ಮಹಾಶಿವರಾತ್ರಿ ಶಿವದೇಗುಲಗಳಲ್ಲಿ ತ್ರಿಕಾಲಪೂಜೆ ಶಿವಧ್ಯಾನ


Team Udayavani, Mar 1, 2022, 6:28 PM IST

ಮಹಾಶಿವರಾತ್ರಿ ಶಿವದೇಗುಲಗಳಲ್ಲಿ ತ್ರಿಕಾಲಪೂಜೆ ಶಿವಧ್ಯಾನ

ಗಂಗಾವತಿ: ಮಹಾಶಿವರಾತ್ರಿ ನಿಮಿತ್ತ ನಗರದ ಶಿವದೇವಾಲಯಗಳಲ್ಲಿ ಶಿವ ಪಾರ್ವತಿಯರಿಗೆ ತ್ರಿಕಾಲ ಪೂಜೆ ಹಾಗೂ ಮಹಾರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧೆಯಿಂದ ಜರುಗಿದವು.

ಹಿರೇಜಮತಗಲ್ ಇತಿಹಾಸ ಪ್ರಸಿದ್ಧ ಶ್ರೀಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬ ಕಳೆ ಕಟ್ಟಿತ್ತು. ಬೆಳ್ಳಿಗ್ಗೆ ಗಂಗಾಜಲಾಭಿಷೇಕ ವಿವಿಧ ಪುಷ್ಪಗಳಿಂದ ವಿರೂಪಾಕ್ಷ ಹಾಗೂ ಪಂಪಾಂಬಿಕೆಗೆ ಅಲಂಕಾರ ಮಾಡಲಾಗಿತ್ತು. ಬೆಳ್ಳಿಗ್ಗೆ ಮಧ್ಯಾನ್ಹ ಹಾಗೂ ಸಂಜೆ ತ್ರಿಕಾಲ ಪೂಜೆಯನ್ನು ಮಾಡಲಾಯಿತು. ಸಂಜೆ ಸ್ಥಳೀಯ ಭಜನಾ ಮಂಡಳಿಯಿಂದ ಶಿವಧ್ಯಾನ ಭಜನೆ ಜರುಗಿತು.

ನೀಲಕಂಠೇಶ್ವರ ದೇವಾಲಯ: ನೀಲಕಂಠೇಶ್ವರ ದೇಗುಲದಲ್ಲಿ ಶಿವರಾತ್ರಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಬೆಳಗಿನಿಂದ ಶಿವಭಕ್ತರು ಕ್ಯೂ ನಲ್ಲಿ ನಿಂತು ಅಭಿಷೇಕದಲ್ಲಿ ಪಾಲ್ಗೊಂಡು ತೀರ್ಥ ಹಣ್ಣ ಹಂಪಲಿನ ಪ್ರಸಾದ ಸ್ವೀಕಾರ ಮಾಡಿದರು. ನೀಲಕಂಠೇಶ್ವರನಿಗೆ ಕ್ಷೀರಾಭಿಷೇಕ ಸೇರಿ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.

ದೇವಘಾಟದಲ್ಲಿರುವ ಅಮೃತೇಶ್ವರ, ವಾಣಿಭದ್ರೇಶ್ವರ ಬೆಟ್ಟದಲ್ಲಿರುವ ಚಂದಾಲಿಂಗೇಶ್ವರ, ಶ್ರೀಚನ್ನಬಸವಸ್ವಾಮಿ ಮಠದ ಶ್ರೀಮಲ್ಲಿಕಾರ್ಜುನ ದೇವರಿಗೆ ವಿಶೇಷ ಅಭಿಷೇಕ ಅಲಂಕಾರ ಮಾಡಲಾಗಿತ್ತು. ನಗರೇಶ್ವರ ದೇವಾಲಯ, ದ್ವಾದಶ ಜ್ಯೋರ್ತಿಲಿಂಗ ದೇವಾಲಯ, ಶ್ರೀರಾಮಲಿಂಗೇಶ್ವರ, ಜಯನಗರದ ಶ್ರೀಗಂಗಾಧರೇಶ್ವರ, ಹಿರೇಜಂತಗಲ್ ಮುಡ್ಡಾಣೇಶ್ವರ, 27 ನೇ ವಾರ್ಡಿನ ಅಖಂಡೇಶ್ವರ, ಪಂಪಾಸರೋವರದ ಈಶ್ವರ ಲಿಂಗ, ಅಂಜನಾದ್ರಿ ಬೆಟ್ಟದ ಕೆಳಗಿನ ಪಂಪಾಪತಿ ದೇವರು ಸೇರಿ ನಗರದ ಎಲ್ಲಾ ಶಿವ ದೇವಾಲಯಗಳಲ್ಲಿ ಮಹಾಶಿವರಾತ್ರಿ ಹಬ್ಬದ ನಿಮಿತ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ಶಿವ ದರ್ಶನ ಪಡೆದು ಪಾವನರಾದರು.

ತಾಲ್ಲೂಕಿನ ಹನುಮನಹಳ್ಳಿಯ ಹತ್ತಿರ ಇರುವ ತುಂಗಭದ್ರಾ ನದಿ ಚಕ್ರತೀರ್ಥದ ಶ್ರೀ ಕೋಟಿಲಿಂಗ ಗಳಿಗೆ ಭಕ್ತರು ಮಹಾಶಿವರಾತ್ರಿ ನಿಮಿತ್ಯ ಪೂಜೆಗೈದರು .

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.