ಭಾಷೆ ಬೆಳೆಸುವಲ್ಲಿ ಕಸಾಪ ಪಾತ್ರ ಮಹತ್ವದು

ಅಂಗವಿಕಲರು-ಮಾಜಿ ಸೈನಿಕರಿಗೆ ಕಸಾಪ ಸದಸ್ಯತ್ವ ಉಚಿತ | ಗೆದ್ದು ಬಂದರೆ ಕಸಾಪ ಬೈಲಾ ತಿದ್ದುಪಡಿ: ಜೋಶಿ

Team Udayavani, Feb 9, 2021, 7:22 PM IST

Mahesh joshi

ಗಂಗಾವತಿ: ಕನ್ನಡ ಅನ್ನದ ಭಾಷೆಯನ್ನಾಗಿ ಮಾಡುವಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಪಾತ್ರ  ಮಹತ್ವದ್ದಾಗಿದೆ. ಪರಿಷತ್‌ನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಇನ್ನೂ ಆಗಿಲ್ಲ ಎಂದು ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ನಾಡೋಜ ಡಾ|ಮಹೇಶ ಜೋಶಿ ಹೇಳಿದರು.

ಅವರು ನಗರದ ಕಲ್ಮಠದಲ್ಲಿ ಸನ್ಮಾನ, ಸ್ವೀಕರಿಸಿ ಮಾತನಾಡಿದರು. ದೂರದರ್ಶನದಲ್ಲಿ ಕನ್ನಡ ಭಾಷೆಯ ಹೆಚ್ಚು ಕಾರ್ಯಕ್ರಮಗಳನ್ನು ಗ್ರಾಮಗಳಿಗೆ ತೆಗೆದುಕೊಂಡು ಹೋಗಲಾಗಿದೆ. ವಚನ, ದಾಸ ಸಾಹಿತ್ಯದ ಮಹತ್ವವನ್ನು ಚಂದನ ಟಿವಿಯಲ್ಲಿ ಪ್ರಸಾರ ಮಾಡುವ ಮೂಲಕ ಕನ್ನಡದ ಸೇವೆ ಮಾಡಲಾಗಿದೆ. ಈಗಾಗಲೇ ಪರಿಷತ್‌ ಚುನಾವಣೆ ಘೋಷಣೆಯಾಗಿದ್ದು, ಕಸಾಪದ ಸುಮಾರು 3.10 ಲಕ್ಷ ಜನ ಅಜೀವ ಸದಸ್ಯರು ಮತದಾನ ಮಾಡುವ ಅರ್ಹತೆ ಪಡೆದುಕೊಂಡಿದ್ದು, ಕಸಾಪದ ಸೇವೆ ಮಾಡಲು ಪ್ರತಿಯೊಬ್ಬ ಸದಸ್ಯರೂ ಆಶೀರ್ವದಿಸಬೇಕು.

1915ರಲ್ಲಿ ಸ್ಥಾಪನೆಯಾದ ಕಸಾಪ ಬೈಲಾವನ್ನು ಸಮಗ್ರವಾಗಿ ತಿದ್ದುಪಡಿ ಮಾಡಿ ಪರಿಷತ್‌ ಕಾರ್ಯವಿಧಾನ ಬದಲಾಗಬೇಕು. ವಾರದ 7 ದಿನವೂ ಬೆಂಗಳೂರಿನ ಕಾರ್ಯಾಲಯ ಕೆಲಸ ಮಾಡುವಂತಾಗಬೇಕು. ವಿಕಲಚೇತನರು, ಮಾಜಿ ಸೈನಿಕರಿಗೆ ಉಚಿತವಾಗಿ ಸದಸ್ಯತ್ವ ಸಿಗುವಂತಾಗಬೇಕು. ಪದವಿ, ಸ್ನಾತಕೋತ್ತರ ಪದವಿಯಲ್ಲಿರುವ ವಿದ್ಯಾರ್ಥಿಗಳಿಗೆ ಅಜೀವ ಸದಸ್ಯತ್ವ ದೊರಕುವಂತಾಗಬೇಕು. ಪ್ರಸ್ತುತ 500 ರೂ. ಸದಸ್ಯತ್ವ ಶುಲ್ಕವಿದ್ದು ಇದನ್ನು ಮೊದಲಿನಂತೆ ಕಡಿಮೆ ಮಾಡಬೇಕೆಂದರು.

ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿವೀರಣ್ಣ ನಿಂಗೋಜಿ ಮಾತನಾಡಿ, ಇದು ತಮ್ಮ ಕೊನೆಯ  ಸ್ಪರ್ಧೆಯಾಗಿದ್ದು ಗಂಗಾವತಿಯ ಸದಸ್ಯರು ಮತ ನೀಡಿ ಕನ್ನಡದ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು. ಪ್ರತಿಬಾರಿಯೂ ಗಂಗಾವತಿಯವರಿಗೆ ಅವಕಾಶ ತಪ್ಪುತ್ತಿದ್ದು ಮುಂದಿನ ಸಲ ತಾವೇ ನಿಂತು ಗಂಗಾವತಿಯವರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ಇದನ್ನೂ ಓದಿ :ಕುಸಿಯುತ್ತಿದೆ ಕುಷ್ಟಗಿ ಕಲ್ಲಬಾವಿ ರಕ್ಷಾ ಗೋಡೆ  

ಕಲ್ಮಠದ ಪೂಜ್ಯ ಡಾ| ಕೊಟ್ಟೂರೇಶ್ವರ ಸ್ವಾಮೀಜಿ, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ, ಶರಣ ಸಾಹಿತಿ ಸಿ.ಎಚ್‌. ನಾರನಾಳ, ಬಳ್ಳಾರಿ ದೊಡ್ಡಬಸಪ್ಪ, ಡಾ| ಶರಣಬಸಪ್ಪ ಕೋಲ್ಕಾರ್‌, ಅಕ್ಕಿ ಪ್ರಕಾಶ, ಡಗ್ಗಿ ಹನುಮಂತಪ್ಪ, ಅರಳಿ ನಾಗಭೂಷಣ, ಡಾ| ರವಿ ಚವ್ಹಾಣ, ಕೊಟಗಿ ಚನ್ನಬಸವ, ಕಮತಗಿ ಲಿಂಗಪ್ಪ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.