ಉದಯವಾಣಿ ವರದಿಗೆ ಸ್ಪಂದಿಸಿದ ಶಾಸಕರು; ರಸ್ತೆಯನ್ನು ಅತಿಕ್ರಮಿಸಿದ್ದ ಮುಳ್ಳುಕಂಟಿ ತೆರವು


Team Udayavani, Jun 4, 2022, 12:32 PM IST

ಉದಯವಾಣಿ ವರದಿಗೆ ಸ್ಪಂದಿಸಿದ ಶಾಸಕರು; ರಸ್ತೆಯನ್ನು ಅತಿಕ್ರಮಿಸಿದ್ದ ಮುಳ್ಳುಕಂಟಿ ತೆರವು

ಕುಷ್ಟಗಿ: ರಸ್ತೆಯನ್ನು ಅತಿಕ್ರಮಿಸಿದ್ದ ಮುಳ್ಳು ಕಂಟಿಯಿಂದಾಗಿ ತೋಪಲಕಟ್ಟಿ ಗ್ರಾಮಕ್ಕೆ ಬಸ್ ಬಂದಿರಲಿಲ್ಲ.‌ಈ ಸಮಸ್ಯೆಗೆ ಸದರಿ ಗ್ರಾಮದ ವಿದ್ಯಾರ್ಥಿಗಳು ಶಾಲಾ ತರಗತಿಯಿಂದ ವಂಚಿತರಾಗುತ್ತಿದ್ದರು.

ಕೆಲವು ದಿನಗಳಿಂದ ವಿದ್ಯಾರ್ಥಿಗಳು ತೋಪಲಕಟ್ಟಿ ಗ್ರಾಮದಿಂದ ತಳವಗೇರಾ ಗ್ರಾಮದ ಪ್ರೌಢಶಾಲೆಗೆ ಹಣಕೊಟ್ಟು ಖಾಸಗಿ ವಾಹನದಲ್ಲಿ ಇಲ್ಲವೇ ಕಾಲ್ನಡಿಗೆ ಅನಿವಾರ್ಯ ಆಗಿತ್ತು. ತೋಪಲಕಟ್ಟಿ ಗ್ರಾಮದಿಂದ ತಳವಗೇರಾ ಗ್ರಾಮಕ್ಕೆ 64 ವಿದ್ಯಾರ್ಥಿಗಳಿಗೆ ಇದು ತಪ್ಪದ ಗೋಳಾಗಿತ್ತು. ಈ ಸಮಸ್ಯೆಯ ಹಿನ್ನೆಲೆಯಲ್ಲಿ ಉದಯವಾಣಿಯಲ್ಲಿ ಕಳೆದ ಜೂನ್ 2ರಂದು ಗ್ರಾಮಕ್ಕೆ ಬಾರದ ಬಸ್ಸು ವಿದ್ಯಾರ್ಥಿಗಳು ಶಾಲೆಗೆ ಗೈರು ಸುದ್ದಿ ಪ್ರಕಟಿಸಿತ್ತು.

ಈ ಸುದ್ದಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸ್ಪಂದಿಸಿದ್ದಾರೆ. ಶಾಸಕ ಬಯ್ಯಾಪೂರ ಮುತುವರ್ಜಿವಹಿಸಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ಕನಕಗೌಡ ಅವರ ಮೂಲಕ ಜೆಸಿಬಿಯಿಂದ ತೋಪಲಕಟ್ಟಿಯಿಂದ ತಳವಗೇರಾ ಗ್ರಾಮದವರೆಗೂ ರಸ್ತೆ ಬದಿಯ ಇಕ್ಕೆಲಗಳಲ್ಲಿ ಬೆಳೆದು ಸುಗಮ ಸಂಚಾರಕ್ಕೆ ಅಡ್ಡಿಯಾದ ಮುಳ್ಳು ಕಂಟಿಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆಯಾಯಿತು.‌ ಶಾಲಾ ವಿಧ್ಯಾರ್ಥಿಗಳ ನಿತ್ಯ ಸಮಸ್ಯೆ ಗೆ ಸ್ಪಂದಿಸಿದ ಉದಯವಾಣಿ ಹಾಗೂ ಸ್ಥಳೀಯ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರಿಗೆ ತೋಪಲಕಟ್ಟಿ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.