ಕುಷ್ಟಗಿ ಪುರಸಭೆ ಬಜೆಟ್ ಪೂರ್ವ ಸಭೆ


Team Udayavani, Feb 6, 2023, 5:38 PM IST

kustagi

ಕುಷ್ಟಗಿ: ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ನೀರು ಸರಬರಾಜು ನಿರ್ವಹಣೆಗೆ ಕೆ.ಯು.ಡಬ್ಲ್ಯೂ.ಎಸ್ ಬಿ. (ಕರ್ನಾಟಕ ನಗರ‌ ನೀರು ಸರಬರಾಜು ಒಳ ಚರಂಡಿ ಮಂಡಳಿ) ಗೆ ಪ್ರತಿ ತಿಂಗಳ 8.50 ಲಕ್ಷ ರೂ. ಪಾವತಿಸಬೇಕು. ನೀರು ಬಳಕೆದಾರರಿಂದ 1 ಲಕ್ಷ ರೂ. ಸಂಗ್ರಹವಾಗುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಕಳವಳ‌ ವ್ಯಕ್ತಪಡಿಸಿದರು.

ಇಲ್ಲಿನ ಪುರಸಭೆ ಆವರಣದಲ್ಲಿ 2023-24 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸ್ಥಳೀಯರ ಪ್ರಶ್ನೆ ಪ್ರತಿಕ್ರಿಸಿದ ಅವರು, ಕುಷ್ಟಗಿ ಪಟ್ಟಣದಲ್ಲಿ 2 ರಿಂದ 7 ವಾರ್ಡ ಗಳಲ್ಲಿ ಕೃಷ್ಣಾ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಂಡಿದೆ. ಪ್ರಧಾನಮಂತ್ರಿ ಅಮೃತ ಯೋಜನೆಯಲ್ಲಿ 1ನೇ ವಾರ್ಡ್ ಹಾಗೂ 8 ರಿಂದ 23 ವಾರ್ಡಗಳಿಗೆ ಪೈಪಲೈನ್ ವಿಸ್ತರಿಸಲಾಗುವುದು ಎಂದ ಅವರು ನೀರು ನಿರ್ವಹಣೆಗೆ ಆದ್ಯತೆ ನೀಡಿದರು ಜನ ಸಹಕರಿಸುತ್ತಿಲ್ಲ. ನೀರು ಕಣ್ಮುಂದೆ ಪೋಲಾಗುತ್ತಿದ್ದರೂ ಸಾರ್ವಜನಿಕರು ಗಮನಿಸಿ ಬಂದ್ ಮಾಡುವುದಿಲ್ಲ. ಕುಡಿಯುವ ನೀರು ಚರಂಡಿಗೆ ಹರಿದು ಹಾಳಾಗುತ್ತಿದೆ. ಅಲ್ಲದೇ ನೀರಿನ ಕರ ಪಾವತಿಸುತ್ತಿಲ್ಲ ಸುಮಾರು 1.50 ಕೋಟಿ ನಿರೀಕ್ಷೆಯಲ್ಲಿ ಕೇವಲ 30ರಿಂದ 35 ಲಕ್ಷ ರೂ. ಜಮೆಯಾಗುತ್ತಿದೆ. 10 ವರ್ಷ, 15 ವರ್ಷ, 20 ವರ್ಷದ ಕರ ಪಾವತಿಸಲಾಗಿಲ್ಲ ಎಂದರು.

ಕುಷ್ಟಗಿ ಪಟ್ಟಣದಲ್ಲಿ 10 ಸುಲಭ ಮಾದರಿ ಶೌಚಾಲಯ ನಿರ್ಮಿಸಲಾಗಿದ್ದು ಬಳಕೆಯಾಗದ ಬಗ್ಗೆ ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಪ್ರತಿಕ್ರಿಯಿಸಿ ಪ್ರತಿ ಶೌಚಾಲಯ ನಿರ್ವಹಣೆಗೆ ಪ್ರತಿ ತಿಂಗಳು 30 ಸಾವಿರ ರೂ. ನಿರ್ವಹಣೆ ಅಷ್ಟು ಮೊತ್ತಕ್ಕೆ ಸಾಲ ಮಾಡುವ ಪರಿಸ್ಥಿತಿ ಇದೆ ಎಂದರು.

ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗಿಡಗಳನ್ನು ತೆರವು ಮಾಡಲಾಗಿದ್ದು, ಒಂದು ಗಿಡ ಕಡಿದರೆ 10 ಗಿಡ ನೆಟ್ಟು 2 ವರ್ಷದವರೆಗೂ ಪೋಷಣೆಗೆ ಅರಣ್ಯ ಇಲಾಖೆಗೆ16 ಲಕ್ಷ ರೂ ಪಾವತಿಸಲಾಗಿದೆ ಎಂದರು. ಇನ್ನುಳಿದಂತೆ ಸ್ಥಳೀಯರು ಪುರಸಭೆ ಸದಸ್ಯರು ಕುಷ್ಟಗಿ ಪಟ್ಟಣ ಅಭಿವೃದ್ಧಿ ಪೂರಕವಾಗಿ ಸಲಹೆ ನೀಡಿದರು.

ಮುಖ್ಯಾಧಿಕಾರಿ ಬಿ.ಟಿ. ಬಂಡಿ ಒಡ್ಡರ, ಉಪಾಧ್ಯಕ್ಷೆ ಹನುಮವ್ವ ಕೋರಿ, ಸದಸ್ಯರಾದ ಕಲ್ಲೇಶ ತಾಳದ್, ಸಯ್ಯದ್ ಖಾಜಾ‌ ಮೈನುದ್ದೀನ್ ಮುಲ್ಲಾ, ಬಸವರಾಜ ಬುಡಕುಂಟಿ, ವಿಜಯಲಕ್ಷ್ಮಿ ಕಟ್ಟಿಮನಿ, ಇಮಾಂಬಿ ಕಲಬುರಗಿ ಸೇರಿದಂತೆ ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

2-kushtagi

ಕುಷ್ಟಗಿ: ಅಪಾಯದ ವಿದ್ಯುದ್ದಿಪದ ಕಂಬ ತೆರವುಗೊಳಿಸಿದ ಪುರಸಭೆ

ಮುಖ್ಯ ರಸ್ತೆಯಲ್ಲಿ ಅಪಾಯವನ್ನು ಆಹ್ವಾನಿಸುತ್ತಿರುವ ವಿದ್ಯುತ್ ಕಂಬ

ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಪಾಯವನ್ನು ಆಹ್ವಾನಿಸುತ್ತಿದೆ ವಿದ್ಯುತ್ ಕಂಬ

ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಾಘಾತ: ಚಿಕಿತ್ಸೆಫಲಕಾರಿಯಾಗದೇ ಯುವಕ ಮೃತ್ಯು

ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಾಘಾತ: ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು

3-gangavathi

ಎರಡನೇ ಪಟ್ಟಿಯಲ್ಲಿ ಹೆಸರು ಖಂಡಿತ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಅನ್ಸಾರಿ ಆಡಿಯೋ ವೈರಲ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್