ಗೃಹರಕ್ಷಕರ ಸೇವೆ ಗುರುತಿಸಿ ವೇತನ ಪರಿಷ್ಕೃತಗೊಳಿಸಿ


Team Udayavani, Jan 14, 2019, 11:51 AM IST

14-january-24.jpg

ಕುಷ್ಟಗಿ: ಗೃಹ ರಕ್ಷಕರ ಸೇವೆಯನ್ನು ಸರ್ಕಾರ ಗುರುತಿಸಿ, ಕಾಲಕ್ಕೆ ಅನುಗುಣವಾಗಿ ವೇತನ, ಭತ್ತೆ ಪರಿಷ್ಕೃತಗೊಳಿಸುವುದು ಅಗತ್ಯವಾಗಿದೆ ಎಂದು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಪಿ.ಎನ್‌. ರಾಜಾ ಹೇಳಿದರು.

ಅವರು ತಾಲೂಕು ಕ್ರೀಡಾಂಗಣದಲ್ಲಿ ಕುಷ್ಟಗಿ ತಾಲೂಕು ಗೃಹರಕ್ಷಕ ದಳ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 13 ಗೃಹರಕ್ಷಕರಿಗೆ ಪದೋನ್ನತಿ ಪತ್ರ ನೀಡಿ ಮಾತನಾಡಿದರು.

ಗೃಹರಕ್ಷಕರಿಗೆ ಕಾಯಂ ಕೆಲಸ ಸಿಗುವುದು ವಿರಳ. ಅಗತ್ಯ ಸಂದರ್ಭದಲ್ಲಿ ಗೃಹರಕ್ಷಕರ ಸೇವೆ ಪಡೆಯಲಾಗುತ್ತದೆ. ಇಷ್ಟಿದ್ದರೂ ಗೃಹರಕ್ಷಕರು ಕೆಲಸ ನಿರ್ವಹಿಸಿದ್ದಕ್ಕೆ ದಿನದ ಭತ್ತೆ 350 ರೂ. ಸಿಗುತ್ತಿದೆ. ಇದರಿಂದ ಅವರ ಕುಟುಂಬ ನಿರ್ವಹಣೆ ಕಷ್ಟಸಾಧ್ಯ. ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮಾದರಿಯಲ್ಲಿ ವೇತನ ಕಲ್ಪಿಸುವುದು ಅಗತ್ಯವಾಗಿದೆ ಎಂದರು.

ಹಿರಿಯ ಪ್ಲಟೂನ್‌ ಕಮಾಡೆಂಟ್ ರವೀಂದ್ರ ಬಾಕಳೆ ಮಾತನಾಡಿ, ಗೃಹರಕ್ಷಕರನ್ನು ಉತ್ತಮ ಸೇವೆಯಿಂದಲೇ ಗುರುತಿಸಲಾಗುತ್ತಿದೆ. ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿದಾಗ ಸೇವೆಗೆ ಮನ್ನಣೆ ಸಿಗಲು ಸಾಧ್ಯವಿದೆ. ಕುಷ್ಟಗಿ ತಾಲೂಕಿನಲ್ಲಿ 28 ವರ್ಷಗಳಿಂದ ಗೃಹರಕ್ಷಕ ದಳ ಸೇವೆಯಲ್ಲಿದ್ದರೂ ಸ್ಥಳೀಯ ಪುರಸಭೆ, ಜನಪ್ರತಿನಿಧಿಗಳು ಸ್ವಂತ ಕಟ್ಟಡ ಕಲ್ಪಿಸದೇ ಇರುವುದು ಇದಕ್ಕಿಂತ ದೌರ್ಭಾಗ್ಯ ಬೇರೊಂದಿಲ್ಲ.

ಇದೇ ವೇಳೆ ಜಿಲ್ಲಾ ಶಿವಪ್ಪ ಚೂರಿ (ಸಿ.ಎಸ್‌.ಎಂ.), ಸಕ್ರಪ್ಪ ಕೊಂಡಗುರಿ (ಸಿ.ಕ್ಯೂ.ಎಂ.ಎಸ್‌)., ಮಲ್ಲಪ್ಪ ಕಂಚಿ, ಆಂಜನೇಯ ಪೂಜಾರ (ಪ್ಲಟೂನ್‌ ಸಾರ್ಜೆಂಟ್), ಸಂತೋಷ ಯಳಗಂಟಿ, ಲಕ್ಷ ್ಮಣ ಕಟ್ಟಿಮನಿ, ಮುಸ್ತಫಾ ಅಲಿ, ಮಹಾಂತೇಶ ಹಡಪದ (ಸೆಕ್ಷನ್‌ ಲೀಡರ್‌) ಶರಣಬಸಪ್ಪ ಜಿ., ಸೈಯ್ಯದ್‌ ತಾಜುದ್ದೀನ್‌, ಮಲ್ಲಿಕಾರ್ಜುನ ಬಳೂಟಗಿ, ಮರಿಯಪ್ಪ ತಳವಾರ, ರಾಜಾಸಾಬ್‌ (ಸಹಾಯಕ ಸೆಕ್ಷನ್‌ ಲೀಡರ್‌) ಅವರಿಗೆ ಪದೋನ್ನತಿ ನೀಡಲಾಯಿತು.

ಉತ್ತಮ ಸೇವೆ ಸಲ್ಲಿಸಿದ ಗೃಹರಕ್ಷಕ ವಾಹೀದ್‌ ಮಿಯಾ, ಗೃಹರಕ್ಷಕ ದಳದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 100 ಮೀಟರ್‌ ಓಟದಲ್ಲಿ ಪ್ರಥಮ ಸ್ಥಾನ ಪಡೆದ ಹುಸೇನ್‌ ಅರಳಿಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಅಗ್ನಿಶಾಮಕ ಠಾಣೆಯ ದಫೇದಾರ ರಾಮಪ್ಪ, ಘಟಕಾಧಿಕಾರಿ ನಾಗರಾಜ್‌ ಬಡಿಗೇರ ಸೇರಿದಂತೆ ಮತ್ತಿತರಿದ್ದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.