“ನಾಡಿನಲ್ಲಿ ಕೊಡುವ ಕೈಗಳಿಗೆ ಕೊರತೆಯಿಲ್ಲ’


Team Udayavani, Nov 28, 2020, 3:11 PM IST

“ನಾಡಿನಲ್ಲಿ ಕೊಡುವ ಕೈಗಳಿಗೆ ಕೊರತೆಯಿಲ್ಲ’

ದೋಟಿಹಾಳ: ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯ ನಿರ್ಮಾಣಕ್ಕೆ ಶುಕ್ರವಾರ ಚಳಗೇರಿಮಠ ವೀರ ಸಂಗಮೇಶ್ವರ ಶಿವಾಚಾರ್ಯರ ಶ್ರೀಗಳು ಮತ್ತು ಕೇಸೂರ ಗ್ರಾಮದ ಚಂದ್ರಶೇಖರ ಸ್ವಾಮಿಗಳ ಸಾನಿಧ್ಯದಲ್ಲಿ ಭೂಮಿಪೂಜೆ ನೆರವೇರಿತು.

ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಕೆ. ಶರಣಪ್ಪ ಅವರು,ದೋಟಿಹಾಳ ಕೇಸೂರ ಅವಳಿ ಗ್ರಾಮಗಳ ಭಕ್ತರು ಪ್ರತಿವರ್ಷ ಆಂಧ್ರಪ್ರದೇಶದಲ್ಲಿರುವ ಪುಣ್ಯಕ್ಷೇತ್ರಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ 8 10 ದಿನಗಳ ಕಾಲ ಪಾದಯಾತ್ರೆ ಹೋಗಿ ಮಲ್ಲಿಕಾರ್ಜುನ ಸ್ವಾಮಿ ಆಶೀರ್ವಾದ ಪಡೆದು ಪುನೀತರಾಗುತ್ತಾರೆ. ಆದರೆ ಗ್ರಾಮದಲ್ಲಿರುವ ಮಕ್ಕಳು, ವೃದ್ಧರು ದೇವರದರ್ಶನ ಪಡೆಯಲು ಆಗುತ್ತಿರಲ್ಲಿಲ್ಲ. ಆದರೆ ಈಗನಿ ಮ್ಮ ಗ್ರಾಮದಲ್ಲಿ ಶ್ರೀಮಲ್ಲಿಕಾರ್ಜುನ ನೆಲೆಸಲು ನಿಮ್ಮ ಭಕ್ತಿಯ ರೂಪದಲ್ಲಿ ಬಂದ್ದಿದಾನೆ ಎಂದು ಹೇಳಿದರು.

ಚಳಗೇರಿಮಠ ವೀರ ಸಂಗಮೇಶ್ವರ ಶಿವಾಚಾರ್ಯ ಶ್ರೀಗಳು ಮಾತನಾಡಿ, ಕೊಡುವ ಕೈಯಗಳಿಗೆ ಕೊರತೆಯಿಲ್ಲ. ಒಳ್ಳೆಯ ಮನಸ್ಸು, ಶ್ರದ್ಧಾ ಭಕ್ತಿಯಿಂದ ಕೆಲಸ ಮಾಡಿ. ಹಣ ಯಾವುದೋ ಒಂದು ರೂಪದಲ್ಲಿ ಸಂಗ್ರಹವಾಗುತ್ತದೆ. ಸುಂದರ ದೇವಾಲಯ ನಿರ್ಮಿಸಿ. ಈ ಕಾರ್ಯದಲ್ಲಿ ಎಷ್ಟೇತೊಡಕುಗಳು ಬಂದರು. ಗ್ರಾಮಸ್ಥರು ಎಲ್ಲರೂ ಸೇರಿಕೊಂಡು ಕೆಲಸ ಮಾಡಿ ಎಂದು ಹೇಳಿದರು. ಮಾಜಿ ಶಾಸಕ ಹಸನಸಾಬ್‌ ದೋಟಿಹಾಳ ಮಾತನಾಡಿ, 10 15 ವರ್ಷಗಳಿಂದ ಈ ಗ್ರಾಮಗಳ ಮಲ್ಲಯ್ಯನ ಭಕ್ತರು ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ಪಾದಯಾತ್ರೆ ಮೂಲಕ ಹೋಗುತ್ತಾರೆ. ಕೆಲವರಿಗೆ ಅಲ್ಲಿಗೆ ಹೋಗಿ ಬರಲು ಕಷ್ಟವಾಗುತ್ತದೆ. ಇಲ್ಲಿ ದೇವರ ದರ್ಶನ ಪಡೆದು ಪುನೀತರಾಗುತ್ತಾರೆ.ಸುಂದರ ದೇವಾಲಯ ನಿರ್ಮಾಣವಾಗಬೇಕಾದರೆ ನಿರ್ದಿಷ್ಟ ರೂಪಬೇಕು. ನೀಲನಕ್ಷೆ ತಯಾರಿಸಿದೇವಾಲಯ ನಿರ್ಮಿಸಿ ಸರಕಾರದಿಂದ ಬರುವಯಾವುದಾದರೂ ಒಂದು ಯೋಜನೆಯಿಂದ ಹಣ ನೀಡಲು ಪ್ರಯತ್ನಿಸುತ್ತೇನೆ ಎಂದರು.

ತಾಪಂ ಸದಸ್ಯ ಯಂಕಪ್ಪ ಚವ್ಹಾಣ, ದೋಟಿಹಾಳ ಗ್ರಾಪಂ ಅಧ್ಯಕ್ಷ ಗೌಸುಸಾಬ್‌ ಕೊಣ್ಣೂರು, ಗ್ರಾಪಂ ಸದಸ್ಯ ಗುರುಸಿದ್ಧಯ್ಯ ಮರಳೀಮಠ, ಎಪಿಎಂಸಿ ಸದಸ್ಯರಾದ ಹನುಮಂತರಾವ್‌ ದೇಸಾಯಿ, ಮಲ್ಲಿಕಾರ್ಜುನ ಚಳಗೇರಿ, ಮುಖಂಡರಾದ ಸಂಗಪ್ಪ ಕಡಿವಾಲ್‌, ಕಲ್ಲಯ್ಯ ಸರಗಣಾಚಾರಿ,ಮಲ್ಲಯ್ಯ ಮ್ಯಾಗೇರಿಮಠ, ಲಾಡಸಾಬ್‌ ಕೊಳ್ಳಿ ಸೇರಿದಂತೆ ದೋಟಿಹಾಳ ಕೇಸೂರ ಗ್ರಾಮಗಳ ಮುಖಂಡರು, ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.