ಆನೆಗೊಂದಿ: ಹಾಡಹಗಲೇ ನಡೆದ ಚಿರತೆ ದಾಳಿಗೆ ಮೇಯಲು ಬಿಟ್ಟಿದ್ದ ದನ ಸಾವು


Team Udayavani, Nov 16, 2020, 3:18 PM IST

ಆನೆಗೊಂದಿ: ಹಾಡಹಗಲೇ ನಡೆದ ಚಿರತೆ ದಾಳಿಗೆ ಮೇಯಲು ಬಿಟ್ಟಿದ್ದ ದನ ಸಾವು

Representative Image

ಗಂಗಾವತಿ: ತಾಲೂಕಿನ ಆನೆಗೊಂದಿ ಹತ್ತಿರ ಮೇಗೋಟ ಆದಿಶಕ್ತಿ ದೇಗುಲದ ಗೋಶಾಲೆಯ ಆಕಳಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಸೋಮವಾರ ಬೆಳಗ್ಗೆ 10 ಗಂಟೆಗೆ ನಡೆದಿದೆ.

ದೇಗುಲದ ಗೋಶಾಲೆ ಹಸುಗಳನ್ನು ಹೊರಗೆ ಮೇಯಲು ಬಿಟ್ಟ ಸಂದರ್ಭದಲ್ಲಿ ಚಿರತೆ ದಾಳಿ ನಡೆಸಿದ್ದು, ದನ ಕಾಯುವವರು ಇದನ್ನು ಕಂಡು ಚೀರಿಕೊಂಡ ನಂತರ ಆಕಳನ್ನು ಬಿಟ್ಟು ಚಿರತೆ ಕಾಲ್ಕಿತ್ತಿದೆ.

ಚಿರತೆ ಗುಡ್ಡದ ಗುಹೆಯಲ್ಲಿ ನಾಪತ್ತೆಯಾಗಿದೆ. ಈಗಾಗಲೇ ಇದೇ ಸ್ಥಳದಲ್ಲಿ ‌ಯುವಕನೊರ್ವನನ್ನು ಚಿರತೆ ಕೊಂದು ಹಾಕಿತ್ತು ಹೈದರಾಬಾದ್ ನ ಪ್ರವಾಸಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು.

ಇದನ್ನೂ ಓದಿ:ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಸ್ಪರ್ಧೆ ಅನುಮಾನ: ಡಿ ಕೆ ಶಿವಕುಮಾರ್ ಹೇಳಿದ್ದೇನು?

ಆನೆಗೊಂದಿ ಸಾಣಾಪೂರ, ವಿರೂಪಾಪೂರಗಡ್ಡಿ, ಜಂಗ್ಲಿ ರಂಗಾಪೂರ, ಹನುಮನಹಳ್ಳಿ ಮಲ್ಲಾಪೂರ ಭಾಗದಲ್ಲಿ ನಿರಂತರವಾಗಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು ಇಲ್ಲಿಯ ಜನರು ಭಯಭೀತರಾಗಿದ್ದಾರೆ.

 ಚಿರತೆ ದಾಳಿಗೆ ಮೇಯಲು ಬಿಟ್ಟಿದ್ದ ದನ ಸಾವು

ಅರಣ್ಯ ಇಲಾಖೆ ಅಲ್ಲಲ್ಲಿ ಚಿರತೆಗಳನ್ನು ಸೆರೆ ಹಿಡಿಯಲು ಬೋನ್ ಗಳನ್ನು ಇರಿಸಿದ್ದರೂ ಪ್ರಯೋಜನವಾಗಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.