ಕುಷ್ಟಗಿ: ಜೆಡಿಎಸ್ ರಾಜ್ಯ ಜಂಟಿ ಕಾರ್ಯದರ್ಶಿ ಸಿ.ಎಂ. ಹಿರೇಮಠ ಅವರ ನಡೆ ಯಾವ ಪಕ್ಷಕ್ಕೆ?


Team Udayavani, Jan 16, 2023, 10:48 AM IST

2-kushtagi

ಕುಷ್ಟಗಿ: ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಜೆಡಿಎಸ್ ರಾಜ್ಯ ಜಂಟಿ ಕಾರ್ಯದರ್ಶಿ ಸಿ.ಎಂ. ಹಿರೇಮಠ ಅವರು ಜೆಡಿಎಸ್ ಗೆ ರಾಜಿನಾಮೆಗೆ ನಿರ್ಧರಿಸಿದ್ದಾರೆ. ಅವರ ಮುಂದಿನ ನಡೆ ಯಾವ ಪಕ್ಷದ ಕಡೆ ಎನ್ನುವುದು ಅಸ್ಪಷ್ಟವಾಗಿದೆ.

ಜೆಡಿಎಸ್ ಹೈಕಮಾಂಡ್ ಈಗಾಗಲೇ ತುಕಾರಾಮ್ ಸೂರ್ವೆ ಅವರನ್ನು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ನಿಯೋಜಿಸಿದೆ. ಇದಕ್ಕೆ ಸಿಎಂ ಹಿರೇಮಠ ಅವರ ಅಸಮಾಧಾನ ಇಲ್ಲ. ಆದರೆ ಜೆಡಿಎಸ್ ರಾಜ್ಯ ಸಮಿತಿ ಕಾರ್ಯದರ್ಶಿ ಶರಣಪ್ಪ ಕುಂಬಾರ ಅವರ ಏಕ ಪಕ್ಷೀಯ ಧೋರಣೆಗೆ ಪಕ್ಷ ತ್ಯಜಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಅವರ ಮುಂದಿನ ನಡೆ ಕಾಂಗ್ರೆಸ್, ಬಿಜೆಪಿ ಇಲ್ಲವೇ ಜನಾರ್ದನ ರಡ್ಡಿ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (KPRP) ಎಂಬುದು ಸ್ಪಷ್ಟಪಡಿಸಿಲ್ಲ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ಸಿಎಂ ಹಿರೇಮಠ ಅವರಿಗೆ ಟಿಕೇಟ್ ಕೊಡದೇ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಸಿ. ನೀರಾವರಿ ಸಹೋದರ ಶಿವಪ್ಪ ನೀರಾವರಿ ಅವರಿಗೆ ಟಿಕೇಟ್ ನೀಡಿತ್ತು. ಆದಾಗ್ಯೂ ಬೇಸರಿಸಿಕೊಂಡಿರಲಿಲ್ಲ. ಈ ಬಾರಿ ಟಿಕೇಟ್ ಆಕಾಂಕ್ಷಿ ಆಗದಿದ್ದರೂ ತುಕಾರಾಮ್ ಸೂರ್ವೆ ಅವರಿಗೆ ಬೆಂಬಲಿಸಿದ್ದರು. ಆದರೆ ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಶರಣಪ್ಪ ಕುಂಬಾರ ಅವರ ಪಕ್ಷದಲ್ಲಿ ಅನಗತ್ಯ ಹಸ್ತಕ್ಷೇಪ, ತಾವೇ ಪಕ್ಷದ ಹೈಕಮಾಂಡ ಎನ್ನುವ ರೀತಿಯಲ್ಲಿ ವರ್ತಿಸುತ್ತಿರುವುದು ಸದರಿಯವರ ಬೇಸರಕ್ಕೆ ಕಾರಣವಾಗಿದೆ.

ಈಗಾಗಲೇ ಪಕ್ಷದ ತಾಲೂಕು ಅಧ್ಯಕ್ಷರಾಗಿದ್ದ ಬಸವರಾಜ ನಾಯಕ ಸಹ ಪಕ್ಷದಿಂದ ದೂರವೇ ಉಳಿದಿದ್ದು ಇತ್ತೀಚೆಗೆ ಅಭ್ಯರ್ಥಿ ತುಕಾರಾಂ ಸೂರ್ವೆ ಹಮ್ಮಿಕೊಂಡ ಪಂಚರತ್ನ ರಥ ಯಾತ್ರೆ ಕಾರ್ಯಕ್ರಮದಲ್ಲೂ ಸಿಎಂ ಹಿರೇಮಠ ಹಾಗೂ ಬಸವರಾಜ ನಾಯಕ ಪಾಲ್ಗೊಳ್ಳದೇ ಅಂತರ ಕಾಯ್ದುಕೊಂಡಿದರುವುದು ಜೆಡಿಎಸ್ ಪಕ್ಷಕ್ಕೆ ಮಗ್ಗಲು‌‌ ಮುಳ್ಳಾಗಿದೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.