KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ
Team Udayavani, May 31, 2023, 10:13 AM IST
ಕೊಪ್ಪಳ: ಅಪಾರ ಆಸ್ತಿಗಳಿಸಿದ ಆರೋಪದ ಮೇಲೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.
ಕೊಪ್ಪಳದ ಕೆಆರ್ ಐಡಿಲ್ ಇಂಜಿನೀಯರ್ ಶರಣಪ್ಪ ಚಿಂಚೋಳಿಕರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Kushtagi; ಅಕ್ರಮ ಸಂಬಂಧ; ಮನನೊಂದು ಪ್ರೇಮಿಗಳು ಆತ್ಮಹತ್ಯೆ
ರಾಯಚೂರು ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಶರಣಪ್ಪ ಚಿಂಚೋಳಿಕರ್ ಅವರಿಗೆ ಸಂಬಂಧಿಸಿದ ಕೊಪ್ಪಳ, ಕಲಬುರಗಿ ಹಾಗು ಬೀದರಿನಲ್ಲಿನ ಶರಣಪ್ಪ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಅಪಾರ ಆಸ್ತಿ ಗಳಿಸಿದ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು