ಕೆರೆ ಅಭಿವೃದ್ಧಿಗೆ ಸಹಾಯ ಹಸ್ತ ಚಾಚಿದ ವೃದ್ಧೆ 


Team Udayavani, Mar 10, 2019, 11:33 AM IST

10-march-18.jpg

ಕುಷ್ಟಗಿ: ವೃದ್ಧೆಯೊಬ್ಬರು ತಮ್ಮ ವೃದ್ಧಾಪ್ಯ ವೇತನ ಹಾಗೂ ತಾವು ಕೂಡಿಟ್ಟ 10 ಸಾವಿರ ರೂ. ಗಳನ್ನು ನಿಡಶೇಸಿ ಕೆರೆ ಅಭಿವೃದ್ಧಿಗೆ ನೀಡಿ, ಇತರರಿಗೆ ಮಾದರಿಯಾಗಿದ್ದಾರೆ.

ಶಿವಮ್ಮ ಸಜ್ಜನ್‌ ಕೆರೆ ಅಭಿವೃದ್ಧಿಗೆ ದೇಣಿಗೆ ನೀಡಿದ ವೃದ್ಧೆ. ಇವರು ತಾಲೂಕಿನ ನಿಡಶೇಸಿ ಗ್ರಾಮದವರು. ಬಾಲ್ಯದಿಂದಲೂ ಅಧ್ಯಾತ್ಮ ಪ್ರಭಾವಕ್ಕೆ ಒಳಗಾಗಿ ದೇವದುರ್ಗ ತಾಲೂಕಿನ ಗೆಜ್ಜಿಬಾವಿ ಪಶ್ಚಕಂಥಿ ಹಿರೇಮಠದಲ್ಲಿ ಸ್ವಾಮೀಜಿ ಸೇವಾ ನಿರತರಾಗಿದ್ದರು. ಗೆಜ್ಜಿಭಾವಿ ಶ್ರೀಗಳು ಲಿಂಗೈಕ್ಯರಾದ ಬಳಿಕ ಅವರು ತಮ್ಮ ನೆಂಟರ್‌ ಮನೆಯಲ್ಲಿ ವಾಸವಾಗಿದ್ದಾರೆ. ಶಿವಮ್ಮ ಸಜ್ಜನ್‌ ಅವರಿಗೆ ಮಕ್ಕಳಿಲ್ಲ, ಸ್ವಂತಕ್ಕೆ ಮನೆ ಇಲ್ಲ. ಇದ್ದ ಜಮೀನು ನಿಡಶೇಸಿ ಕೆರೆಗೆ ಮುಳುಗಡೆಯಾಗಿದ್ದು, ಸರ್ಕಾರ ನೀಡುತ್ತಿರುವ ವೃದ್ಧಾಪ್ಯ ವೇತನ, ಅವರಿರುವ ನೀಡಿದ ಹಣದಲ್ಲಿ ಜೀವನ ಕಳೆಯುತ್ತಿದ್ದಾರೆ.

ಸಾರ್ವಜನಿಕರು, ರೈತರು ತಮ್ಮೂರಿನ ಕೆರೆಯ ಹೂಳೆತ್ತುವ ಕಾರ್ಯ ಕೈಗೊಂಡ ವಿಷಯವನ್ನು ದಿನಪತ್ರಿಕೆಗಳಲ್ಲಿ ಗಮನಿಸಿದ್ದ ಅವರು ತಾವು ಕೂಡಿಟ್ಟ ಹಣ ನೀಡಬೇಕೆನ್ನಿಸಿತು. ಈ ಹಿನ್ನೆಲೆಯಲ್ಲಿ ಎರಡ್ಮೂರು ಸಾರಿ ಭೇಟಿ ನೀಡಿ ಯಾರಿಗೆ ಹಣ ಕೊಡಬೇಕೆಂದು ತಿಳಿಯದೇ ವಾಪಸ್ಸಾಗಿದ್ದಾರೆ. ಕಳೆದ ಶುಕ್ರವಾರ ಖುದ್ದು ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿದ್ದ ಕಲ್ಲೇಶ ತಾಳದ್‌, ತಾಜುದ್ದೀನ್‌ ದಳಪತಿ ಅವರಿಗೆ 10 ಸಾವಿರ ರೂ. ಹಸ್ತಾಂತರಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಅವರು, ಈ ಕೆರೆಗೂ ತಮಗೂ ಅವಿನಾಭಾವ ಸಂಬಂಧವಿದೆ. ಈ ಕೆರೆಗೆ ಮುಳುಗಡೆಯಾಗಿರುವ ಜಮೀನಿನಲ್ಲಿ ಸದಾ ನೀರು ಇರಬೇಕು. ಪ್ರಾಣಿ ಪಕ್ಷಿ, ದನಕರುಗಳಿಗೆ ಆಸರೆಯಾಗಿರಬೇಕೆಂದು ಆಶಯ ವ್ಯಕ್ತಪಡಿಸಿದರು. ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ ಅವರು, ಶಿವಮ್ಮ ಸಜ್ಜನ್‌ ನಿಸ್ವಾರ್ಥ ಸೇವೆಗೆ ಖುದ್ದಾಗಿ ಅವರ ಮನೆಗೆ ತೆರಳಿ ಸನ್ಮಾನಿಸಿದರು. ಈ ವೇಳೆ ತಾಜುದ್ದೀನ್‌ ದಳಪತಿ, ಅಪ್ಪಣ್ಣ ನವಲೆ ಇತರರಿದ್ದರು.

ದೇಣಿಗೆ: ಕುಷ್ಟಗಿ ತಾಪಂ ಸಿಬ್ಬಂದಿ 2ಲಕ್ಷ ರೂ., ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ ಅವರು ತಮ್ಮ ಇಲಾಖಾ ಸಿಬ್ಬಂದಿ ಸಂಗ್ರಹಿಸಿದ 1.50 ಲಕ್ಷ ರೂ.ಗಳನ್ನು ಕೆರೆ ಅಭಿವೃದ್ಧಿ ಸಮಿತಿಗೆ ನೀಡಿದರು. ಇದೇ ವೇಳೆ ಸಿಪಿಐ ಸುರೇಶ ತಳವಾರ ಮಿತ್ರರಾದ ಇಲಕಲ್ಲ ರಾಘವೇಂದ್ರ ಎಂಟರ್‌ ಪ್ರೈಸಿಸ್‌, ಸೂರ್ಯ ನಾರಾಯಣ ರಡ್ಡಿ ಅವರು ಕೆರೆ ಅಭಿವೃದ್ಧಿಗೆ 2 ಲಕ್ಷ ರೂ., ಸ್ಥಳೀಯ ವಿಜಯ ವಿಠ್ಠಲ ಮಂದಿರದಿಂದ 25 ಸಾವಿರ ರೂ. ದೇಣಿಗೆ ನೀಡಿದರು. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.