ಕುಷ್ಟಗಿ: ಆಹೋರಾತ್ರಿ ಟಗರು ಕಾಳಗ; ರಣೋತ್ಸಾಹದ ಕೇಕೆ


Team Udayavani, Dec 17, 2021, 11:45 AM IST

7sheep

ಕುಷ್ಟಗಿ: ಮಾಣಿಕ್ಯ, ರಾಯಣ್ಣ, ಜಂಜಂ, ತಾಲೂಕಿನ ಬೆಂಚಮಟ್ಟಿ ಕೆರೆ ಅಂಗಳದಲ್ಲಿ ಆಹೋರಾತ್ರಿ ನಡೆದ ಟಗರಿನ ಕಾಳಗ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಟಗರುಗಳಿವು.

ಕುಷ್ಟಗಿಯ ಗಾಂಧಿನಗರದ ಆಯೋಜಕರು ಆಯೋಜಿದ್ದ ರಾಜ್ಯಮಟ್ಟದ ಟಗರಿ‌ನ ಕಾಳಗ ಸ್ಪರ್ಧೆಯ ಗುರುವಾರ ರಾತ್ರಿ9 ಕ್ಕೆ ಆರಂಭವಾಗಿ, ಶುಕ್ರವಾರ ಬೆಳಗಿನ 7 ಗಂಟೆಯವರೆಗೆ ನಡೆಯಿತು.ಕಾಂಗ್ರೆಸ್ ಯುವ ಘಟಕದ ರಾಜ್ಯ ಮಾದ್ಯಮ ವಕ್ತಾರ ಲಾಡ್ಲೆ ಮಷಾಕ್ ದೋಟಿಹಾಳ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಮುತ್ತು ರಾಠೋಡ್ ಚಾಲನೆ ನೀಡಿದರು.

ಈ ರೋಮಾಂಚಕಾರಿ ಟಗರು ಕಾಳಗದಲ್ಲಿ ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಗದಗ, ಧಾರವಾಡದ ವಿವಿಧ ಜಿಲ್ಲೆಗಳಿಂದ ನೂರಕ್ಕೂ ಅಧಿಕ ಟಗರುಗಳು ಭಾಗವಹಿಸಿರುವುದು ಗಮನ ಸೆಳೆಯಿತು.

ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಪ್ರೇಕ್ಷಕರು, ಅಖಾಡದಲ್ಲಿ ಸ್ಪರ್ಧೆಗೆ ಇಳಿದ ಟಗರುಗಳನ್ನು ತುದಿಗಾಲಲ್ಲಿ ನಿಂತು, ರಣೋತ್ಸಾಹದ ಕೇಕೇಯೊಂದಿಗೆ ಹುರಿ ದುಂಬಿಸಿದರು. ರೋಮಾಂಚನಕಾರಿ ಕಾಳಗವನ್ನು ರೈತಾಪಿ ವರ್ಗ ಚಳಿಯಲ್ಲಿ‌ ನಿದ್ದೆಗೆಟ್ಟು ನೋಡಿ ಸಂಭ್ರಮಿಸಿದರು.

ಮಾಣಿಕ್ಯ ಟಗರು ಚಾಂಪಿಯನ್ ಕಿರೀಟ

ಬೆಳಗಿನ ಶುಕ್ರವಾರದರೆಗೂ ಮುಂದುವರಿದ ಕಾಳಗದಲ್ಲಿ ಹರಿಹರ ದ ಪಿ.ಜಿ. ರಾಘವೇಂದ್ರ ಅವರ ಮಾಣಿಕ್ಯ ಟಗರು ಪ್ರಥಮ ಸ್ಥಾನದೊಂದಿಗೆ 25 ಸಾವಿರ ರೂ.ನಗದು ಬಹುಮಾನ, ಚಾಂಪಿಯನ್ ಟ್ರೋಫಿ ತನ್ನದಾಗಿಸಿತು. ಹೂವಿನಹಡಗಲಿಯ ಕೃಷ್ಣಪ್ಪ ಅವರ ರಾಯಣ್ಣ ಟಗರು ದ್ವಿತೀಯ ಬಹುಮಾನದೊಂದಿಗೆ 15 ಸಾವಿರ ರೂ.ಗಳಿಸಿತು. ಬಾಗಲಕೋಟೆ ಜಿಲ್ಲೆಯ ಸುಳೀಬಾವಿಯ ಮಹಾಂತೇಶ ಅವರ ಜಂಜಂ ಟಗರು ತೃತೀಯ ಸ್ಥಾನದೊಂದಿಗೆ 10 ಸಾವಿರ ರೂ. ಬಹುಮಾನ ಪಡೆಯಿತು.

ಕುಷ್ಟಗಿ ತಾಲೂಕಿನ ಮನ್ನೆರಾಳ ಮುದಕಪ್ಪ ಪಾವಿ ಅವರ ಟಗರು ತೃತೀಯ ಸ್ಥಾನದೊಂದಿಗೆ 5 ಸಾವಿರ ರೂ. ಬಹುಮಾನ ಪಡೆಯಿತು.

– ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.