ಕುಷ್ಟಗಿ : ಮೇಲ್ಸೇತುವೆಗೆ ಸ್ವಾತಂತ್ರ್ಯ ಸೇನಾನಿಯ ನಾಮಫಲಕ : ದಲಿತ ಮುಖಂಡರಿಂದ ವಿರೋಧ


Team Udayavani, Sep 4, 2022, 8:33 AM IST

ಕುಷ್ಟಗಿ : ಮೇಲ್ಸೇತುವೆಗೆ ಸ್ವಾತಂತ್ರ್ಯ ಸೇನಾನಿಯ ನಾಮಫಲಕ : ದಲಿತ ಮುಖಂಡರಿಂದ ವಿರೋಧ

ಕುಷ್ಟಗಿ : ಕುಷ್ಟಗಿಯ ಸುವರ್ಣ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿದ ಮೇಲ್ಸೇತುವೆಗೆ ಸ್ವಾತಂತ್ರ್ಯ ಸೇನಾನಿ ಪುಂಡಲೀಕಪ್ಪ ಜ್ಞಾನಮೋಠೆ ಅವರ ನಾಮಫಲಕ ಅಳವಡಿಕೆಗೆ ದಿಡೀರ್ ವಿರೋಧ ವ್ಯಕ್ತವಾಗಿ ನಾಮಫಲಕ ಅಳವಡಿಕೆ ಕಾಮಗಾರಿಗೆ ತಡೆಯೊಡ್ಡಿದ ಪ್ರಸಂಗ ನಡೆಯಿತು.

ಈ ಮೇಲ್ಸೇತುವೆಗೆ 2 ಲಕ್ಷ ರೂ. ವೆಚ್ಚದಲ್ಲಿ ಮೇಲ್ಸೇತುವೆ ಪೂರ್ವ ಹಾಗೂ ಪಶ್ಚಿಮಾಭಿಮುಖವಾಗಿ ಮೇಲ್ಸೇತುವೆ ಮೇಲ ಸ್ಟೀಲ್ ಲೋಹದ ಸುವರ್ಣ ಅಕ್ಷರಗಳ ಕೆಲಸಕ್ಕೆ ನಡೆದಿತ್ತು. ಇದನ್ನು ಗಮನಿಸಿದ ದಲಿತ ಮುಖಂಡರು, ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳು 200ಕ್ಕೂ ಅಧಿಕ ಸಂಖ್ಯೆಯಲ್ಲಿ ವಿರೋಧ ವ್ಯಕ್ತಪಡಿಸಿ ನಾಮಫಲಕ ಅಳವಡಿಕೆ ಕೆಲಸ ಸ್ಥಗಿತಗೊಳಿಸಿದರು.

ಈ ಸುದ್ದಿ ತಿಳಿಯುತ್ತಿದ್ದಂತೆ ದೌಡಾಯಿಸಿದ ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಅವರು, ಮೇಲ್ಸೇತುವೆ ಲೋಕಾರ್ಪಣೆ ವೇಳೆ ಉಪ ಮುಖ್ಯಮಂತ್ರಿ ಆಗಿದ್ದ ಗೋವಿಂದ್ ಕಾರಜೋಳ, ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರ ಸಮಕ್ಷಮದಲ್ಲಿ ಸ್ವಾತಂತ್ರ್ಯ ಸೇನಾನಿ ಮಾಜಿ ಶಾಸಕ ಪುಂಡಲೀಕಪ್ಪ ಜ್ಞಾನಮೋಠೆ ಅವರ ಹೆಸರಿನ ನಾಮಫಲಕ ಅಳವಡಿಸುವ ಬಗ್ಗೆ ಸಮಾಜಾಯಿಷಿಗೆ ಮುಂದಾದರು.

ಆದರೆ ದಲಿತ ಮುಖಂಡರಾದ ನಾಗರಾಜ ಮೇಲಿನಮನಿ, ಪುರಸಭೆ ಸದಸ್ಯ ವಸಂತ ಮೇಲಿನಮನಿ, ಮಂಜುನಾಥ ಕಟ್ಟಿಮನಿ, ಶಿವರಾಜ್ ಕಟ್ಟಿಮನಿ ಮೊದಲಾದವರು ಪುರಸಭೆ ಅಧ್ಯಕ್ಷರೊಂದಿಗೆ ವಾಗ್ವದಕ್ಕೆ ಇಳಿದರು.

ಈ ಸ್ಥಳ ಡಾ. ಬಿ.ಆರ್. ಅಂಬೇಡ್ಕರ್ ವೃತ್ತವಾಗಿ 20 ವರ್ಷವಾಗಿದೆ. ಮೇಲ್ಸೇತುವೆ ನಿರ್ಮಾಣವಾದ ಮೇಲೆ ಕಾರಣಾಂತರಗಳಿಂದ ಮೇಲ್ಸೇತುವೆ ಮೇಲೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರು ಬರೆಸಲಾಗಿಲ್ಲ ಎಂದು ದಲಿತ ಮುಖಂಡರು ವಾದಿಸಿದರು.

ಇಷ್ಟಕ್ಕೆ ಸುಮ್ಮನಾಗದ ದಲಿತ ಮುಖಂಡರು ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರನ್ನು ಮೋಬೈಲ್ ನಲ್ಲಿ ಸಂಪಕರ್ಿಸಿ, ಈ ಮೇಲ್ಸೇತುವೆಗೆ ಸ್ವಾತಂತ್ರ್ಯ ಸೇನಾನಿ ಪುಂಡಲೀಕಪ್ಪ ಜ್ಞಾನಮೋಠೆ ಅವರನ್ನು ಅವಮಾನಿಸುವ ದುರುದ್ದೇಶವಿಲ್ಲ. ಆದರೆ ಕಳೆದ 20 ವರ್ಷಗಳಿಂದ ಈ ಸ್ಥಳ ಅಂಬೇಡ್ಕರ್ ವೃತ್ತವಾಗಿದೆ. ಸಂವಿಧಾನ ಸಂರಕ್ಷಣೆ ಬೃಹತ್ ಕಾರ್ಯಕ್ರಮದ ವೇಳೆ ಮೇಲ್ಸೇತುವೆ ಗೋಡೆಗಳಿಗೆ ಡಾ.ಅಂಬೇಡ್ಕರ್ ಹೆಸರು ಬರೆಸಲಾಗಿದೆ. ಮೇಲ್ಸೇತುವೆಗೆ ಸ್ವಾತಂತ್ರ್ಯ ಸೇನಾನಿ ಅವರ ಹೆಸರು ಇಡಲೇಬೇಕು ಎಂದಿದ್ದರೆ.. ಮೇಲ್ಸೇತುವೆ ಆರಂಭ ಹಾಗೂ ಕೊನೆಗೊಳ್ಳುವ ಸ್ಥಳದಲ್ಲಿ ಸ್ವಾಗತ ಕಮಾನು ನಿ ಅವರ ಸ್ವಾತಂತ್ರ್ಯ ಸೇನಾನಿ ಹೆಸರು ಇಡಿ ನಮ್ಮ ಅಂಭ್ಯಂತರವೇನು ಇಲ್ಲ ಎಂಬ ಸಲಹೆಗೆ ನಾಮಫಲಕ ಅಳವಡಿಕೆ ಕೆಲಸ ಸ್ಥಗಿತಗೊಳಿಸಲಾಯಿತು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.