ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ
Team Udayavani, Oct 7, 2019, 1:27 PM IST
ಗಂಗಾವತಿ: ಪವಿತ್ರ ಕ್ಷೇತ್ರ ಬೂದೇಶ್ವರ ದೇಗುಲಕ್ಕೆ ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ರವಿವಾರ ಬೂದಗುಂಪಾ ಹತ್ತಿರದ ಬೂದೇಶ್ವರ ದೇಗುಲದ ಹತ್ತಿರ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಬೂದೇಶ್ವರ ದೇಗುಲವನ್ನು ಮಾಜಿ ಸಂಸದ ಎಚ್.ಜಿ. ರಾಮುಲು ಕುಟುಂಬದವರು ನಿರ್ಮಿಸಿದ್ದು, ಪ್ರತಿದಿನ ಇಲ್ಲಿಗೆ ಭಕ್ತರು ಆಗಮಿಸುವುದರಿಂದ ರಸ್ತೆ ಉತ್ತಮವಾಗಿ ನಿರ್ಮಿಸಬೇಕಿದೆ. ತಮ್ಮ ಶಾಸಕರ ನಿಧಿ ಯಿಂದ ಕೋಟಿ ರೂ. ಗಳನ್ನು ರಸ್ತೆ ನಿರ್ಮಾಣಕ್ಕೆ ಮೀಸರಿಸಲಾಗಿದ್ದು, ಕಾಮಗಾರಿ ರಾಷ್ಟ್ರೀಯ ಹೆದ್ದಾರಿಯಿಂದ ಬೂದೇಶ್ವರ ದೇಗುಲದ ಸುತ್ತ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತದೆ ಎಂದರು. ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದ ಎಚ್.ಜಿ. ರಾಮುಲು, ಪಂಚಮಸಾಲಿ ಸಮಾಜದ ಕಳಕನಗೌಡ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ