ಕುಷ್ಟಗಿ: ಚತುಷ್ಪಥ ರಾ. ಹೆ. ಅತಾಂತ್ರಿಕ ಕಾಮಗಾರಿ: ಅಪಘಾತದ ಬಳಿಕ ಎಚ್ಚೆತ್ತ ಗುತ್ತಿಗೆ ಕಂಪನಿ
Team Udayavani, Jul 24, 2022, 1:22 PM IST
ಕುಷ್ಟಗಿ: ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಾಂತ್ರಿಕ ಕಾಮಗಾರಿಯಿಂದ ಮಳೆ ನೀರು ನಿಂತ ಪರಿಣಾಮ ರಸ್ತೆ ಅವಘಡ ಸಂಭವಿಸಿದ ಹಿನ್ನೆಲೆ ಎಚ್ಚೆತ್ತುಕೊಂಡ ಓಎಸ್ ಇ ಕಂಪನಿ ಕಡೆಗೂ ಕ್ರಮ ವಹಿಸಿದೆ.
ಶನಿವಾರ ಸಂಜೆ ಮಳೆಯ ಸಂದರ್ಭ ಹೆದ್ದಾರಿಯಲ್ಲಿ ಮಳೆ ನೀರು ನೀಂತ ಪರಿಣಾಮ ಕಾರು ಸಿನಿಮೀಯ ರೀತಿಯಲ್ಲಿ ಪಲ್ಟಿಯಾಗಿತ್ತು. ಕಾರಿನಲ್ಲಿ ಏರ್ ಬ್ಯಾಗ್ ಬಲೂನ್ ತೆರೆದುಕೊಂಡ ಹಿನ್ನೆಲೆ ಪ್ರಯಾಣಿಕರ ಪವಾಡ ಸದೃಶರಾಗಿ ಪಾರಾಗಿದ್ದರು.
ಈ ಪ್ರಕರಣದ ಬಳಿಕ ಹೆದ್ದಾರಿಯ ಗುತ್ತಿಗೆ ನಿರ್ವಹಿಸುವ ಓಎಸ್ ಇ ಕಂಪನಿ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಈ ಬೆಳವಣಿಗೆ ಹಿನ್ನೆಲೆ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಅವರು, ಸಂಬಂಧಿಸಿದ ಅಧಿಕಾರಿಗೆ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಲು ಸೂಚಿಸಿದ್ದು, ಇಂತಹ ಪ್ರಕರಣ ಮರುಕಳಿಸಿದರೆ ಓಎಸ್ ಇ ಕಂಪನಿ ಮುಖ್ಯಸ್ಥರ ವಿರುದ್ದ ಎಂ.ಐ.ಆರ್ ಮಾಡುವುದಾಗಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್ಗಳ ತೆರವಿಗೆ ಮುಂದಾದ ಅಧಿಕಾರಿಗಳು
ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ
ಕ್ಷೇತ್ರದ ಮತದಾರರು ನನ್ನ ಜೊತೆ ಇದ್ದಾರೆ, ಹೆದರುವ ಪ್ರಶ್ನೆಯೇ ಇಲ್ಲ: ಶಾಸಕ ಮುನವಳ್ಳಿ
ಕಗ್ಗಂಟಾದ ಗಂಗಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ
ದೋಟಿಹಾಳ: ಲಕ್ಷಾಂತರ ರೂ. ಖರ್ಚಾದರೂ ಶುದ್ಧ ನೀರಿಲ್ಲ
MUST WATCH
ಹೊಸ ಸೇರ್ಪಡೆ
ಲೋಕಾಪುರ:ಹಿಂದೂ-ಮುಸ್ಲಿಂ ಭಾವೈಕ್ಯತೆ ಬೆಸೆವ ಜ್ಞಾನೇಶ್ವರ ಮಠ
ಹೊರಬರಲಿದೆ ಒನ್ ಪ್ಲಸ್ ಕಂಪನಿಯ ಮೊದಲ ಟ್ಯಾಬ್.. ಏನಿದರ ವಿಶೇಷತೆ..?
Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…
ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ
ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್ಗಳ ತೆರವಿಗೆ ಮುಂದಾದ ಅಧಿಕಾರಿಗಳು