ಕುಷ್ಟಗಿ: ಸರ್ಕಾರಿ ಶಾಲೆಗೆ ಎರಡು ಎಕರೆ ಜಮೀನು ನೀಡಿದ ಗೊಣ್ಣಾಗರ ಡಾಕ್ಟರ್ ಕುಟುಂಬ


Team Udayavani, Dec 23, 2022, 3:58 PM IST

news9

ಕುಷ್ಟಗಿ: ದಿವಂಗತ ಪತಿ‌ ಡಾ.ಶ್ರೀಪತಿ ಕುಲಕರ್ಣಿ ಮಾಲಿಕತ್ವದ ಎರಡು ಎಕರೆ ಭೂಮಿಯನ್ನು ತುಮರಿಕೊಪ್ಪ ಗ್ರಾಮದ ಮಕ್ಕಳ ಶೈಕ್ಷಣಿಕ ಉದ್ಧಾರಕ್ಕಾಗಿ ಪತ್ನಿ ಜಾಹ್ನವಿ ಕುಲಕರ್ಣಿ ಹಾಗೂ ಅವರ ಪುತ್ರಿ ನಿಕಟಪೂರ್ವ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಮೇಘಾ ದೇಸಾಯಿ ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೂದಾನ ಮಾಡಿದ್ದಾರೆ.

ಈ ಹಿನ್ನೆಲೆ ಗುರು ಭವನದಲ್ಲಿ ನಡೆದ ಕಾರ್ಯಕ್ರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳಿ ಅವರು ಭೂದಾನಿ ತಾಯಿ-ಮಗಳನ್ನು ಇಲಾಖೆ ಪರವಾಗಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

ಸಮಾಜಕ್ಕಾಗಿ ಕೊಟ್ಟಿದ್ದು ಸಾವಿರಪಟ್ಟು ಮರಳುತ್ತದೆ. ಶಾಲೆಗಾಗಿ ತಮ್ಮ ಸ್ವಂತ ಭೂಮಿ ದಾನ ಮಾಡುವ ಮೂಲಕ, ಗ್ರಾಮದ ಮಕ್ಕಳ ಶಿಕ್ಷಣಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದು, ಈ ಗ್ರಾಮದ ಮಕ್ಕಳು ನಿಜಕ್ಕೂ ಭಾಗ್ಯಶಾಲಿಗಳು ಎಂದರು.

ತುಮರಿಕೊಪ್ಪ ಗ್ರಾಮದ ಹಿರಿಯರಾದ ರಾಘವೇಂದ್ರ ರಾವ್ ಕುಲಕರ್ಣಿ, ಗ್ರಾಮ ಪಂಚಾಯತಿ ಅಧ್ಯಕ್ಷ ಹನುಮಂತ್ ಮುಗುನೂರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಯಮುನಪ್ಪ ಗಾಣದಾಳ್, ಕ್ಷೇತ್ರ ಸಮನ್ವಯ ಅಧಿಕಾರಿ ಜಗದೀಶಪ್ಪ ಎಂ., ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಪ್ಪ ಕುದರಿ, ಗೌರವಾಧ್ಯಕ್ಷ ಲಕ್ಷ್ಮಣ ಪೂಜಾರಿ, ಕಾರ್ಯದರ್ಶಿ ಹೈದರಾಲಿ ಜಾಲಿಹಾಳ, ಶಾರದಾ ಅಣ್ಣಿಗೇರಿ, ಡಾ.ಜೀವನಸಾಬ್ ವಾಲಿಕಾರ, ಎಸ್.ಎಸ್. ತೆಮ್ಮಿನಾಳ, ನೋಡಲ್ ಬಿ.ಆರ್.ಪಿ. ಶ್ರೀಕಾಂತ್ ಬೆಟಗೇರಿ, ಎಚ್ ಎಚ್ ಉಸ್ತಾದ್,  ಶರಣಪ್ಪ ತುಮರಿಕೊಪ್ಪ ಶಿವಾನಂದ ಪಂಪಣ್ಣನವರ ಹಾಗೂ ಇತರರಿದ್ದರು

ಹಿನ್ನೆಲೆ: ಮೂಲತಃ ಹಿರೇಗೊಣ್ಣಾಗರ ಗ್ರಾಮದ ಡಾ. ಶ್ರೀಪತಿ ಕುಲಕರ್ಣಿ ಅವರು, ಹನುಮಸಾಗರದಲ್ಲಿ ವೈದ್ಯಕೀಯ ಸೇವೆಯಲ್ಲಿದ್ದರು. ಡಾ.ಶ್ರೀಪತಿರಾವ್ ಕುಲಕರ್ಣಿ “ಗೊಣ್ಣಾಗರ ಡಾಕ್ಟರ್” ಎಂದೇ ಜನಮಾನಸದಲ್ಲಿದ್ದರು. ಅವರು ಅಕಾಲಿಕ ನಿಧನದ ಬಳಿಕ ಅವರಿಗೆ ಸೇರಿದ ಎರಡು ಎಕರೆ ಜಮೀನು ಜಾಹ್ನವಿ ಕುಲಕರ್ಣಿ, ಮೇಘಾ ದೇಸಾಯಿ ತಾಯಿ- ಮಗಳು ಸೇರಿ ಸರ್ಕಾರಿ ಶಾಲೆಗೆ ದಾನ ಮಾಡಿರುವುದು ಸಾರ್ಥಕ ಸಂದರ್ಭವಾಗಿದೆ.

ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.