ಕುಷ್ಟಗಿ: ಕಡಲೆ ಬೆಳೆಗೆ ಹಸಿರು ಕೀಟ ಬಾಧೆ; ಸಿಂಪಡಣೆಗೆ ಔಷಧಿ ಸಿಗದೆ ರೈತರು ಕಂಗಾಲು


Team Udayavani, Nov 17, 2022, 9:39 AM IST

1

ಕುಷ್ಟಗಿ: ಹಿಂಗಾರು ಹಂಗಾಮಿನ ಕಡಲೆ ಬೆಳೆಗೆ ಹಸಿರು ಕೀಟ ಬಾಧೆ ಕಾಣಿಸಿಕೊಂಡಿದ್ದು, ಈ ಕೀಟದ ನಿಯಂತ್ರಣಕ್ಕಾಗಿ ರೈತರು ಔಷಧಿ ಸಿಂಪಡಣೆಗೆ ಹರಸಹಾಸ ಪಡುತ್ತಿದ್ದಾರೆ.

ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಹಿನ್ನೆಲೆ ತಿಂಗಳು ವಿಳಂಬವಾಗಿ ಬಿತ್ತನೆ ಮಾಡಿದ್ದಾರೆ. ಸಕಾಲಿಕ ತಥಿಯಲ್ಲಿ ಬಿತ್ತನೆ ಮಾಡಿದ ರೈತರ ಕಡಲೆ ಬೆಳೆ ನಿರಂತರ ಮಳೆಗೆ ಸಿಲುಕಿ ಹಾಳಾದ ಹಿನ್ನೆಲೆ ಮುರಿದು ಬಿತ್ತನೆ ಮಾಡಿರುವುದು ರೈತರಿಗೆ ಹೊರೆಯಾಗಿದೆ. ಈ ಕಷ್ಟದ ಸಂಧರ್ಭದಲ್ಲಿ ಕಡಲೆ ಬೆಳೆಗೆ ಕಾಡುತ್ತಿರುವ ಹಸಿರು ಕೀಟ ನಿಯಂತ್ರಿಸಲು ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗುವ ಪ್ರಫೀನೋಫಾಸ್ ಕ್ರಿಮಿನಾಶಕ ಲಭ್ಯವಿಲ್ಲ ಎನ್ನುವುದು ರೈತರಿಗೆ ಮತ್ತಷ್ಟು ಹೊರೆಯಾಗಿದೆ.

ಸದ್ಯ ಈ ಬೆಳೆ 20 ರಿಂದ 25 ದಿನದ ಎಳೆಯ ಬೆಳೆ ಇದ್ದು, ಈಗಾಗಲೇ ವ್ಯಾಪಕವಾಗಿ ಕೀಟಬಾದೆ ಕಂಡು ಬಂದಿದ್ದು, ಈ ಸಂಧರ್ಭದಲ್ಲಿ ಸಿಂಪಡಿಸುವ ಪ್ರಫೀನೋಫಾಸ್ ಕೀಟನಾಶಕ ಸದ್ಯ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿಲ್ಲ. ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಸಿಗುವ ನಿರೀಕ್ಷೆಯಲ್ಲಿದ್ದವರಿಗೆ ನಿರಾಶೆಯಾಗಿದ್ದು, ಖಾಸಗಿಯಾಗಿ ದುಬಾರಿ ಬೆಲೆಯಲ್ಲಿ ವಿವಿಧ ಕಂಪನಿಯ ಕ್ರಿಮಿನಾಶಕ ಖರೀದಿಸಿ ಕೀಟ ನಿಯಂತ್ರಿಸಲು ಮುಂದಾಗಿದ್ದಾರೆ.

ಸದ್ಯ ಎಳೆಯ ಎಲೆಗಳ ಮೇಲೆ ಮೊಟ್ಟೆ ಕಾಣಿಸಿಕೊಂಡಿದ್ದು, ಎಲೆಯ ಭಾಗ ಒಣಗಿದೆ. ಕೀಟದ ತೀವ್ರತೆ ಇದ್ದಲ್ಲಿ ಚಿಗುರಿನ ಭಾಗ ಎಲೆಯ ಭಾಗ ತಿಂದು ಹಾಕುತ್ತಿದೆ. ಅಲ್ಲಲ್ಲಿ ವ್ಯಾಪಿಸಿದ ಹಸಿರು ಹುಳುಗಳು ಕಂಡು ಬಂದಿದ್ದರಿಂದ ಸಾಮೂಹಿಕ ಕ್ರಿಮಿನಾಶಕ ಸಿಂಪರಣೆ ಕ್ರಮದಿಂದ ಕೀಟ ಬಾಧೆಯನ್ನು ನಿಯಂತ್ರಿಸದೇ ಇದ್ದಲ್ಲಿ ಖರ್ಚು ಮಾಡಿ ಬೆಳೆಸಿದ ಬೆಳೆ ಕೈಗೆಟುಕುವುದಿಲ್ಲ ಎನ್ನುವುದು ಗೊತ್ತಾಗಿದೆ.

ಕಡಲೆಗೆ ಹೆಲಿಕಾರ್ಪ ಅರ್ಮಿಜರ ಈ ಕೀಟವು ಈ ಹಂತದಲ್ಲಿ ಹಸಿರೆಲೆ ತಿನ್ನುತ್ತಿದ್ದು, ಇದರ ನಿಯಂತ್ರಣಕ್ಕೆ ಪ್ರಫೀನೋಪಾಸ್ ಪ್ರತಿ ಲೀಟರ್ ನೀರಿಗೆ 2 ಎಂ.ಎಲ್. ಸಿಂಪಡಿಸುವುದರಿಂದ ನಿಯಂತ್ರಣಕ್ಕೆ ಬರಲಿದೆ. ಈ ಕೀಟ ಬಾಧೆ ತೀವ್ರಗತಿಯಾದಲ್ಲಿ ಕೊರೋಜಿನ್ 3 ಎಂ.ಎಲ್.ಗೆ ಪ್ರತಿ ಲೀಟರ್ ನೀರಿಗೆ ಸಿಂಪಡಿಸಬೇಕು ಎಂದು ಕೃಷಿ ಅಧಿಕಾರಿ ರಾಘವೇಂದ್ರ ಕೊಂಡಗುರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.