Kushtagi: ತೆಂಗಿನ ಸಸಿಗಳ ನಡುವೆ ಗಾಂಜಾ ಬೆಳೆದವನ ಬಂಧನ
Team Udayavani, Sep 23, 2023, 9:37 PM IST
ಕುಷ್ಟಗಿ: ತಾಲೂಕಿನ ಕಳಮಳ್ಳಿ ತಾಂಡದಲ್ಲಿ ತೆಂಗಿನ ಸಸಿಗಳ ಜೊತೆಗೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಮ್ಯಾದರಡೊಕ್ಕಿ ರಾಮಪ್ಪ ದೇವಪ್ಪ ರಾಠೋಡ್ ಎಂಬಾತನಾಗಿದ್ದಾನೆ. ತೆಂಗಿನ ಸಸಿಗಳ ಜೊತೆಯಲ್ಲಿ 5 ಹಸಿ ಗಂಜಾ ಗಿಡಗಳನ್ನು ಬೆಳೆಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕುಷ್ಟಗಿ ಪೊಲೀಸರು ವಶಕ್ಕೆ ತೆಗೆದುಕೊಂಡರು.ಬಂಧಿತನಿಂದ 9 ಕೆ.ಜಿ.800 ಗ್ರಾಂ ಹಸಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗೆಜೆಟೆಡ್ ಅಧಿಕಾರಿಗಳ ಸಮಕ್ಷಮದಲ್ಲಿ ಪಂಚನಾಮೆ ನಡೆಸಿ, ಇದರ ಅಂದಾಜು ಮೌಲ್ಯ 18,500 ರೂ. ಆಗಿದೆ. ಪ್ರಕರಣ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ