Gangavathi: ನಿಧಿ ಆಸೆಗಾಗಿ ಇತಿಹಾಸ ಪ್ರಸಿದ್ಧ ವಾಣಿಭದ್ರೇಶ್ವರ ಲಿಂಗ ದ್ವಂಸ
Team Udayavani, Aug 24, 2023, 11:39 AM IST
ಗಂಗಾವತಿ: ನಿಧಿ ಆಸೆಗಾಗಿ ದುಷ್ಕರ್ಮಿಗಳು ಇತಿಹಾಸ ಪ್ರಸಿದ್ಧ ವಾಣಿಭದ್ರೇಶ್ವರ ಲಿಂಗವನ್ನು ಧ್ವಂಸ ಮಾಡಿದ ಪ್ರಕರಣ ತಾಲೂಕಿನ ಸಿದ್ದಿಕೇರಿ ಮಲ್ಲಾಪುರ ಮಧ್ಯಯಿರುವ ವಾಣಿಭದ್ರೇಶ್ವರ ಬೆಟ್ಟದ ದೇವಸ್ಥಾನದಲ್ಲಿ ಆ.24ರ ಗುರುವಾರ ಬೆಳಗಿನ ಜಾವ ಜರಗಿದೆ.
ದೇವಸ್ಥಾನದ ಅರ್ಚಕರು ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ.
ಏಳು ಗುಡ್ಡ ಪ್ರದೇಶದಲ್ಲಿರುವ ವಾಣಿಭದ್ರೇಶ್ವರ ದೇವಸ್ಥಾನ ದಟ್ಟ ಕಾಡಾರಣ್ಯದಲ್ಲಿದ್ದು ಇಲ್ಲಿ ಹಂಪಿಯಲ್ಲಿ ಶ್ರೀ ಪಂಪಾವಿರೂಪಾಕ್ಷೇಶ್ವ ಮೂರ್ತಿ ಸ್ಥಾಪನೆಯ ಸಂದರ್ಭದಲ್ಲಿ ಹಂಪಿಯ ಎಂಟು ದಿಕ್ಕುಗಳಲ್ಲಿ ಶಿವಲಿಂಗು ದೇವಾಲಯಗಳನ್ನು ನಿರ್ಮಿಸಲಾಗಿದೆ.
ಗಂಗಾವತಿ ತಾಲೂಕಿನ ವಾಣಿಭದ್ರೇಶ್ವರ ದೇವಾಲಯಗಳನ್ನು ಸ್ಥಾಪಿಸಿರುವ ಕುರಿತು ಶಿವಪುರಾಣ, ಸ್ಕಂಧಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ಎರಡು ಭಾರಿ ಲಿಂಗವನ್ನು ಧ್ವಂಸಗೊಳಿದ ಪ್ರಕರಣ ನಡೆದಿತ್ತು.
ಈಗ ಪುನಃ ಲಿಂಗವನ್ನು ಧ್ವಂಸಗೊಳಿಸಿ ತೆಗೆದುಕೊಂಡು ಹೋಗಲಾಗಿದ್ದು ನಿಧಿಗಳ್ಳರ ಕೃತ್ಯ ಎನ್ನಲಾಗಿದೆ.
ಪುರಾತತ್ವ ಇಲಾಖೆ ಮತ್ತು ಜಿಲ್ಲಾಡಳಿತ ವಾಣಿಭದ್ರೇಶ್ವರ ಸಂರಕ್ಷಣೆಗೆ ಸೂಕ್ತ ವ್ಯವಸ್ಥೆ ಮಾಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!