ಮಳೆಯ ನಡುವೆಯೂ ವಿದ್ಯುತ್ ತಂತಿ ದುರಸ್ತಿಗೊಳಿಸಿ ಜೆಸ್ಕಾಂ ಸಿಬ್ಬಂದಿಗಳ ಕರ್ತವ್ಯ ಪ್ರಜ್ಞೆ
Team Udayavani, Jul 5, 2022, 4:28 PM IST
ಕುಷ್ಟಗಿ: ಜೆಸ್ಕಾಂ ಸಿಬ್ಬಂದಿ ಮಳೆ ಲೆಕ್ಕಿಸದೇ ವಿದ್ಯುತ್ ಕಂಬದ ತಂತಿ ಕಟ್ ಆದರೂ ಸರಿಪಡಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಕುಷ್ಟಗಿ ಪಟ್ಟಣದ ಮಾರುತಿ ವೃತ್ತದ ತಾಲೂಕು ಪಂಚಾಯತ್ ವಾಣಿಜ್ಯ ಮಳಿಗೆಯ ಪಕ್ಕದ ವಿದ್ಯುತ್ ಕಂಬದ ತಂತಿ ಇದ್ದಕ್ಕಿದ್ದಂತೆ ಕಟ್ ಆಗಿ ಬಿದ್ದಿದೆ. ಕೂಡಲೇ ಸ್ಥಳೀಯರು ಜೆಸ್ಕಾಂ ಗಮನಕ್ಕೆ ತಂದಿದ್ದಾರೆ. ಶಾಖಾಧಿಕಾರಿ ತಾಜುದ್ದೀನ್ ಮಾರ್ಗದರ್ಶನದಲ್ಲಿ ಜೆಸ್ಕಾಂ ಸಿಬ್ಬಂದಿ ಆನಂದ್ ತೋಟಿಗಾರ ಎಂಬುವರು ಮಳೆಯ ನಡುವೆಯೂ ವಿದ್ಯುತ್ ಕಂಬ ಹತ್ತಿ ಕಟ್ ಆದ ತಂತಿ ಜೋಡಿಸಿದರು.
ಮಳೆಯಲ್ಲಿ ಇನ್ನೋರ್ವ ಸಿಬ್ಬಂದಿ ಕಾಶೀಂ ಗಡಾದ್ ಅವರು ಕಾರ್ಯ ನಿರ್ವಹಿಸಿದರು ಧೋ..ಎಂದು ಸುರಿವ ಮಳೆಯಲ್ಲಿ ಈ ಇಬ್ಬರು ಜೆಸ್ಕಾಂ ಸಿಬ್ಬಂದಿ ಕಾರ್ಯನಿರ್ವಹಣೆಯ ಫೋಟೋ ಇದೀಗ ವೈರಲ್ ಆಗಿದ್ದು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಜೆಸ್ಕಾಂ ಸಿಬ್ಬಂದಿಯ ಕರ್ತವ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ : ಗೋವಾ : ರೈಲ್ವೆ ಹಳಿ ಮೇಲೆ ಮರ ಬಿದ್ದು ವಾಸ್ಕೊ-ಕುಳೆ ರೈಲು ಸಂಚಾರ ಹಲವು ಗಂಟೆಗಳ ಕಾಲ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ