Kushtagi: ನೂತನ ಪಿಎಸೈ ಮುದ್ದುರಂಗಸ್ವಾಮಿ ನೇಮಕ
Team Udayavani, Jul 13, 2023, 2:10 PM IST
ಕುಷ್ಟಗಿ: ಇಲ್ಲಿನ ಪೋಲಿಸ್ ಠಾಣೆಯ ನೂತನ ಪಿಎಸೈ ಆಗಿ ಮುದ್ದುರಂಗಸ್ವಾಮಿ ಆಧಿಕಾರವಹಿಸಿಕೊಳ್ಳುವರು.
ಬಳ್ಳಾರಿ ವಲಯದ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ ಕುಮಾರ ಅವರ ಆದೇಶದ ಮೇರೆಗೆ 31 ಠಾಣಾ ಪಿಎಸೈಗಳ ವರ್ಗವಾಗಿದ್ದು, ಕುಷ್ಟಗಿ ಠಾಣಾ ಪಿಎಸೈ ಆಗಿ ಸೇವೆಯಲ್ಲಿದ್ದ ಮೌನೇಶ ರಾಠೋಡ್ ಅವರಿಗೆ ವಿಜಯನಗರ ಜಿಲ್ಲೆ ಎಂ.ಎಂ.ಹಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಕುಷ್ಟಗಿ ಪೊಲೀಸ್ ಠಾಣೆಗೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸೈ ಆಗಿ ಕರ್ತವ್ಯ ನಿರ್ವಹಿಸಿದ್ದ ಮುದ್ದುರಂಗಸ್ವಾಮಿ ಅಧಿಕಾರವಹಿಸಿಕೊಳ್ಳುವರು.
ಅಂತೆಯೇ ಹನುಮಸಾಗರ ಪೊಲೀಸ್ ಠಾಣಾ ಪಿಎಸೈ ಆಗಿದ್ದ ಅಶೋಕ ಬೇವೂರು ಅವರಿಗೆ ಬಳ್ಳಾರಿ ಐಜಿಪಿ ಕಚೇರಿಗೆ ವರ್ಗವಾಗಿದ್ದು, ತೆರವಾದ ಸ್ಥಾನಕ್ಕೆ ರಾಯಚೂರು ಜಿಲ್ಲೆಯ ಬಳಗಾನೂರು ಪೊಲೀಸ್ ಠಾಣೆಯ ಪಿಎಸೈ ವಿರುಪಾಕ್ಷ ಅವರ ವರ್ಗಾವಣೆ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ