ಕುಷ್ಟಗಿ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬೈಕ್; ಬಾಲಕ ದುರ್ಮರಣ
Team Udayavani, Jan 25, 2023, 7:44 PM IST
ಕುಷ್ಟಗಿ: ಮುದೇನೂರು- ತಾವರಗೇರಾ ರಸ್ತೆಯಲ್ಲಿ ಇದ್ಲಾಪೂರ ಬಳಿ ರಸ್ತೆಯ ತಿರುವಿನಲ್ಲಿ ಬೈಕ್ ಬೇವಿನ ಮರಕ್ಕೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತನಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗುಳೆದಾಳು ಗ್ರಾಮದ ಮಹೇಂದ್ರ ಮಲ್ಲಪ್ಪ ಮಾಳಗಿ (17) ಮೃತ ದುರ್ದೈವಿ. ಈತ ಕಳೆದ ಮಂಗಳವಾರ ಬೆಳಗ್ಗೆ ವಿಂಡ್ ಪವರ್ ಕಂಪನಿ ಅಧಿಕಾರಿ ಸೂಚನೆಯಂತೆ ಹಿರೇಮನ್ನಾಪೂರ ವಿಂಡ್ ಪ್ಲಾಂಟ್ ನಲ್ಲಿದ್ದ ಚಾಲಕನನ್ನು ಇದ್ಲಾಪೂರ ವಿಂಡ್ ಕಂಪನಿ ಪ್ಲಾಂಟ್ ಗೆ ಕರೆದುಕೊಂಡು ಬರಲು ಬೈಕ್ ಕೊಟ್ಟಿದ್ದರು.
ಸದರಿ ಅಪ್ರಾಪ್ತ ಬೈಕ್ ಸವಾರ ಇದ್ಲಾಪೂರ ರಸ್ತೆಯ ಮಲ್ಲಿಕಾರ್ಜುನ ಬಸರಿಗಿಡ ಇವರ ಹೊಲದ ಬಳಿ ತಿರುವಿನಲ್ಲಿ ವೇಗದ ಬೈಕು ಬೇವಿನಮರಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಮಹೇಂದ್ರ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತನಾಗಿದ್ದಾನೆ. ವಿಂಡ್ ಕಂಪನಿಯ ಅಧಿಕಾರಿಗಳ ವಿರುದ್ದ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಯುದ್ಧಪೀಡಿತ ಉಕ್ರೇನ್ನಲ್ಲಿ ಈಗ ಭ್ರಷ್ಟಾಚಾರ: ಹಲವರ ಸರಣಿ ರಾಜೀನಾಮೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ