ಸಾಧುಗಳಿಗೆ ಆಹಾರ ಕೊರತೆ
Team Udayavani, May 3, 2020, 4:27 PM IST
ಗಂಗಾವತಿ: ಲಾಕ್ಡೌನ್ ಘೋಷಣೆಯಾಗಿರುವುದರಿಂದ ತಾಲೂಕಿನ ಇತಿಹಾಸ ಪ್ರಸಿದ್ದ ಋಷಿಮುಖ ಪರ್ವತ ವ್ಯಾಪ್ತಿಯ ಸುಗ್ರೀವ ಗುಹೆ ಮತ್ತು ಸಮೀಪದ ಆಶ್ರಮಗಳಲ್ಲಿರುವ ಸಾಧುಗಳಿಗೆ ಆಹಾರದ ಕೊರತೆಯುಂಟಾಗಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ದೇಗುಲಗಳನ್ನು ಬಂದ್ ಮಾಡಲಾಗಿದೆ. ಇಲ್ಲಿಗೆ ಯಾವ ಭಕ್ತರು ಬರುತ್ತಿಲ್ಲ ಇದರಿಂದ ಅಗತ್ಯ ವಸ್ತುಗಳ ಕೊರತೆಯುಂಟಾಗಿದೆ. ವಯೋವೃದ್ಧ ಸಾಧುಗಳಿಗೆ ಔಷಧಿಗಳ ಕೊರತೆಯಾಗಿದೆ. ಋಷಿಮುಖ ಪರ್ವತದ ಆಶ್ರಮದಲ್ಲಿ ಆನಂದಗಿರಿ, ಮೀರಾಬಾಯಿ, ಇಟಲಿ ದೇಶದ ಮಾರಿಯಮ್ ಸೇರಿ ಇತರೆ ಕೆಲ ಸಾಧುಗಳಿದ್ದು ಜಿಲ್ಲಾಡಳಿತ ಇವರ ನೆರವಿಗೆ ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ