ಐತಿಹಾಸಿಕ ಬಾವಿಯಲ್ಲಿ ಆಯತಪ್ಪಿ ಬಿದ್ದು ಪೊಲೀಸ್ ಪೇದೆ ಸಾವು
Team Udayavani, Sep 23, 2022, 8:24 PM IST
ಕನಕಗಿರಿ: ಸ್ಥಳೀಯ ಐತಿಹಾಸಿಕ ಸ್ಮಾರಕ ವೆಂಕಟಪತಿ ಬಾವಿ ಬಳಿ ವಿಶ್ರಾಂತಿ ಪಡೆಯಲೆಂದು ತೆರಳಿದ್ದ ವೇಳೆ ಆಯತಪ್ಪಿ ಪೊಲೀಸ್ ಪೇದೆಯೋರ್ವರು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಶುಕ್ರವಾರ ನಡೆದಿದೆ.
ಇದನ್ನೂ ಓದಿ:ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಪಟ್ಟಣದ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪುತ್ರಪ್ಪ ಗುಳೇದಗುಡ್ಡ(40) ಮೃತ ದುರ್ದೈವಿ.
ಎಪಿಎಂಸಿ ಆವರಣದಲ್ಲಿರುವ ವೆಂಕಟಪತಿ ಬಾವಿಯ ಬಳಿ ಸಂಜೆ ವೇಳೆ ವಿಶ್ರಾಂತಿ ಪಡೆಯಲು ತೆರಳಿದ್ದಾಗ ಶಿವಪುತ್ರ ಅವರು ಆಯಾತಪ್ಪಿ ಬಾವಿಗೆ ಬಿದ್ದಿದ್ದಾರೆ. ಸ್ಥಳದಲಿದ್ದ ಕೂಲಿ ಕಾರ್ಮಿಕರು ಕೂಡಲೇ ಮೇಲಕ್ಕೆತ್ತಿ ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ವೇಳೆಯಲ್ಲಿ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ