ಭೌತಿಕ ಅಂತರದಲ್ಲಿ ಮದ್ಯ ಖರೀದಿಸುವಂತೆ ಹೇಳಿದ ಹೋಂಗಾರ್ಡ್ ಗೆ ಥಳಿಸಿದ ಯುವಕರು: ಕೇಸ್ ದಾಖಲು


Team Udayavani, May 4, 2020, 6:03 PM IST

ಭೌತಿಕ ಅಂತರದಲ್ಲಿ ಮದ್ಯಖರೀದಿಸುವಂತೆ ಹೇಳಿದ ಹೋಂಗಾರ್ಡ್ ಗೆ ಥಳಿಸಿದ ಯುವಕರು: ಕೇಸ್ ದಾಖಲು

ಗಂಗಾವತಿ: ಮದ್ಯ ಖರೀದಿಗೆ ಕ್ಯೂ ಮತ್ತು ಭೌತಿಕ ಅಂತರ ಪಾಲಿಸುವಂತೆ ಹೇಳಿದ ಕರ್ತವ್ಯ ನಿರತ ಹೋಂಗಾರ್ಡ್ ಗಳನ್ನು  ಮೂರು ಜನ ಯುವಕರು ಹಲ್ಲೆ ಮಾಡಿದ ಘಟನೆ ಗಂಗಾವತಿ ಮಹಾವೀರ ವೃತ್ತದ ಮದ್ಯದಂಗಡಿಯ ಎದುರು ಸೋಮವಾರ‌ ಮಧ್ಯಾಹ್ನ ಜರುಗಿದೆ.

ಇಲ್ಲಿನ ಮದ್ಯದಂಗಡಿ ಎದುರು ಮದ್ಯ ಖರೀದಿ ಮಾಡಲು ನೂರಾರು ಜನರು ಕ್ಯೂ ನಲ್ಲಿ ನಿಂತಿದ್ದರು. ಮಹೆಬೂಬನಗರದ ಮೂರು ಜನ ಯುವಕರು ಕ್ಯೂ ನಲ್ಲಿ ನಿಲ್ಲದೇ ಭೌತಿಕ ಅಂತರ ಕಾಪಾಡದೇ ಮದ್ಯ ಖರೀದಿಗೆ ಆಗಮಿಸಿ ಕರ್ತವ್ಯ ನಿರತ‌ ಹೋಂಗಾರ್ಡ್ಬ ಜಿಲಾನಿಪಾಷಾ ಎಂಬುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಶರ್ಟ್ ನ್ನು ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಯುವಕರು ಅಲ್ಲಿಂದ ಓಡಿಹೋಗುವ ಸಂದರ್ಭದಲ್ಲಿ ಸಾರ್ವಜನಿಕರ ಸಹಾಯದಿಂದ ಹಿಡಿದು ಮೂರು ಜನರನ್ನು ಠಾಣೆ ಗೆ ಕರೆ ತರಲಾಗಿದ್ದು ಹಲ್ಲೆ ಹಾಗು ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ನಗರ ಠಾಣೆಯಲ್ಲಿ‌ಕೇಸ್ ದಾಖಲು ಮಾಡಲಾಗಿದೆ.

ಮದ್ಯದಂಗಡಿಗಳು ಬಂದ್: ಕರ್ತವ್ಯ ನಿರತ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಕ್ರಮ ಖಂಡಿಸಿ ಮಗರದ ಖಾಸಗಿ ಬಾರ್ ಗಳು ಮದ್ಯ ಮಾರಾಟ ವನ್ನು ಮಧ್ಯಾನ್ಹದಿಂದ ಬಂದ್ ಮಾಡಿ ಬಾರ್ ಮಾಲೀಕರು ಹೋಂಗಾರ್ಡ್ ಗೆ ಬೆಂಬಲ ಸೂಚಿಸಿದರು. ಕೂಡಲೇ ಹಲ್ಲೆ ಮಾಡಿದವರ ವಿರುದ್ದ ಕಠಿಣಕ್ರಮ ಜರುಗಿಸುವಂತೆ ಬಾರ್ ಸಿಬ್ಬಂದಿ ಪರವಾಗಿ ಮಲ್ಲಿಕಾರ್ಜುನ ತಟ್ಟಿ ಪೊಲೀಸರಿಗೆ ಮನವಿ ಮಾಡಿದ್ದಾರೆ

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.