ಜಂಗ್ಲಿ ರಂಗಾಪೂರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ
Team Udayavani, Oct 26, 2020, 10:24 PM IST
ಗಂಗಾವತಿ: ತಾಲೂಕಿನ ಜಂಗ್ಲಿ ರಂಗಾಪೂರದ ಬೆಟ್ಟ ಪ್ರದೇಶಗಳಲ್ಲಿ ಸೋಮವಾರ ಸಂಜೆ ಚಿರತೆಯೊಂದು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಜಂಗ್ಲಿ ರಂಗಾಪೂರದಿಂದ ಸಾಣಾಪೂರ ಕಡೆ ಹೋಗುವ ಎಡದಂಡೆಯ ಕಾಲುವೆ ಮೇಲಿನ ರಸ್ತೆ ಪಕ್ಕದ ಬೆಟ್ಟದ ಮೇಲೆ ಚಿರತೆ ಕುಳಿತು ರಸ್ತೆಯಲ್ಲಿ ಸಂಚಾರ ಮಾಡುವವರನ್ನು ವೀಕ್ಷಣೆ ಮಾಡುತ್ತಿತ್ತು. ರಸ್ತೆ ಹೋಗುವವರು ತಮ್ಮ ಮೊಬೈಲ್ ಮೂಲಕ ಚಿರತೆ ಪೊಟೊ ತೆಗೆಯುತ್ತಿದ್ದರು.
ಕಳೆದ 15 ದಿನಗಳ ಹಿಂದೆ ಜಂಗ್ಲಿ ರಂಗಾಪೂರ ಬೆಟ್ಟದಲ್ಲಿ ಮಹಿಳೆಯನ್ನು ಮತ್ತು ಆನೆಗೊಂದಿ ಮೇಗೋಟ ವಾಲೀಕಿಲ್ಲಾ ಬೆಟ್ಟದಲ್ಲಿ ಪ್ರವಾಸಕ್ಕೆ ಆಗಮಿಸಿದ್ದ 10 ವರ್ಷದ ಬಾಲಕನನ್ನು ಚಿರತೆ ಗಾಯಗೊಳಿಸಿತ್ತು. ನಂತರ ಬೆಟ್ಟಗಳಲ್ಲಿ ಚಿರತೆ ಸೆರೆ ಹಿಡಿಯಲು ಬೋನ್ ಗಳನ್ನು ಇರಿಸಿತ್ತು. ಆನೆಗೊಂದಿ ಹತ್ತಿರ 4 ವರ್ಷದ ಚಿರತೆಯೊಂದು ಸೆರೆ ಸಿಕ್ಕಿತ್ತು. ಈ ಮಧ್ಯೆ ಸೋಮವಾರ ಸಂಜೆ ಪುನಃ ಚಿರತೆ ಪ್ರತ್ಯಕ್ಷವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…
MUST WATCH
ಹೊಸ ಸೇರ್ಪಡೆ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ