Kushtagi News : ಧಗ ಧಗನೇ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು
ಒಂದೂವರೆ ಲಕ್ಷ ರೂ. ದಾಖಲಾತಿಗಳು ಸುಟ್ಟು ಕರಕಲು
Team Udayavani, Apr 6, 2023, 6:24 PM IST
ಕುಷ್ಟಗಿ: ಚಲಿಸುತ್ತಿದ್ದ ಕಾರಿನ ಬಾನೆಟ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಧಗ ಧಗನೇ ಹೊತ್ತಿ ಉರಿದ ಘಟನೆ ಕುಷ್ಟಗಿಯಲ್ಲಿ ಸಂಭವಿಸಿದೆ.
ಕಾರು ವಿಜಯಪುರದಿಂದ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಬೆಂಗಳೂರಿಗೆ ಕುಷ್ಟಗಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಕುಷ್ಟಗಿ ಹೊರವಲಯದಲ್ಲಿ ಈ ಘಟನೆ ಸಂಭವಿದೆ. ಕಾರಿನಲ್ಲಿ ಲಕ್ಕಿಂಟಿವಾರಿ ರಾಮರಡ್ಡಿ ಇವರ ಸ್ನೇಹಿತ ವಿಶ್ವನಾಥರಡ್ಡಿ ಕೊಂಡಪುರ ಸಂಚರಿಸುತ್ತಿದ್ದರು.
ಕಾರಿನ ಇಂಜಿನ್ ತಾಂತ್ರಿಕ ದೋಷವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಹೊರಗೆ ಬಂದಿದ್ದು ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಕಾರು ಧಗ ಧಗನೇ ಬೆಂಕಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಒಂದೂವರೆ ಲಕ್ಷ ರೂ. ದಾಖಲಾತಿಗಳು ಸುಟ್ಟು ಕರಕಲಾಗಿದೆ.
ಈ ಕಾರು ಕೋಲಾರ ಜಿಲ್ಲೆಯ ವೇಮಗಲ್ ಗ್ರಾಮದ ಲಕ್ಕಿಂಟಿವಾರಿ ರಾಮ್ ರಡ್ಡಿ, ನಾರಾಯಣ ರಡ್ಡಿ ಅವರಿಗೆ ಸೇರಿದ ಕಾರು ಇದಾಗಿದೆ. ಮೂರು ತಿಂಗಳ ಹಿಂದೆ ಪರಿಚಯಿಸ್ಥರಾದ ಅನಿಲಕುಮಾರ ಅವರಿಂದ ಈ ಕಾರು ಖರೀಧಿಸಿದ್ದರು. ಕಾರಿಗೆ ಸಂಭಂದಿಸಿದ ಆರ್ ಸಿ. ಯನ್ನು ಯಲಹಂಕ ಆರ್ ಟಿಓ ಕಚೇರಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ. ಲಕ್ಕಿಂಟಿವಾರಿ ರಾಮರಡ್ಡಿ ತಿಳಿಸಿದ್ದಾರೆ. ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
MUST WATCH
ಹೊಸ ಸೇರ್ಪಡೆ
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Rachana inder: ಮರ್ಡರ್ ಮಿಸ್ಟರಿ 4 ಎನ್ 6