ಕುಷ್ಟಗಿ ಜಾನುವಾರು ಸಂತೆ ಭಣಭಣ


Team Udayavani, Dec 16, 2019, 4:01 PM IST

kopala-tdy-2

ಕುಷ್ಟಗಿ: ಪಟ್ಟಣದ ಹೆದ್ದಾರಿ ಪಕ್ಕದ ಎಪಿಎಂಸಿ ಜಾಗೆಯಲ್ಲಿ ನಡೆಯುವ ಜಾನುವಾರು ಸಂತೆಗೆ ರವಿವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.  ಹಿಂದಿನ ವರ್ಷಗಳಲ್ಲಿ ಜಾನುವಾರುಗಳ ಮಾರಾಟ ಮಾಡಲು ಬರಗಾಲ, ಮೇವು, ನೀರಿನ ಅಭಾವ ಕಾರಣವಾಗಿರುತ್ತಿತ್ತು.

ಹೀಗಾಗಿ ಜಾನುವಾರುಗಳ ಮಾರಾಟದ ಸಂಖ್ಯೆಯೂ ಹೆಚ್ಚಾಗಿರುತ್ತಿತ್ತು. ಆದರೆ ಈ ವರ್ಷದಲ್ಲಿ ನಿರೀಕ್ಷೆಯಂತೆ ಮಳೆಯಾಗಿದ್ದು, ಮೇವಿನ ಕೊರತೆ ಸದ್ಯಕ್ಕಿಲ್ಲ. ಈ ವರ್ಷದಲ್ಲಿ ಹಿಂಗಾರು ಉತ್ಪನ್ನದ ಖಾತ್ರಿ ಹಿನ್ನೆಲೆಯಲ್ಲಿ ಎರಡು ವಾರಗಳಲ್ಲಿ ರೈತರು ಜಾನುವಾರು ಖರೀದಿ ಹಾಗೂ ಮಾರಲು ಆಸಕ್ತಿ ತೋರಿಸಲಿಲ್ಲ. ಸದ್ಯ ಜಾನುವಾರು ಖರೀದಿ ಸಲು ಹಣಕಾಸಿನ ಮುಗ್ಗಟ್ಟು, ಬೆಳೆದ ಉತ್ಪನ್ನ ಮಾರಾಟದ ನಂತರ ಹೊಸ ಎತ್ತುಗಳನ್ನು ಖರೀದಿ ಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ವಾರದ ಜಾನುವಾರು ಸಂತೆ ಸೊರಗುವಿಕೆಗೆ ಕಾರಣವಾಗಿದೆ. ಹೋರಿ, ಕರು, ಜೋಡೆತ್ತು, ಎಮ್ಮೆ, ಹಸುಗಳ ಸಂಖ್ಯೆ ಕಡಿಮೆ ಇತ್ತು. ಅಂತೆಯೇ ಖರೀದಿಗೆ ಬಂದ ರೈತರ ಸಂಖ್ಯೆಯೂ ಕಡಿಮೆಯಾಗಿರುವುದು ಕಂಡುಬಂತು.

ಹಿಂಗಾರು ಬಿತ್ತನೆ ಸಂದರ್ಭದಲ್ಲಿ ಉಳುಮೆ ಎತ್ತುಗಳಿಗೆ ಬಾರಿ ಬೇಡಿಕೆ ಇದ್ದಾಗ ಎತ್ತುಗಳನ್ನು ಖರೀ ಸಿದ್ದ ರೈತರು, ಸದ್ಯದ ಆರ್ಥಿಕ ಅಡಚಣೆಗೆ ಮುಂದಿನ ಸೀಜನ್‌ ವೇಳೆಗೆ ಮತ್ತೆ ಎತ್ತು ಖರೀದಿಸಿದರಾಯ್ತು ಎಂದು ಜಾನುವಾರುಗಳ ಸಂತೆಗೆ ಎತ್ತುಗಳನ್ನು ತಂದಿದ್ದರು. ಸದರಿ ಎತ್ತುಗಳಿಗೆ ಯೋಗ್ಯದರ ಇಲ್ಲದಿರುವ ಹಿನ್ನೆಲೆಯಲ್ಲಿ ನಿರಾಸೆಗೆ ಕಾರಣವಾಯಿತು. ಜಾನುವಾರು ಸಂತೆಯ ಪರಿಸ್ಥಿತಿ ಗಮನಿಸಿ, ಇಂತಹ ಎತ್ತುಗಳನ್ನು ಕಡಿಮೆ ಬೆಲೆಗೆ ಮಾರಿದರೆ, ಮುಂದೆ ಇಂತಹ ಎತ್ತುಗಳು ಸಿಗುವುದಿಲ್ಲ ಎಂದು ಖಚಿತಪಡಿಸಿಕೊಂಡ ರೈತರು ವಾಪಸ್ಸಾಗಿರುವುದು ಕಂಡು ಬಂತು. ಕೆಲವು ರೈತರು ಕಡಿಮೆ ಬೆಲೆಗೆ ಒಲ್ಲದ ಮನಸ್ಸಿನಿಂದ ಮಾರಾಟ ಮಾಡಿದರೆ, ಇನ್ನು ಕೆಲವರು ಆ ಬೆಲೆಗೆ ಮಾರಲು ಹಿಂದೇಟು ಹಾಕಿ ವಾಪಸ್‌ ಮನೆ ದಾರಿ ಹಿಡಿದರು. ಕೆಲವು ರೈತರು ಮುಂದಿನ ಸೀಜನ್‌ಗೆ ಪೂರ್ವ ತಯಾರಿಗೆ ಎತ್ತುಗಳನ್ನು ಖರೀದಿಸಲು ಬಂದವರಿಗೆ ಸಂತೆಯಲ್ಲಿ ತಾವು ನಿರೀಕ್ಷಿಸಿದಂತೆ ಎತ್ತುಗಳನ್ನು ಬಾರದಿರುವುದು ಬಂದ ದಾರಿಗೆ ಸುಂಕ ಇಲ್ಲವೆಂದು ವಾಪಸ್ಸಾದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.