ಅದೇ ರೀತಿ ಸುಭದ್ರ ಪ್ರಜಾಪ್ರಭುತ್ವಕ್ಕೆ ಮತದಾನ ಅಗತ್ಯವಾಗಿದೆ ಎಂದರು. ಸಸಿಗಳನ್ನು ನೀಡಿದ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ (ಪ್ರಭಾರಿ) ರಿಯಾಜ್‌ ಗಣಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಗ್ರೆಡ್‌-2 ತಹಶೀಲ್ದಾರ್‌ ಮುರಳೀಧರ ಮೊಕ್ತೆದಾರ, ಪ್ರಗತಿ ಪರ ಕೃಷಿಕ ರಮೇಶ ಬಳೂಟಗಿ, ಡಾ| ಬಸವರಾಜ್‌ ವಸ್ತ್ರದ್‌, ಪಿಎಸ್‌ಐ ಮುದ್ದುರಂಗಸ್ವಾಮಿ, ಡಾ| ಕುಶಾಲ ರಾಯಬಾಗಿ, ಇನ್ನರ್‌ ವ್ಹೀಲ್‌ ಕ್ಲಬ್‌ ಅಧ್ಯಕ್ಷೆ ಶಾರದಾ ಶೆಟ್ಟರ್‌, ವಿಠಲ್‌ ಸಾ ಮಿಸ್ಕೀನ್‌, ಬಿಆರ್‌ಪಿ ಡಾ| ಜೀವನಸಾಬ್‌ ಬಿನ್ನಾಳ, ಮಲ್ಲಿಕಾರ್ಜುನ ಬಳಿಗಾರ, ಕಿರಣ್‌ ಬಳೂಟಗಿ, ಬಸವರಾಜ ಬಳೂಟಗಿ ಇತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.