ಕುಷ್ಟಗಿ:ಪುರಸಭೆ ವ್ಯಾಪ್ತಿಯ ಹೆದ್ದಾರಿ ಅತಿಕ್ರಮಿಸಿ ಖಾಸಗಿ ಲೇಔಟ್


Team Udayavani, Aug 21, 2022, 9:14 PM IST

1-asddad

ಕುಷ್ಟಗಿ:ಕುಷ್ಟಗಿ ಪಟ್ಟಣ ಪುರಸಭೆ ವ್ಯಾಪ್ತಿಯ ರಾಜ್ಯ ಹೆದ್ದಾರಿಯನ್ನು ಅತಿಕ್ರಮಿಸಿ ಖಾಸಗಿ ಲೇಔಟ್ ನಿವೇಶನ ವಿನ್ಯಾಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪಟ್ಟಣದ ಹೊರವಲಯದ ಕುಷ್ಟಗಿ ಪಟ್ಟದಕಲ್ಲ ರಸ್ತೆಯ ವಾರ್ಡ ನಂ. 13 ವ್ಯಾಪ್ತಿಯ ಸ.ನಂ. 453/2 ರ 1 ಎಕರೆ 35 ಗುಂಟೆಯ ಲೇಔಟ್ ನಲ್ಲಿ ನಿವೇಶನ ವಿನ್ಯಾಸ ಕಾರ್ಯ ನಡೆದಿದೆ. ಈ ಲೇಔಟ್ ಇಲಕಲ್ ಮೂಲದ ಮಹಾಂತೇಶ ಪಾಟೀಲ ಅವರಿಗೆ ಸೇರಿದ್ದಾಗಿದೆ. ಕಳೆದ 2015ರಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ (ಎನ್ ಎ) ಆದೇಶ ಮಾಡಲಾಗಿದೆ. 2017ರಲ್ಲಿ ವಸತಿ ವಿನ್ಯಾಸ ಪ್ರಾಧಿಕಾರದಿಂದ ನಿವೇಶನ ಅನುಮೋದನೆ ಪಡೆದಿದ್ದಾರೆ.

ಆದರೆ ಹನುಮಸಾಗರ ರಸ್ತೆಯ ತಹಶೀಲ್ದಾರ ಕಚೇರಿಯ ಕೂಗಳತೆಯ ದೂರದಲ್ಲಿರುವ ಈ ನಿವೇಶನ ಕುಷ್ಟಗಿ-ಪಟ್ಟದಕಲ್ಲ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದೆ. ಸದರಿ ವಿನ್ಯಾಸದ ನಕ್ಷೆಯಲ್ಲಿ ಹೆದ್ದಾರಿ ಮಧ್ಯ ರೇಖೆಯಿಂದ 15 ಮೀಟರ್ ಹಾಗೂ 6 ಮೀಟರ್ ನಿವೇಶದ ರೇಖೆಯನ್ನು ಗುರುತಿಸಿದ್ದಾರೆ. ಈ ನಿವೇಶನದ ರೇಖೆಯ ವಿಸ್ತೀರ್ಣ ರಾಜ್ಯ ಹೆದ್ದಾರಿ ಅಂಚಿಗೆ ಹೊಂದಿಕೊಂಡು ನಿವೇಶನ ವಿನ್ಯಾಸ ಮಾಡಿದ್ದಾರೆ. ಲೇಔಟ್ ಮಾಲೀಕರ ಈ ಕ್ರಮ ರಾಜ್ಯ ಹೆದ್ದಾರಿಯ ಜಾಗೆಯನ್ನು ಅತಿಕ್ರಮಿಸಲಾಗಿದೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ಎಇಇ ಪ್ರಭು ಹುನಗುಂದ, ಪುರಸಭೆ ಮುಖ್ಯಾಧಿಕಾರಿ ಬಿ.ಟಿ.ಬಂಡಿವಡ್ಡರ ಅವರ ಗಮನಕ್ಕೂ ತರಲಾಗಿದೆ.

ರಾಜ್ಯ ಹೆದಾರಿಯ ಜಾಗೆಯನ್ನು ಅತಿಕ್ರಮಿಸಿದ್ದು ಈ ಕುರಿತಾಗಿ ಭೂ ಮಾಪನಾ ಇಲಾಖೆಯಿಂದ ಸರ್ವೆ ಮಾಡಿಸಿ ನಿವೇಶನ ವಿನ್ಯಾಸಕ್ಕೆ ತಡೆಯಬೇಕು. ಸರ್ವೆ ಕಾರ್ಯ ಮುಗಿಯುವರೆಗೂ ನಮೂನೆ-3 ನೀಡಬಾರದು, ಈಗಾಗಲೇ ಒಂದುವೇಳೆ ನೀಡಿದ್ದರೆ ಕೂಡಲೇ ಇದನ್ನು ರದ್ದುಪಡಿಸಿ. ರಾಜ್ಯ ಹೆದ್ದಾರಿ ಕಬಳಿಕೆ ಪ್ರಕರಣದ ಅಡಿಯಲ್ಲಿ ಲೇಔಟ್ ಮಾಲೀಕರ ವಿರುದ್ದ ಕ್ರಮಜರುಗಿಸಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಮಂಜುನಾಥ ಕಟ್ಟಿಮನಿ ಒತ್ತಾಯಿಸಿದ್ದಾರೆ.

ಈ ಲೇಔಟ್ ವಿನ್ಯಾಸದಿಂದ ರಾಜ್ಯ ಹೆದ್ದಾರಿ ಅತಿಕ್ರಮದ ವಿಷಯ ಗಮನಕ್ಕೆ ಬಂದಿದೆ. ಸದರಿ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಗುರುರಾಜ್ ಎಂ. ಚಲವಾದಿ ತಹಶೀಲ್ದಾರ್, ಕುಷ್ಟಗಿ

ಟಾಪ್ ನ್ಯೂಸ್

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.