ಕುಷ್ಟಗಿ: ಜೆಸಿಬಿ ಬಕೆಟ್ ತಾಗಿ ಬೈಕ್ ಸವಾರ ದುರ್ಮರಣ
Team Udayavani, Oct 5, 2022, 6:26 PM IST
ಕುಷ್ಟಗಿ: ಜೆಸಿಬಿ ಬಕೆಟ್ ತಾಗಿ ಗಂಭಿರ ಗಾಯಗೊಂಡಿದ್ದ ಬೈಕ್ ಸವಾರ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ತಾಲೂಕಿನ ಕಲಾಲಬಂಡಿ ಗ್ರಾಮದಲ್ಲಿ ನಡೆದಿದೆ.
ಅಲ್ತಾಫ್ ಹುಸೇನಸಾಬ್ ತೋರಗಲ್ (21) ಮೃತ ಯುವಕ. ಕಲಾಲಬಂಡಿ ಗ್ರಾಮದಲ್ಲಿ ಶಿಥಿಲಗೊಂಡ ಏರ್ ಟ್ಯಾಂಕ್ ನೆಲಸಮಗೊಳಿಸಲಾಗಿತ್ತು ಅ.2ರಂದು ನೆಲಸಮಗೊಂಡ ಏರ್ ಟ್ಯಾಂಕ್ ಅವಶೇಷದಲ್ಲಿ ಜೆಸಿಬಿಯಿಂದ ಕಾಂಕ್ರೀಟ್ ಬೇರ್ಪಡಿಸಿ ಕಬ್ಬಿಣದ ರಾಡ್ ತೆಗೆಯುವ ವೇಳೆ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರ ಅಲ್ತಾಫ್ ತೋರಗಲ್ ಗೆ ಜೆಸಿಬಿ ಬಕೆಟ್ ಬಲತೊಡೆಗೆ ಬಲವಾಗಿ ಬಡಿದಿದೆ.
ತೀವ್ರ ಗಾಯಗೊಂಡಿದ್ದ ಅಲ್ತಾಫ್ ಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅ.4ರಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಜೆಸಿಬಿ ಆಪರೇಟರ್ ಗಂಗಾಧರ ಬಸಪ್ಪ ತಳಗೇರಿ ವಿರುದ್ದ ನಿರ್ಲಕ್ಷದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು