ಮಳೆಯಿಂದ ಮನೆ ಕಳೆದುಕೊಂಡಿದ್ದ ವೃದ್ಧೆಗೆ ದಾನಿಗಳಿಂದಲೇ ನಿರ್ಮಾಣವಾಗುತ್ತಿದೆ ಸೂರು


Team Udayavani, Jan 24, 2023, 8:02 PM IST

ಮಳೆಯಿಂದ ಮನೆ ಕಳೆದುಕೊಂಡಿದ್ದ ವೃದ್ಧೆಗೆ ದಾನಿಗಳಿಂದಲೇ ನಿರ್ಮಾಣವಾಗುತ್ತಿದೆ ಸೂರು

ಕುಷ್ಟಗಿ: ಕುಷ್ಟಗಿ ಪಟ್ಟಣದ 5ನೇ ವಾರ್ಡಿನಲ್ಲಿ ಮಳೆಯಿಂದ ವೃದ್ದೆಯ ಬಿದ್ದ ಮನೆಗೆ ಸರ್ಕಾರದಿಂದ ಜನಪ್ರತಿನಿಧಿಗಳಿಂದ ಸಿಗದ ನೆರವು ಹೆಸರು ಹೇಳಲಿಚ್ಚಸದ ದಾನಿಗಳಿಂದ ಸಿಕ್ಕಿದ್ದು ಮನೆಯ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿರುವ ಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ.

ಮನೆ ಮನೆಯಲ್ಲಿ ಮುಸುರಿ ತಿಕ್ಕಿಕೊಂಡು ಜೀವನೋಪಾಯ ಮಾಡಿಕೊಂಡಿದ್ದ ನೀಲಮ್ಮ ಹಾಬಲಕಟ್ಟಿ ವಯೋವೃದ್ದೆಗೆ ಪಾರ್ಶ್ವವಾಯುವಿಗೆ ತುತ್ತಾಗಿ ಮನೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಮನೆ ಮಳೆಗೆ ಮನೆ ಬಿದ್ದಿದ್ದು ಮಗ, ಸೊಸೆ ಹಾಗೂ ಈ ವೃದ್ದೆ ಸಮೇತ ಬೀದಿಗೆ ಬಿದ್ದಾಗಿದೆ. ಈ ಪರಿಸ್ಥಿತಿಯಲ್ಲಿ ತಹಶೀಲ್ದಾರ ಎಂ.ಗುರುರಾಜ್ ಚಲವಾದಿ ಅವರು ಬಿದ್ದ ಮನೆ ಪರಿಶೀಲಿಸಿದ್ದು, ಸರಿಯಾದ ದಾಖಲಾತಿ ಇಲ್ಲದ ಹಿನ್ನೆಲೆಯಲ್ಲಿ ಬಿದ್ದ ಮನೆಗೆ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ.

ಶಾಸಕ ಹಾಗೂ ವಾರ್ಡಿನ ಸದಸ್ಯರಿಂದ ಯಾವೂದೇ ಪರಿಹಾರ ಸಿಕ್ಕಿಲ್ಲ. ಈ ಪರಿಸ್ಥಿತಿಯಲ್ಲಿ ವೃದ್ದೆಯ ದಯನೀಯ ಸ್ಥಿತಿಗೆ ಮರುಗಿದ ದಾನಿಗಳು ತಮ್ಮ ಕೈಲಾದ ಸಹಾಯ ಮಾಡಿದ್ದರಿಂದ ಮನೆ ನಿರ್ಮಾಣ ಕೆಲಸ ಕಳೆದ ಸೋಮವಾರದಿಂದ ಶುರುವಾಗಿದೆ. ಯಾರದ್ದೋ ಜಾಗಯಲ್ಲಿ ನಡಗುವ ಚಳಿಯಲ್ಲಿ ತಾತ್ಕಾಲಿಕ ತಗಡಿನ ಶೆಡ್ ನಲ್ಲಿ ವಾಸವಾಗಿರುವ ಈ ಕುಟುಂಬಕ್ಕೆ ಕಾಣದ ಕೈಗಳ ನೆರವಿನಿಂದ ಕಟ್ಟಡ ಸಾಮಾಗ್ರಿ ಹಾಗೂ ಹೈದ್ರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆಯ ಸಹಾನುಭೂತಿಯಿಂದ ಅಂತು ಇಂತೂ ಮನೆ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ವಯೋವೃದ್ದೆಯ ಮನೆ ಸಂಪೂರ್ಣ ನಿರ್ಮಾಣವಾಗಲು ಸಾರ್ವಜನಿಕರ ಸಹಾಯಹಸ್ತ ಅಗತ್ಯವಾಗಿದೆ.

ಟಾಪ್ ನ್ಯೂಸ್

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

1-sad-sadsad

ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ

basavaraj bommai ramesh jarkiholi

ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್

ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಬೆಂಗಳೂರಿನಲ್ಲಿ ಅತ್ಯಧಿಕ ತಾಪಮಾನ ದಾಖಲು

ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.