ಪ್ರಕಾಶಕರು ಆರ್ಥಿಕವಾಗಿ ಸದೃಢರಾಗಲಿ


Team Udayavani, Oct 24, 2021, 4:07 PM IST

21publisher

ಕೊಪ್ಪಳ: ಪ್ರಕಾಶಕರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಪ್ರಕಾಶನ ಸಂಘದ ಉದ್ದೇಶವಾಗಿದೆ. ಅವರು ಆರ್ಥಿಕವಾಗಿ ಸದೃಢರಾಗಬೇಕು. ಅವರ ಪುಸ್ತಕಗಳಿಗೆ ಮನ್ನಣೆ ಸಿಗಬೇಕು, ಅವರಿಗೆ ಲಾಭವಾಗಬೇಕು ಎನ್ನುವ ಉದ್ದೇಶದಿಂದ ನೂತನವಾಗಿ ಹೈಕ ಪುಸ್ತಕ ಪ್ರಕಾಶಕರ, ಮುದ್ರಕರ, ಮಾರಾಟಗಾರರ ಸಂಘ ಸ್ಥಾಪಿಸಿದ್ದೇವೆ ಎಂದು ಸಂಘದ ಸಂಚಾಲಕ ಮಹೇಶಬಾಬು ಸುರ್ವೆ ಹೇಳಿದರು.

ನಗರದ ಪದಕಿ ಲೇಔಟ್‌ನ ಬಸವ ಸದನದಲ್ಲಿ ಪ್ರಕಾಶಕರ ಸಮ್ಮೇಳನದ ಅಧ್ಯಕ್ಷ ಜಿ.ಎಸ್‌. ಗೋನಾಳ ಅವರನ್ನು ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಿ ಅವರು ಮಾತನಾಡಿದರು.

ಈ ಸಂಘದ ವತಿಯಿಂದ ಹೈದರಾಬಾದ್‌ ಕರ್ನಾಟಕದಲ್ಲೇ ಪ್ರಪ್ರಥಮ ಬಾರಿಗೆ ಪ್ರಕಾಶಕರ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನಾಧ್ಯಕ್ಷರಾಗಿ ಜಿ.ಎಸ್‌. ಗೋನಾಳ ಅವರನ್ನು ಆಯ್ಕೆ ಮಾಡಿದೆ. ಅವರನ್ನು ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನ ನೀಡಲಾಗುತ್ತಿದೆ ಎಂದರು.

ಸಮ್ಮೇಳನಾಧ್ಯಕ್ಷ ಜಿ.ಎಸ್‌. ಗೋನಾಳ ಮಾತನಾಡಿ, ಮಹೇಶಬಾಬು ಸುರ್ವೆ ಅವರು ನನ್ನ ಬಿಂಬ ಕವನ ಸಂಕಲನಕ್ಕೆ ರುಕ್ಮೀಣಿಬಾಯಿ ಸ್ಮಾರಕ ಪ್ರಶಸ್ತಿ ನೀಡುವ ಮೂಲಕ ನನ್ನ ಪ್ರತಿಭೆಗೆ ಪ್ರೋತ್ಸಾಹ ನೀಡಿದರು.

ಇದನ್ನೂ ಓದಿ: ಗ್ರಾಮಸ್ಥರಿಂದಲೇ ತಲೆಯೆತ್ತುತ್ತಿವೆ ಶಾಲಾ ಕೊಠಡಿಗಳು

ಪ್ರತಿಭೆಗಳಿಗೆ ಪ್ರೋತ್ಸಾಹದ ಅವಶ್ಯಕತೆ ಇರುತ್ತದೆ. ನನ್ನಂತಹ ಬಹಳಷ್ಟು ಪ್ರತಿಭಾವಂತರನ್ನು ಬೆಳಕಿಗೆ ತಂದ ಮಹೇಶಬಾಬು ಸುರ್ವೆ ಅವರಿಗೆ ಸಲ್ಲುತ್ತದೆ. ಅವರು ನನ್ನನ್ನು ಈ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಅವರಿಗೆ ಚಿರಋಣಿ ಎಂದರು.

ಜಿಲ್ಲಾ ಚುಸಾಪ ಅಧ್ಯಕ್ಷ ಹನುಮಂತಪ್ಪ ಅಂಡಗಿ, ಮುಖಂಡರಾದ ಎಂ. ಸಾದೀಕ್‌ ಅಲಿ, ಎಂ.ಬಿ. ಅಳವಂಡಿ, ಎಚ್‌.ಎಸ್‌. ಹರೀಶ, ಬಸವರಾಜ ಗುಡ್ಲಾನೂರ, ಶಿವಕುಮಾರ ಹಿರೇಮಠ, ಉಮೇಶ ಪೂಜಾರ, ಚಿನ್ನಪ್ಪ ಗುಳಗುಳಿ, ಮಹಾಂತೇಶ ನೆಲಾಗಣಿ, ಶ್ರೀನಿವಾಸ ಚಿತ್ರಗಾರ, ಗವಿಸಿದ್ದಪ್ಪ ಬಾರಕೇರ, ಶಾರದಾಸಿಂಗ ರಜಪೂತ, ರತ್ನಮ್ಮ ಗೋನಾಳ, ಡಿ. ಜಗನ್ನಾಥಶೆಟ್ಟಿ ಜನಾದ್ರಿ, ಶ್ಯಾವಮ್ಮ ನೆಲ್ಲುಡಿ, ಸೌಮ್ಯ ಬಡಿಗೇರ ಸೇರಿ ಇತರರು ಪಾಲ್ಗೊಂಡಿದ್ದರು. ಉಮೇಶ ಸುರ್ವೆ ನಿರೂಪಿಸಿದರು. ಸೋಮರಾಜರೆಡ್ಡಿ ಗೋನಾಳ ಸ್ವಾಗತಿಸಿದರು. ಬಸವರಾಜ ಗೋನಾಳ ವಂದಿಸಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.