ಕುಷ್ಟಗಿ : ತೆರವುಗೊಳಿಸಿದವರಿಂದಲೇ ಶೌಚಾಲಯದ ಕಟ್ಟಡ ಮತ್ತೆ ನಿರ್ಮಾಣ


Team Udayavani, Jun 9, 2022, 4:46 PM IST

ಕುಷ್ಟಗಿ : ತೆರವುಗೊಳಿಸಿದವರಿಂದಲೇ ಶೌಚಾಲಯದ ಕಟ್ಟಡ ಮತ್ತೆ ನಿರ್ಮಾಣ

ಕುಷ್ಟಗಿ : ಯಾವೂದೇ ಪೂರ್ವಾನುಮತಿ ಇಲ್ಲದೇ ಕುಷ್ಟಗಿ ಪಟ್ಟಣದ 5ನೇ ವಾರ್ಡ್ ವ್ಯಾಪ್ತಿಯ ಮಹಿಳಾ ಸಾಮೂಹಿಕ ಶೌಚಾಲಯ ತೆರವು ವೇಳೆ, ಸ್ಥಳೀಯ ಮಹಿಳೆಯರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ತೆರವುಗೊಳಿಸಿದವರಿಂದಲೇ ಯಥಾವತ್ತಾಗಿ ನಿರ್ಮಿಸಲಾಗಿದೆ.

ಕಳೆದ ಭಾನುವಾರ ಚರಂಡಿ ಪಕ್ಕದ ಸಾಮೂಹಿಕ ಮಹಿಳಾ ಶೌಚಾಲಯದ ಮರ್ಯಾದ ಗೋಡೆಯ ಒಂದು ಬದಿಯ ಮೂಲೆಯನ್ನು ಸಾಮಾಜಿಕ ಕಾರ್ಯಕರ್ತ ಬಸವರಾಜ ಗಾಣಗೇರ ಜೆಸಿಬಿಯಿಂದ ಏಕಾಏಕಿ ಪುರಸಭೆ ಅಧ್ಯಕ್ಷರ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ತೆರೆವುಗೊಳಿಸಿದ್ದರು.

ಇದಕ್ಕೆ ಸ್ಥಳೀಯ ವಾರ್ಡಿನ ಸದಸ್ಯ ಚಿಂರಂಜೀವಿ ಹಿರೇಮಠ ಸೇರಿದಂತೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಕಾರ್ಯಕರ್ತ ಬಸವರಾಜ ಗಾಣಗೇರ ತರಾಟೆಗೆ ತೆಗೆದುಕೊಂಡಿದ್ದರಿಂದ ತೆರವು ಕಾರ್ಯ ಅಲ್ಲಿಗೆ ಸ್ಥಗಿತಗೊಳಿಸಿ ಪುನರ್ ನಿರ್ಮಾಣದ ಭರವಸೆ ನೀಡಿದ್ದರು.

ಅದರಂತೆಯೇ ಕಳೆದ ಬುಧವಾರ ತೆರವುಗೊಂಡ ಶೌಚಾಲಯದ ಕಟ್ಟಡ ನಿರ್ಮಿಸಲಾಗಿದೆ.

ಇದನ್ನೂ ಓದಿ : ಮಳಲಿ‌ ಮಸೀದಿ ವಿವಾದ: ಸುದೀರ್ಘ ವಿಚಾರಣೆ; ಸರ್ವೇ ಮಾಡಲು ಮನವಿ

ಈ ಕುರಿತು ಪ್ರತಿಕ್ರಿಯಿಸಿದ ಸಾಮಾಜಿಕ ಕಾರ್ಯಕರ್ತ ಬಸವರಾಜ ಗಾಣಗೇರ ಅವರು, ಕಳೆದ ಭಾನುವಾರ ಏಕಾಏಕಿ‌ ಮಹಿಳಾ ಶೌಚಾಲಯ ತೆರವುಗೊಳಿಸಲು ಯತ್ನಿಸಿರುವುದು ದುಡುಕಿನ‌ ನಿರ್ಧಾರ. ಸುಪ್ರೀಂ ಕೋರ್ಟ್ ಆದೇಶದನ್ವಯ ಈ ರೀತಿ ಮರ್ಯಾದ ಗೋಡೆ ಇರಬಾರದು. ಈ ರೀತಿಯ ಶೌಚಾಲಯಗಳನ್ನು ತೆರವುಗೊಳಿಸಿ ಸುಲಭ ಮಾದರಿ ಶೌಚಾಲಯ ನಿರ್ಮಿಸಲು ಸೂಚಿಸಿತ್ತು.ಆದರೆ ಪಟ್ಟಣದ 5ನೇ ವಾರ್ಡಿನಲ್ಲಿ ಮಹಿಳಾ ಸಾಮೂಹಿಕ ಶೌಚಾಲಯದ ಮರ್ಯಾದ ಗೋಡೆ ಇದ್ದು ಇನ್ನೂ ಬಳಕೆಯಲ್ಲಿದೆ.

ಸ್ವಚ್ಛ ಭಾರತ ಅಭಿಯಾನದ ಯೋಜನೆ ಸಂಪೂರ್ಣ ಅನುಷ್ಠಾನ ಹಿನ್ನೆಲೆಯಲ್ಲಿ ಬಯಲು ಬಹಿರ್ದೇಸೆ ಮುಕ್ತಗೊಳಿಸಲು ಪ್ರತಿ ಕುಟುಂಬ ವೈಯಕ್ತಿಕ ಶೌಚಾಲಯ ಹೊಂದಬೇಕಿದೆ. ಆದರೆ ಈ ವಾರ್ಡಿನಲ್ಲಿ ಜಾಗೆಯ ತೊಂದರೆಯಿಂದಾಗಿ ಶೌಚಾಲಯ‌ ನಿರ್ಮಿಸಿಕೊಂಡಿಲ್ಲ. ಖುದ್ದಾಗಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳದವರ ಮನೆಗೆ ಶೌಚಾಲಯ ನಿರ್ಮಿಸಿಕೊಳ್ಳಲು ಮನವಿ ಮಾಡಿದ್ದೆ.‌ ಇವರಲ್ಲಿ ‌ಕೆಲವು ಕುಟುಂಬಗಳು ಸ್ಪಂಧಿಸಿವೆ. ಇ‌ನ್ನಾದರೂ ಪುರಸಭೆ ವೈಯಕ್ತಿಕ ಶೌಚಾಲಯ ಹೊಂದಿರದ ಕುಟುಂಬ ಗುರುತಿಸಿ ಆದ್ಯತೆಯಾಗಿ ಶೌಚಾಲಯ ನಿರ್ಮಿಸಬೇಕು ಇಲ್ಲವೇ ಈ ಸ್ಥಳದಲ್ಲಿ ಸುಲಭ ಮಾದರಿ ಶೌಚಾಲಯ ನಿರ್ಮಿಸಬೇಕೆನ್ನುವುದು ನಮ್ಮ ಆಗ್ರಹವಾಗಿದೆ ಎಂದು ಬಸವರಾಜ್ ಗಾಣಗೇರ ತಿಳಿಸಿದರು.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.